• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

6 ಜಿಲ್ಲೆಗಳಲ್ಲಿ ಭರ್ಜರಿ ಮಳೆ : ಒಂದೇ ಕುಟುಂಬದ ಮೂವರು ಸೇರಿ ಸಿಡಿಲಿಗೆ ನಾಲ್ವರು ಬಲಿ

Sep 24 2024, 12:00 PM IST
ಸೋಮವಾರ ರಾಜ್ಯದ ಆರು ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆ ಮತ್ತು ಸಿಡಿಲಿನಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಯಾದಗಿರಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಧಾರವಾಡ, ಕಲಬುರಗಿ ಮತ್ತು ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಹಾನಿ ಸಂಭವಿಸಿದೆ.

ಹಳಿಯಾಳದಲ್ಲಿ ಭಾರಿ ಮಳೆ, ಮನೆ, ಶಾಲೆಗೆ ನುಗ್ಗಿದ ನೀರು

Sep 23 2024, 01:23 AM IST
ಹಳಿಯಾಳ ಎಪಿಎಂಸಿಯ ಪ್ರಾಂಗಣದಲ್ಲಿ ರೈತರು ಒಣಗಿಸಿಲು ತಂದ ಮೆಕ್ಕೆಜೋಳವು ಸಂಪೂರ್ಣವಾಗಿ ಮಳೆ ನೀರಿಗೆ ಕೊಚ್ಚಿ ಹೋಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕೈಕೊಟ್ಟ ಮಳೆ; ಕಮರಿಹೋದ ಶೇಂಗಾ ಬೆಳೆ

Sep 22 2024, 01:54 AM IST
ಆಗೊಮ್ಮೆ ಈಗೊಮ್ಮೆ ಎದುರಾದ ಮಳೆಯನ್ನೇ ನಂಬಿಕೊಂಡು ಕೆಲವು ರೈತರು ತಮ್ಮ ಜಮೀನುಗಳಲ್ಲಿ ಶೇಂಗಾ ಬೀಜ ಬಿತ್ತನೆ ಮಾಡಿದ್ದಾರೆ. ಇನ್ನೇನು ಕಾಯಿಯಾಗುವ ಹಂತ ತಲುಪಿದಾಗ ಮಳೆ ಕೈಕೊಟ್ಟ ಪರಿಣಾಮ ಶೇಂಗಾ ಗಿಡ ಬೆಳೆಯಲೇ ಇಲ್ಲ.

ಧರೆಗಿಳಿಯದ ಹುಬ್ಬೆ, ಉತ್ತರೆ ಮಳೆ, ಒಣಗುತ್ತಿವೆ ಬೆಳೆ

Sep 22 2024, 01:48 AM IST
ಮಧುಗಿರಿ: ಹುಬ್ಬೆ, ಉತ್ತರೆ ಮಳೆಯಾಗದಿರುವುದರಿಂದ ರೈತರ ತೀವ್ರ ಸಂಕಷ್ಟಕ್ಕೀಡಾಗುವಂತಾಗಿದೆ. ತಾಲೂಕಿನಲ್ಲಿ ಮಘೇ ಮಳೆ ನಂತರ ಹುಬ್ಬೆ, ಉತ್ತರೆ ಮಳೆ ಆಗಿಲ್ಲ. ಭಿತ್ತಿದ ಬೆಳೆಗಳು ಸಂಪೂರ್ಣ ಒಣಗುತ್ತಿವೆ ಎಂದು ರೈತರು ಚಿಂತೆಗೀಡಾಗಿದ್ದಾರೆ.

ಅವಳಿ ನಗರದಲ್ಲಿ 'ಚಿಗರಿ' ಬಸ್ಸುಗಳಿಗೆ ಕಷ್ಟ - BRTS ವೈಫಲ್ಯದ ಕಥೆ - ಆಳೆತ್ತರಕ್ಕೆ ಮಳೆ ನೀರು

Sep 19 2024, 02:06 AM IST
ಹುಬ್ಬಳ್ಳಿ-ಧಾರವಾಡದಲ್ಲಿ ಬಿಆರ್‌ಟಿಎಸ್‌ ಬಸ್‌ ಸೇವೆ ಆರಂಭದಲ್ಲಿ ಖುಷಿ ತಂದರೂ, ಅವೈಜ್ಞಾನಿಕ ಯೋಜನೆಯಿಂದಾಗಿ ಜನರಿಗೆ ಸಮಸ್ಯೆಯಾಗುತ್ತಿದೆ. ಮಳೆ ನೀರು ಸರಾಗವಾಗಿ ಹರಿದು ಹೋಗದಿರುವುದು, ಮಿಶ್ರ ವಾಹನ ಸಂಚಾರಕ್ಕೆ ತೊಂದರೆ, ವ್ಯಾಪಾರಗಳ ಮೇಲಿನ ಪರಿಣಾಮ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿವೆ.

ಅತಿಯಾದ ಮಳೆ: ಭತ್ತದ ಬೆಳೆಗೆ ರೋಗ ಸಾಧ್ಯತೆ

Sep 13 2024, 01:32 AM IST
ಭತ್ತಕ್ಕೆ ಕಂದು ಜಿಗಿ ಹುಳು ಕಂಡುಬಂದಲ್ಲಿ ನಿಯಂತ್ರಣಕ್ಕಾಗಿ ಪ್ರತಿ ಲೀಟರ್ ನೀರಿಗೆ ೦.೨೫ ಮಿ.ಲೀ. ಇಮಿಡಾಕ್ಲೋಪಿಡ್‌ನ್ನು ನೇರವಾಗಿ ಗಿಡದ ಬುಡಕ್ಕೆ ಸಿಂಪಡಿಸಬೇಕು.

ಇನ್ನೂ ಮಳೆ ಬರಲಿದ್ದು ಹೆಚ್ಚಿನ ಅನಾಹುತವಿದೆ

Sep 10 2024, 01:39 AM IST
ಇನ್ನೂ ಮಳೆ ಇದೆ, ಅದರಲ್ಲೂ ಇನ್ನೂ ಹೆಚ್ಚಿನ ಅನಾಹುತ ಸಂಭವಿಸುತ್ತವೆ ಎಂದಿರುವ ಕೋಡಿಶ್ರೀ, ಈ ಹಿಂದೆ "ಜನ ಇದ್ದ ಇದ್ದಂಗೆಯೇ ಸಾಯುತ್ತಾರೆ, ಭೂಮಿ ಬಿರುಕು ಬಿಡುತ್ತೆ ಎಂದಿದ್ದೆ, ಗುಡ್ಡ ಜಾರಿ ಹೋಗುತ್ತೆ ಎಂದು ಹೇಳಿದ್ದೆ. ಪ್ರವಾಹದಲ್ಲಿ ಜಗತ್ತಿನಾದ್ಯಂತ ಅನೇಕ ಪ್ರದೇಶ ಮುಳುಗುತ್ತವೆ ಎಂದೂ ಹೇಳಿದ್ದೆ. ಕರ್ನಾಟಕದಲ್ಲಿ ವರ್ಷಧಾರೆಯಿಂದ ಅವಘಡ ಘಟಿಸಲಿವೆ ಎಂದು ಹೇಳಿದ್ದೆ. ಅನೇಕ ಕಡೆಗಳಲ್ಲಿ ಅವು ಘಟಿಸುವೆ ಎಂದು ಹೇಳುವ ಮೂಲಕ ತಾವಾಡಿದ ಭವಿಷ್ಯ ನಿಜವಾಗಿದೆ " ಎಂದು ನುಡಿದರು. ಒಂದು ಆಕಾಶ ತತ್ವದ ಪ್ರಕಾರ ತೊಂದರೆ ಆಗಬಹುದು. ಅದು ರಾಜನ ಮೇಲೆ ಭಂಗ ಬೀರಲಿದೆ ಎಂದರು.

ಮಳೆ ಹಾನಿ ಕುರಿತು ಎರಡು ದಿನದೊಳಗೆ ವರದಿ ಕೊಡಿ

Sep 09 2024, 01:30 AM IST
ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಪರೆನ್ಸ್ ಹಾಲ್‍ನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

ಗಣೇಶನ ಹಬ್ಬಕ್ಕೆ ಕರಾವಳಿ ಸನ್ನದ್ಧ: ಮಳೆ ಆತಂಕ

Sep 07 2024, 01:37 AM IST
ಗಣೇಶೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಕಬ್ಬು, ಹೂವು, ಹಣ್ಣುಗಳ ಖರೀದಿ ಜೋರಾಗಿ ನಡೆಯುತ್ತಿದೆ. ದ.ಕ.ದಲ್ಲಿ ಮಳೆಯ ಆತಂಕದ ನಡುವೆಯೂ ಖರೀದಿ ನಡೆಯುತ್ತಿದೆ.

ಸುರಪುರದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ : 28 ಕ್ಕೂ ಹೆಚ್ಚು ಮನೆಗಳು ಕುಸಿದು, ಬೆಳೆಗಳು ಜಲಾವೃತ

Sep 06 2024, 01:10 AM IST
ಸುರಪುರ ತಾಲೂಕಿನಲ್ಲಿ ಭಾರಿ ಬಿರುಗಾಳಿ ಸಹಿತ ಸುರಿದ ಮಳೆಗೆ 28 ಕ್ಕೂ ಹೆಚ್ಚು ಮನೆಗಳು ಕುಸಿದು ಬಿದ್ದಿದ್ದು, 57.4 ಮಿ.ಮೀ ಮಳೆ ದಾಖಲಾಗಿದೆ. ಹತ್ತಿ, ಭತ್ತ, ತೊಗರಿ, ಶೇಂಗಾ ಸೇರಿದಂತೆ ವಿವಿಧ ಬೆಳೆಗಳು ಜಲಾವೃತಗೊಂಡು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 119
  • next >

More Trending News

Top Stories
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ
ಇಂದು ಆಂಧ್ರ ಕಡಲ ತೀರದಲ್ಲಿ 11ನೇ ಯೋಗ ದಿನ : ಪ್ರಧಾನಿ ಮೋದಿ ಭಾಗಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved