• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರಂತರ ಮಳೆ ಹೇಮಾವತಿ ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆ

Oct 24 2024, 12:38 AM IST
ತಾಲೂಕಿನ ಬೆಳ್ಳೂರು ಪಟ್ಟಣಕ್ಕೆ ಕುಡಿಯುವ ನೀರು ಪೂರೈಸುವ 800 ಎಕರೆಗೂ ಹೆಚ್ಚು ವಿಸ್ತೀರ್ಣವಿರುವ ದಾಸನಕೆರೆ ಪೂರ್ಣಪ್ರಮಾಣದಲ್ಲಿ ಭರ್ತಿಯಾಗಿ ಬುಧವಾರ ಬೆಳಗ್ಗೆ ಕೋಡಿ ಬಿದ್ದಿದೆ.

ಸತತ ಮಳೆ, ಕೃಷಿ ಮುಂಜಾಗ್ರತೆ ಕ್ರಮಕೈಗೊಳ್ಳಲು ಸೂಚನೆ

Oct 24 2024, 12:38 AM IST
ಜಿಲ್ಲೆಯ ಹಲವೆಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಿದ್ದು, ಇನ್ನೂ ಎರಡು ದಿನ ಮುಂದುವರಿಯುವ ಸಾಧ್ಯತೆ ಇದೆ. ರೈತರು ಕೃಷಿ ಚಟುವಟಿಕೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.

ಮಾಗಡಿಯಲ್ಲಿ ಭಾರಿ ಮಳೆ: ತಗ್ಗು ಪ್ರದೇಶಗಳಿಗೆ ನೀರು

Oct 23 2024, 01:46 AM IST
ಮಾಗಡಿ: ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಮಳೆಗೆ ಸಾಕಷ್ಟು ಹಾನಿ ಉಂಟಾಗಿದ್ದು, ತಾಲೂಕು ಆಡಳಿತ ಮಳೆ ಹಾನಿ ಹಿನ್ನೆಲೆಯಲ್ಲಿ ವಾರ್ ರೂಂ ತೆರೆದಿದೆ. ಸಾರ್ವಜನಿಕರು ಮಳೆ ಹಾನಿಗೆ ದೂ: 9164970009 ಇಲ್ಲಿಗೆ ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳಬಹುದು ಎಂದು ತಹಸೀಲ್ದಾರ್ ಶರತ್ ಕುಮಾರ್ ತಿಳಿಸಿದರು.

ಭಾರೀ ಮಳೆ : ರೈತರ, ಕಾಫಿ ಬೆಳೆಗಾರರ ನೆರವಿಗೆ ದೇವರಾಜ್‌ ಆಗ್ರಹ

Oct 23 2024, 12:51 AM IST
ಚಿಕ್ಕಮಗಳೂರು, ಕೇಂದ್ರ ಸರ್ಕಾರಕ್ಕೆ ಅತೀ ಹೆಚ್ಚು ವಿದೇಶಿ ವಿನಿಮಯ ತಂದುಕೊಡುತ್ತಿರುವ ಕಾಫಿ ಉದ್ಯಮ ಅತೀವೃಷ್ಟಿ ಹಾನಿಯಿಂದಾಗಿ ಸಂಕಷ್ಟದಲ್ಲಿದೆ. ಕೂಡಲೇ ರೈತರು ಮತ್ತು ಕಾಫಿ ಬೆಳೆಗಾರರ ನೆರವಿಗೆ ಧಾವಿಸಬೇಕೆಂದು ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಶೃಂಗೇರಿಯಲ್ಲಿ ನಿಲ್ಲದ ಮಳೆ: ಜನಜೀವನ ಅಸ್ತವ್ಯಸ್ತ

Oct 23 2024, 12:47 AM IST
ಶೃಂಗೇರಿ: ತಾಲೂಕಿನಾದ್ಯಂತ ಮಂಗಳವಾರವೂ ಮುಂದುವರಿದ ವರುಣನ ಆರ್ಭಟಕ್ಕೆ ರಸ್ತೆ ಚರಂಡಿಗಳೆಲ್ಲಾ ತುಂಬಿ ಹರಿದು, ಜನಜಿವನ ಅಸ್ತವ್ಯಸ್ತವಾಯಿತು.

ಹಾಸನ ಸೇರಿದಂತೆ ಸುತ್ತಮುತ್ತ ಭಾರೀ ಮಳೆ

Oct 23 2024, 12:41 AM IST
ಹಾಸನದಲ್ಲಿ ಭಾರಿ ಮಳೆಯಾಗುತ್ತಿದೆ. ಮಹಾಲಕ್ಷ್ಮಿ ಲೇಔಟ್, ಹಾಸನಾಂಬ ಬಡಾವಣೆ, ಉದ್ದೂರು ಹೀಗೆ ಹಲವು ಬಡಾವಣೆಗಳಲ್ಲಿ ನೀರು ತುಂಬಿ ಜಲಾವೃತಗೊಂಡಿದ್ದು, ಇದರಿಂದ ಬಡಾವಣೆ ನಿವಾಸಿಗಳು ಹೊರಬರಲಾರದೆ ಪರದಾಡುವಂತಾಗಿದೆ. ಅಲ್ಲದೆ ರಸ್ತೆಗಳು ಕೂಡ ಸಂಪೂರ್ಣವಾಗಿ ಜಲಾವೃತವಾಗಿ ವಿವಿಧಡೆ ಸಂಪರ್ಕ ಕಡಿತಗೊಂಡಿದೆ ಎಂದು ತಿಳಿಸಿದರು. ರಾಜಕಾಲುವೆ ಒತ್ತುವರಿ ಹಾಗೂ ಅವೈಜ್ಞಾನಿಕ ಬಡಾವಣೆಗಳ ನಿರ್ಮಾಣವೇ ಇದಕ್ಕೆಲ್ಲ ಕಾರಣ ಎಂಬುದು ಸ್ಥಳೀಯರ ಆರೋಪವಾಗಿದೆ.

ಮೊಳಕಾಲ್ಮುರಲ್ಲಿ ಮಳೆ ಜೋರು; ಎಲ್ಲೆಲ್ಲೂ ನೀರೋ ನೀರು!

Oct 23 2024, 12:41 AM IST
ಕಳೆದೊಂದು ವಾರದಿಂದ ಅಬ್ಬರಿಸಿದ ಮಳೆ ತಾಲೂಕಿನ ಚಿತ್ರಣವನ್ನೇ ಬದಲಾಯಿಸಿದ್ದು, ಕೆರೆಕಟ್ಟೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ. ನೂರಾರು ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಒಟ್ಟು ಹದಿನಾಲ್ಕು ಮನೆಗಳು ಭಾಗಶಃ ಕುಸಿದಿವೆ. ಲಕ್ಷಾಂತರ ರು. ನಷ್ಟ ಸಂಭವಿಸಿದೆ.

ಮಳೆ ಅಬ್ಬರಕ್ಕೆ ನಲುಗಿದ ನಾಯಕನಹಟ್ಟಿ

Oct 23 2024, 12:41 AM IST
ನಾಯಕನಹಟ್ಟಿ: ಮಳೆ ಅಬ್ಬರಕ್ಕೆ ನಾಯಕನಹಟ್ಟಿ ಅಕ್ಷರಶಃ ನಲುಗಿಹೋಗಿದೆ. ಸೋಮವಾರ ರಾತ್ರಿ ಎಡೆಬಿಡದೇ ಸುರಿದ ಮಳೆ ಪ್ರವಾಹ ಸೃಷ್ಟಿಸಿದ್ದು, ಎಂಟು ದಿಕ್ಕುಗಳಿಂದಲೂ ಸಾರಿಗೆ ಸಂಪರ್ಕ ಕಡಿತಗೊಂಡು ಒಂದು ರೀತಿಯಲ್ಲಿ ಜಲದಿಗ್ಬಂಧನಕ್ಕೆ ಒಳಗಾಗಿದೆ.

ತೋಟಗಳಿಗೆ ನುಗ್ಗಿದ ಮಳೆ ನೀರು

Oct 23 2024, 12:37 AM IST
ವಿಜಯಪುರ: ಹೋಬಳಿಯಾದ್ಯಂತ ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬಿಜ್ಜವರ ಗ್ರಾಪಂ ವ್ಯಾಪ್ತಿಯ ಗೋಣೂರು ಗ್ರಾಮದ ಕೆರೆ ಕೋಡಿ ಬಿದ್ದ ಪರಿಣಾಮ ರಾಜಕಾಲುವೆಯಲ್ಲಿ ಹರಿಯಬೇಕಾಗಿರುವ ನೀರು, ಗ್ರಾಮದೊಳಗೆ ನುಗ್ಗಿ ಹಾನಿಯುಂಟಾಗಿದೆ.

ಹಿಂಗಾರು ಬಿತ್ತನೆಗೆ ಚಿತ್ತಿ ಮಳೆ ಅಡ್ಡಿ!

Oct 23 2024, 12:37 AM IST
ಈ ಬಾರಿ 2.01 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಆದರೆ, ಮಳೆಯಿಂದ ಹೊಲಗಳಲ್ಲಿ ನೀರು ತುಂಬಿಕೊಂಡಿದೆ. ಕಾಲಿಡಲು ಸಾಧ್ಯವಾಗದಂತಹ ಪರಿಸ್ಥಿತಿ ಇದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 119
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved