• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ

Jul 18 2025, 12:19 PM IST

ರಾಜಧಾನಿ ಬೆಂಗಳೂರು, ಕರಾವಳಿ, ಮಲೆನಾಡು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ನ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಅಬ್ಬರಿಸಿದ ಮಳೆ, ತುಂಬಿ ಹರಿದ ಹಳ್ಳ

Jul 18 2025, 12:49 AM IST
ಪುರಸಭೆ ಹಾಗೂ ಗ್ರಾಮ ಪಂಚಾಯಿತಿಗಳು ಚರಂಡಿ ಸ್ವಚ್ಛಗೊಳಿಸದ ಪರಿಣಾಮ ಮಳೆ ನೀರು ಚರಂಡಿಯಲ್ಲಿ ಹರಿದು ಹೋಗದೆ ರಸ್ತೆ ಮೇಲೆ ಹರಿಯಿತು. ಚರಂಡಿ ತ್ಯಾಜ್ಯವೆಲ್ಲ ರಸ್ತೆ ಮೇಲೆ ಹರಿದ ಪರಿಣಾಮ ದುರ್ನಾತ ಬೀರಿತು. ಬಿತ್ತನೆ ಮಾಡಿದ ಬಳಿಕ ಮಳೆ ಮಾಯವಾದ ಪರಿಣಾಮ ಬಿತ್ತಿದ ಬೆಳೆ ಒಣಗುವುದನ್ನು ನೋಡಿದ ರೈತರು ಹರಗಲು ಶುರುಮಾಡಿದ್ದರು.

ರಾಜ್ಯದಲ್ಲಿ ಚುರುಕುಗೊಂಡ ಪುನರ್ವಸು ಮಳೆ

Jul 17 2025, 12:30 AM IST
ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದೆ. ಶಿವಮೊಗ್ಗ ಜಿಲ್ಲೆಯ ಶೃಂಗೇರಿಯಲ್ಲಿ ಭಾರೀ ಮಳೆಯಾಗಿದ್ದು ನದಿಗಳು ತುಂಬಿ ಹರಿಯುತ್ತಿವೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ತಾಲೂಕುಗಳಲ್ಲಿ ಮಳೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ನರಸಿಂಹರಾಜಪುರ: ಈ ವರ್ಷ ವಾಡಿಕೆಗಿಂತ 376 ಮಿಮೀ ಮಳೆ ಜಾಸ್ತಿ

Jul 17 2025, 12:30 AM IST
ನರಸಿಂಹರಾಜಪುರ, ತಾಲೂಕಿನಲ್ಲಿ ಜನವರಿಯಿಂದ ಜು.16 ರ ವರೆಗೆ 659 ಮಿ.ಮೀ. ವಾಡಿಕೆ ಮಳೆ ಬೀಳಬೇಕಾಗಿತ್ತು.ಆದರೆ, ಇಲ್ಲಿಯವರೆಗೆ 1035 ಮಿ.ಮೀ. ಮಳೆ ಸುರಿದಿದ್ದು ವಾಡಿಕೆಗಿಂತ 376 ಮಿ.ಮೀ.( 15 ಇಂಚು) ಮಳೆ ಜಾಸ್ತಿ ಸುರಿದಿದೆ.

ಕೈಕೊಟ್ಟ ಮಳೆ, ಮಲಪ್ರಭಾ ಜಲಾಶಯದತ್ತ ರೈತರ ಚಿತ್ತ!

Jul 15 2025, 11:45 PM IST
ತಾಲೂಕಿನಲ್ಲಿ ಈ ಬಾರಿ ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೆಳೆಗಳೆಲ್ಲಾ ಒಣಗುತ್ತಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಮಲಪ್ರಭಾ ಜಲಾಶಯದತ್ತ ಚಿತ್ತ ನೆಟ್ಟಿದ್ದಾರೆ!

ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ವರುಣ : 1 ವಾರ ಉತ್ತಮ ಮಳೆ

Jul 14 2025, 11:07 AM IST

ರಾಜ್ಯದಲ್ಲಿ ಮಳೆ ಮತ್ತೆ ಚುರುಕುಗೊಂಡಿದ್ದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂಡರಗಿ ತಾಲೂಕಲ್ಲಿ ಮತ್ತೆ ಮಾಯವಾದ ಮಳೆ

Jul 11 2025, 11:48 PM IST
ಸತತ ಒಂದೂವರೆ ತಿಂಗಳಿಂದ ಮಳೆರಾಯ ಮುನಿಸಿಕೊಂಡಿದ್ದರಿಂದ ಮುಂಡರಗಿ ತಾಲೂಕು ಮತ್ತು ಡಂಬಳ ಹೋಬಳಿಯಾದ್ಯಂತ ಬೆಳೆಗಳು ಬೆಳೆ ಬಾಡುತ್ತಿದ್ದು, ರೈತರು ಕಂಗಾಲಾಗಿದ್ದಾರೆ.

ಮಳೆ ಕೊರತೆ: ಒಣಗಿದ 10 ಎಕರೆ ಹೆಸರು ಬೆಳೆ ಹರಗಿದ ರೈತರು

Jul 11 2025, 11:48 PM IST
ಕುಕನೂರು ತಾಲೂಕಿನ ದ್ಯಾಂಪೂರು ಗ್ರಾಮದ ರೈತ ದೇವಪ್ಪ ಮರಡಿ ಹತ್ತು ಎಕರೆ ಜಮೀನಿನಲ್ಲಿ ಬಿತ್ತಿದ ಬೆಳೆಯನ್ನು ಹರಗಿದ್ದಾರೆ. ಬಿತ್ತನೆ ಮಾಡಿ ತಿಂಗಳು ಕಳೆದರೂ ತೇವಾಂಶ ಕೊರತೆಯಿಂದ ಬೆಳೆ ನೆಲೆಬಿಟ್ಟು ಮೇಲೆದ್ದಿಲ್ಲ. ಅಲ್ಲದೆ ಅಲ್ಪಾವಧಿ ಬೆಳೆಯಾದ ಹೆಸರು ಬೆಳೆ ಮೂರು ತಿಂಗಳಲ್ಲಿ ಬೆಳೆ ಬಂದು ಬಿಡುತ್ತದೆ.

ಅರಸೀಕೆರೆಯಲ್ಲಿ ಜೂನ್‌, ಜುಲೈನಲ್ಲಿ ಮಳೆ ಕೊರತೆ: ಸಂಕಷ್ಟದಲ್ಲಿ ರೈತರು

Jul 11 2025, 12:31 AM IST
ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆ ನಿಂತರೆ ಸಾಕು ಎಂದು ದೇವರಿಗೆ ಮೊರೆ ಇಡುತ್ತಿದ್ದರೆ ತಾಲೂಕಿನಲ್ಲಿ ಜೂನ್ ಹಾಗೂ ಜುಲೈ ತಿಂಗಳಲ್ಲಿ ಮಳೆ ಬಾರದೆ ಸಾಲ ಮಾಡಿದ ಬೀಜ ಗೊಬ್ಬರದಿಂದ ಬಿತ್ತನೆ ಮಾಡಿದ್ದ ರೈತರು ಈಗ ಬೆಳೆ ಕಳೆದುಕೊಳ್ಳುವ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.

ಸೋಮವಾರಪೇಟೆ: ಉತ್ತಮ ಮಳೆ

Jul 10 2025, 01:46 AM IST
ಮುಕ್ಕೊಡ್ಲು ಭಾಗಗಳಲ್ಲಿ ಬಿರುಸಿನ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಹಟ್ಟಿಹೊಳೆಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 126
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved