• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಡಿಕೇರಿ ಸಹಿತ ಕೊಡಗಿನ ವಿವಿಧೆಡೆ ಮಳೆ ಚುರುಕು

Aug 29 2024, 12:49 AM IST
ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲುಕಿನಲ್ಲಿ ಭಾರಿ ಮಳೆಯಾಗಿದೆ. ಬಿಟ್ಟು ಬಿಟ್ಟು ಸುರಿಯುತ್ತಿರುವ ಭಾರಿ ಮಳೆಗೆ ಕದನೂರು ಹೊಳೆ ತುಂಬಿ ಹರಿಯುತ್ತಿದೆ. ನದಿ ಪ್ರವಾಹದಿಂದ ತಗ್ಗು ಪ್ರದೇಶದ ಹೊಲಗದ್ದೆಗಳಿಗೆ ಹೊಳೆ ನೀರು ನುಗ್ಗಿ ಸಂಪೂರ್ಣ ಗದ್ದೆಗಳು ಸಂಪೂರ್ಣ ಜಲಾವೃತವಾಗಿವೆ.

ಮುಸಲಧಾರೆ ಮಳೆ, ಜನಜೀವನ ಅಸ್ತವ್ಯಸ್ತ

Aug 26 2024, 01:43 AM IST
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ತಾಲೂಕಿನ ನದಿ, ಸೇತುವೆಗಳು ಉಕ್ಕಿ ಹರಿಯುತ್ತಿದ್ದು, ತಾಲೂಕಿನ 20ಕ್ಕೂ ಅಧಿಕ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ,

ಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲಿ ಪಡೆಗಳು 100 ವಿಮಾನ ಬಳಸಿ ಭಾರೀ ಪ್ರಮಾಣದ ಕ್ಷಿಪಣಿಗಳ ಮಳೆ ಸುರಿಸಿ ವೈಮಾನಿಕ ದಾಳಿ

Aug 26 2024, 01:42 AM IST

ಇಸ್ರೇಲ್‌ ಮತ್ತು ಹಮಾಸ್‌ ನಡುವಣ ಯುದ್ಧದ ವೇಳೆ ಪರೋಕ್ಷವಾಗಿ ಹಮಾಸ್‌ ಉಗ್ರರಿಗೆ ನೆರವು ನೀಡುತ್ತಿರುವ ಲೆಬನಾನ್‌ನ ಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲಿ ಪಡೆಗಳು ಭಾನುವಾರ 100 ವಿಮಾನ ಬಳಸಿ ಭಾರೀ ಪ್ರಮಾಣದ ವೈಮಾನಿಕ ದಾಳಿ ನಡೆಸಿ ಕ್ಷಿಪಣಿಗಳ ಮಳೆ ಸುರಿಸಿದೆ.

ಹೂವಿನಹಡಗಲಿಯ ಇಟ್ಟಗಿ ಮಳೆ ಮಾಪನಕೇಂದ್ರ 22 ವರ್ಷದಿಂದ ಸ್ಥಗಿತ

Aug 26 2024, 01:38 AM IST
ಇಟ್ಟಗಿ ಹೋಬಳಿ ಕೇಂದ್ರದಲ್ಲಿನ ಮಳೆ ಮಾಪನ ಕೇಂದ್ರವು ಕಳೆದ 22 ವರ್ಷಗಳಿಂದ ಸ್ಥಗಿತಗೊಂಡಿದೆ.

ಮಳೆ ಹಾನಿಗೆ ಒಳಗಾದ ಸರ್ಕಾರಿ ಶಾಲೆಗೆ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ

Aug 26 2024, 01:36 AM IST
ಮಳೆಯ ಹಾನಿಗೆ ೪ ಕೊಠಡಿಗಳು ಒಳಗಾಗಿದ್ದು, ಸಾಮಗ್ರಿಗಳು, ಪರಿಕರಗಳು ನೀರು ಪಲಾಗಿವೆ.

ಭಾರೀ ಮಳೆಯಿಂದ ಈ ವರ್ಷ ಕೃಷಿ ಇಳುವರಿ ಕುಸಿತ ಭೀತಿ! ಆಗಸ್ಟಲ್ಲಿ ಕೆಲವೆಡೆ ದುಪ್ಪಟ್ಟು ಮಳೆ

Aug 25 2024, 08:20 AM IST

ಆಗಸ್ಟ್‌ನಲ್ಲಿ ರಾಜ್ಯದ 15 ಜಿಲ್ಲೆಯಲ್ಲಿ ಅತ್ಯಧಿಕ ಮಳೆಯಾಗಿದೆ. ಇದರಿಂದ ಮಣ್ಣಿನ ತೇವಾಂಶ ಪ್ರಮಾಣ ಹೆಚ್ಚಳವಾಗಿ ಒಂದೆಡೆ ಬೆಳೆಗಳಿಗೆ ರೋಗ ಬಾಧೆ ಎದುರಾಗಿದ್ದರೆ, ಮತ್ತೊಂದೆಡೆ ಇಳುವರಿ ಕುಸಿತದ ಭೀತಿ ಉಂಟಾಗಿದೆ.

ಭಾರಿ ಮಳೆ, ಸಮುದ್ರದಲ್ಲಿ ಎತ್ತರದ ಅಲೆ : ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಲಂಗರು ಹಾಕಿದ ಮೀನುಗಾರಿಕೆ

Aug 25 2024, 01:57 AM IST
ಭಾರಿ ಮಳೆ, ಸಮುದ್ರದಲ್ಲಿ ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರಿಕೆಯನ್ನು ಸ್ಥಗಿತಗೊಳಿಸಿ ಮೀನುಗಾರರು ತಮ್ಮ ಬೋಟುಗಳೊಂದಿಗೆ ಬಂದರುಗಳಿಗೆ ಆಗಮಿಸಿದ್ದಾರೆ.

ಮಳೆ ರಭಸಕ್ಕೆ ಕಿತ್ತು ಹೋದ ಹೆದ್ದಾರಿ

Aug 24 2024, 01:19 AM IST
ಎಕ್ಕುಂಬಿ-ಮೊಣಕಾಲ್ಮೂರು ಒಟ್ಟು 201 ಕಿ.ಮೀ. ರಸ್ತೆ ತಾಲೂಕಿನಲ್ಲಿ ಹಾಯ್ದು ಹೋಗಿದೆ.

ಅಬ್ಬರಿಸಿದ ಮಗಿ ಮಳೆ ಹೊಡೆತಕ್ಕೆ ತತ್ತರಿಸಿದ ಬೆಳೆಗಳು

Aug 24 2024, 01:18 AM IST
ಕಳೆದ ಎರಡ್ಮೂರು ದಿನಗಳ ಹಿಂದೆ ಧಾರಾಕಾರ ಮಳೆ ಸುರಿದಿದ್ದು, ವರುಣನಾರ್ಭಟಕ್ಕೆ ರೈತರು ಬೆಚ್ಚಿಬಿದ್ದಿದ್ದಾರೆ. ಬೆವರು ಸುರಿಸಿ ಬೆಳೆದ ಬೆಳೆ ಕೈಗೆಟುಕುವ ಮೊದಲೇ ನೀರು ಪಾಲಾಗುತ್ತಿರುವುದು ಕಂಡು ಮರುಗುತ್ತಿದ್ದಾರೆ.

ಮಳೆ ಆರ್ಭಟಕ್ಕೆ ಶಾಲೆಗೆ ನುಗ್ಗಿದ ಚರಂಡಿನೀರು, ಅಂಗಡಿ ಎದುರು ಮಕ್ಕಳಿಗೆ ಪಾಠ

Aug 23 2024, 01:11 AM IST
ಶಾಲಾ ಆವರಣವೆಲ್ಲ ಕೊಳಕು ನೀರಿನಿಂದ ತುಂಬಿ ಹೋಗಿದೆ. ಗುರುವಾರ ತರಗತಿ ನಡೆಸಲು ಸಾಧ್ಯವಾಗದೇ ಶಿಕ್ಷಕರು ಮತ್ತು ಮಕ್ಕಳ ಪರದಾಡಿದ್ದಾರೆ
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 119
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved