• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೃಂಗೇರಿ ಮುಂದುವರಿದ ಮಳೆ ಆರ್ಭಟ : ಅಲ್ಲಲ್ಲಿ ಗುಡ್ಡಕುಸಿತ,

Sep 06 2024, 01:09 AM IST
ಶೃಂಗೇರಿ, ತಾಲೂಕಿನಾದ್ಯಂತ ನಾಲ್ಕೈದು ದಿನಗಳಿಂದ ನಿರಂತರವಾಗಿ ಅಬ್ಬರಿಸಿದ ಮಳೆ ಗುರುವಾರವೂ ಹಗಲಿಡೀ ಗುಡುಗು ಸಹಿತ ಭಾರೀ ಮಳೆ ಸುರಿಯಿತು. ಬುಧವಾರ ರಾತ್ರಿಯಿಂದ ಗುರುವಾರ ಸಂಜೆಯವರೆಗೂ ಆರ್ಭಟಿಸಿತು. ಮಳೆಯ ಆರ್ಭಟದಿಂದ ತುಂಗಾನದಿ ಮತ್ತೆ ತುಂಬಿ ಹರಿಯುತ್ತಿದೆ. ತಾಲೂಕಿನ ವಿವಿಧೆಡೆ ಮತ್ತೆ ಗುಡ್ಡಗಳು ಕುಸಿಯುತ್ತಿದ್ದು, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಗಿದೆ.

ಯಾದಗಿರಿ ಜಿಲ್ಲೆಯ ವಿವಿಧೆಡೆ ತಗ್ಗಿದ ಮಳೆ : ನಿಟ್ಟುಸಿರು ಬಿಟ್ಟ ಜನಜೀವನ -ಹಳ್ಳಕೊಳ್ಳಗಳು ಭರ್ತಿ

Sep 05 2024, 12:37 AM IST
ನಾಲ್ಕು ದಿನಗಳಿಂದ ಸುರಿಯುತ್ತಿದ್ದ ಭಾರಿ ಮಳೆ ಬುಧವಾರ ತಗ್ಗಿದ್ದು, ಜನಜೀವನ ಸ್ವಲ್ಪ ನೆಮ್ಮದಿ ಕಂಡಿದೆ. ಹಳ್ಳಕೊಳ್ಳಗಳು ಭರ್ತಿಯಾಗಿ, ತೆಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿತ್ತು. ಜಿಲ್ಲೆಯಲ್ಲಿ 688 ಹೆ. ಬೆಳೆಹಾನಿ ಅಂದಾಜಿಸಲಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ತಗ್ಗಿದ ಮಳೆ ಅಬ್ಬರ

Sep 04 2024, 01:58 AM IST
ಕಲಬುರಗಿ ಜಿಲ್ಲೆಯಲ್ಲಿ ಕಳೆದ 3 ದಿನದಿಂದ ಇದ್ದಂತಹ ಮಳೆಯ ಅಬ್ಬರ ಮಂಗಳವಾರ ತುಸು ತಗ್ಗಿದೆ. ದಟ್ಟ ಮೋಡ ಕವಿದ ವಾತಾವರಣ ಜಿಲ್ಲಾದ್ಯಂತ ಇದ್ದರೂ ಎಲ್ಲಿಯೂ ಮಳೆ ಸುರಿದಿಲ್ಲ. ಆದರೆ ಮಳೆ ನಿಂತ ನಂತರವೂ ಸಾವು ನೋವು ಹಾಗೇ ಮುಂದುವರಿದಿವೆ.

ಮಳೆ ಹಾನಿ: ಎರಡು ದಿನದಲ್ಲಿ ವರದಿ ಕೊಡಿ

Sep 04 2024, 01:54 AM IST
ಮಳೆಗೆ ಚಿಂತಪಳ್ಳಿ ಬಳಿ ಸೇತುವೆ ಹಾನಿಯಾಗಿದ್ದು, ಕೂಡಲೆ ಸರಿಪಡಿಸಿ ಎಂದು ಲೋಕೋಪಯೋಗಿ ಇಲಾಖೆಯ ಇ.ಇ.ಗೆ ನಿರ್ದೇಶನ ನೀಡಿದ ಸಚಿವರು, ಕಲಬುರಗಿ ರಸ್ತೆಯ ಮಳಖೇಡ್ ಬಳಿಯ ಕಾಗಿಣಾ ಹಳೇ ಸೇತುವೆ ಹಾನಿಯಾಗಿದಲ್ಲಿ, ಅದನ್ನು ಸಹ ಸರಿಪಡಿಸುವ ಕೆಲಸವಾಗಬೇಕು.

ಮಳೆ ಅವಾಂತರ: ಹುಲಸೂರಲ್ಲಿ ಬೆಳೆ ಹಾನಿ

Sep 04 2024, 01:48 AM IST
ಹೊಲದಲ್ಲಿ ನೀರು ನಿಂತು ಬೆಳೆ ನಾಶ. ಕೈ ಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ರೈತರ ಸ್ಥಿತಿ. ನಿರಂತರ ಮಳೆ ಒಂದೆಡೆಯಾದರೆ ದುಬಾರಿ ಕೃಷಿ ಕಾರ್ಮಿಕರ ಖರ್ಚು ಇನ್ನೊಂದೆಡೆ.

ರಾಯಚೂರಿನಲ್ಲಿ ವಾರದಿಂದ ಸುರಿಯುತ್ತಿರುವ ನಿರಂತರ ಮಳೆ : ಮನೆ ಕುಸಿತ, ಜನಜೀವನ ಅಸ್ತವ್ಯಸ್ತ

Sep 03 2024, 01:47 AM IST
ರಾಯಚೂರು ಜಿಲ್ಲೆಯಲ್ಲಿ ಕಳೆದ ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆಗಳು ಕುಸಿದಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಭರ್ಜರಿ ಮಳೆ : ಕಲಬುರಗಿಯ 25 ಹಳ್ಳಿಗೆ ನುಗ್ಗಿದ ನೀರು - 10ಕ್ಕೂ ಹೆಚ್ಚು ಸೇತುವೆಗಳು ಮುಳುಗಡೆ

Sep 03 2024, 01:38 AM IST
ಕಲಬುರಗಿ ಜಿಲ್ಲಾಧ್ಯಂತ ಭರ್ಜರಿ ಮಳೆಯಾಗಿದ್ದು, ಕಾಗಿಣಾ ನದಿ ನೀರಿನ ಪ್ರಮಾಣ ಹೆಚ್ಚಾಗಿ ಹರಿದು ಗ್ರಾಮಗಳು ಜಲಾವೃತಗೊಂಡಿರುವುದು.

ನಿರಂತರ ಮಳೆ: ಕೃಷಿ ಕಾರ್ಯಗಳು ಮೊಟಕು

Sep 03 2024, 01:37 AM IST
Incessant rains: Agricultural activities curtailed

ಶಹಾಪುರದಲ್ಲೂ ಮಳೆ ಅವಾಂತರ: ಜಮೀನುಗಳು ಜಲಾವೃತ

Sep 03 2024, 01:33 AM IST
Rain in Shahapur too: Lands flooded

ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ

Sep 03 2024, 01:31 AM IST
ಕೊಡಗು ಜಿಲ್ಲೆಯಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ. ಮಳೆ ಹಿನ್ನೆಲೆ ಜನಜೀವನ ಅಸ್ತವ್ಯಸ್ತಗೊಂಡಿದೆ.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 119
  • next >

More Trending News

Top Stories
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ರಣಭೂಮಿಗೆ ಅಮೆರಿಕ ಪ್ರವೇಶ ಸದ್ಯಕ್ಕಿಲ್ಲ? 2 ವಾರದಲ್ಲಿ ಇರಾನ್ ನಿರ್ಧಾರ
ಇಂದು ಆಂಧ್ರ ಕಡಲ ತೀರದಲ್ಲಿ 11ನೇ ಯೋಗ ದಿನ : ಪ್ರಧಾನಿ ಮೋದಿ ಭಾಗಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved