• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸದುರ್ಗದಾದ್ಯಂತ ಉತ್ತಮ ಮಳೆ

Oct 17 2024, 12:53 AM IST
ಹೊಸದುರ್ಗ: ತಾಲೂಕಿನಾದ್ಯಂತ ಕಳೆದೆರೆಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸದ ಜೊತೆಗೆ ಬೇಸರವನ್ನು ಮೂಡಿಸಿದೆ.

ಮಳೆ ಹಾನಿ ಸಂಕಷ್ಟದಲ್ಲಿದ್ದವರಿಗೆ ಬಿಬಿಎಂಪಿ ನೀರು, ಹಾಲು, ಬ್ರೆಡ್‌

Oct 17 2024, 12:47 AM IST
ಮಳೆ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿರಾಶ್ರಿತರಿಗೆ ಹಾಲು, ಬ್ರೆಡ್‌ ವಿತರಿಸಿದರು.

ಕಲಬುರಗಿ: ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ

Oct 17 2024, 12:11 AM IST
ಜೋಳ, ಕಡಲೆ ಬಿತ್ತನೆಯಲ್ಲಿ ಮುಳುಗಿದ್ದ ರೈತರಿಗೆ ಅಡಚಣೆ. ಕೆಳ ಪ್ರದೇಶದಲ್ಲಿರುವ ತೊಗರಿ ಹೊಲಗದ್ದೆಗಳಿಗೂ ತೊಂದರೆ. ತೊಗರಿ ಫಸಲು ಕೂಡಾ ನಳನಳಿಸುತ್ತಿರುವಾಗಲೇ ಚಿತ್ತ ಮಳೆ ಜಿಲ್ಲಾದ್ಯಂತ 2 ದಿನದಿಂದ ಸುರಿಯತ್ತಿದೆ.

ತಮಿಳುನಾಡಲ್ಲಿ ಮಳೆ ಇಳಿಕೆ, ರಕ್ಷಣಾ ಕಾರ್ಯ ಚುರುಕು

Oct 17 2024, 12:05 AM IST
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡು, ದಕ್ಷಿಣ ಆಂಧ್ರಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

3 ದಿನ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ - 10 ಜಿಲ್ಲೆಗೆ ಯೆಲ್ಲೋ, 3 ಜಿಲ್ಲೆಗೆ ಆರೆಂಜ್‌ ಅಲರ್ಟ್‌

Oct 16 2024, 01:00 PM IST

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ

ಭಾರೀ ಮಳೆ ಹಿನ್ನೆಲೆ : ಇಂದು ಚೆನ್ನೈ - ಬೆಂಗಳೂರು, ಮೈಸೂರು ನಡುವಿನ ರೈಲುಗಳ ಸಂಚಾರ ಬಂದ್‌

Oct 16 2024, 09:43 AM IST

ತಮಿಳುನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಚೆನ್ನೈನಿಂದ ಬೆಂಗಳೂರು ಹಾಗೂ ಮೈಸೂರಿಗೆ ಸಂಚರಿಸುವ ಕೆಲವು ರೈಲುಗಳನ್ನು ಬುಧವಾರ ರದ್ದುಗೊಳಿಸಲಾಗಿದೆ

ಎಡ ಬಿಡದೇ ಸುರಿಯುತ್ತಿರುವ ಮಳೆ : ಕಂಟ್ರೋಲ್ ರೂಮಲ್ಲಿ ಕುಳಿತು ಕರೆ ಸ್ವೀಕರಿಸಿದ ಶಿವಕುಮಾರ್‌

Oct 16 2024, 01:32 AM IST
ಎಡ ಬಿಡದೇ ಸುರಿಯುತ್ತಿರುವ ಮಳೆಯಿಂದ ನಗರದ ವಿವಿಧ ಭಾಗದಲ್ಲಿ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಗಳವಾರ ಬಿಬಿಎಂಪಿ ಕೇಂದ್ರ ಕಚೇರಿಯ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಸ್ವತಃ ಕರೆ ಸ್ವೀಕರಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.

ಇಂದಿನಿಂದ ಭಾರತ vs ನ್ಯೂಜಿಲೆಂಡ್‌ ಟೆಸ್ಟ್‌ : ಮಳೆ ಭೀತಿ ನಡುವೆ ಪಂದ್ಯಕ್ಕೆ ಸಜ್ಜಾದ ಬೆಂಗಳೂರು

Oct 16 2024, 12:54 AM IST
ಹೈವೋಲ್ಟೇಜ್‌ ಸರಣಿಯ ಮೊದಲ ಪಂದ್ಯಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯ. ಕೊಹ್ಲಿ, ರೋಹಿತ್‌, ಕೆ.ಎಲ್‌.ರಾಹುಲ್‌ ಮೇಲೆ ಎಲ್ಲರ ಕಣ್ಣು. ವಿಶ್ವ ಚಾಂಪಿಯನ್‌ಶಿಪ್‌ ಫೈನಲ್‌ ದೃಷ್ಟಿಯಲ್ಲಿ ಭಾರತಕ್ಕೆ ಮಹತ್ವದ ಸರಣಿ

ಚಿಕ್ಕಬಳ್ಳಾಪುರ: ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ

Oct 16 2024, 12:46 AM IST
ಚಿಕ್ಕಬಳ್ಳಾಪುರ ನಗರದಲ್ಲಿ ಮಳೆ ನೀರು ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತಿದೆ. ನಗರದ ಬಜಾರ್ ರಸ್ತೆ,ಎಂಜಿ ರಸ್ತೆ, ಬಿ.ಬಿ.ರಸ್ತೆ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ 44 ಮತ್ತು 69 ರಲ್ಲಿ ರಸ್ತೆಗಳು ಕೆರೆ ಮತ್ತು ನದಿಗಳಾಗಿ ಮಾರ್ಪಟ್ಟಿದ್ದವು. ಎಂಜಿ ರಸ್ತೆಯಲ್ಲಿ ಕಟ್ಟಡಗಳ ತೆರವು ಮಾಡುತ್ತಿರುವುದರಿಂದ ರಸ್ತೆ ಕೆಸರು ಗದ್ದೆಯಾಗಿದೆ.

ಭಾರತ vs ಕಿವೀಸ್‌ ಪಂದ್ಯಕ್ಕೆ ಅಡ್ಡಿಯಾಗುತ್ತಾ ಮಳೆ?: ಇಲ್ಲಿದೆ ಹವಾಮಾನ ಇಲಾಖೆ ವರದಿ

Oct 16 2024, 12:45 AM IST
ಮಂಗಳವಾರ ಸತತವಾಗಿ 8 ಗಂಟೆಗಳ ಕಾಲ ಮಳೆ ಸುರಿದಿದೆ. ಇದರಿಂದಾಗಿ ಭಾರತ ಅಭ್ಯಾಸ ಶಿಬಿರವೇ ರದ್ದಾಗಿದ್ದರೆ, ನ್ಯೂಜಿಲೆಂಡ್‌ ಆಟಗಾರರು ಒಳಾಂಗಣ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದ್ದಾರೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 119
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved