• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 1 ವಾರ ಭಾರಿ ಮಳೆ ಆಗುವ ಸಾಧ್ಯತೆ

Aug 22 2024, 09:28 AM IST

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುಬ್ಬಿ ಪಟ್ಟಣದಲ್ಲಿ ಗುಡುಗು ಮಿಂಚು ಗಾಳಿ ಸಹಿತ ಮಳೆ : ರೈಲ್ವೆ ಅಂಡರ್ ಪಾಸ್ ನಲ್ಲಿ ಸಿಲುಕಿದ ಬಸ್‌

Aug 22 2024, 01:04 AM IST

ಪಟ್ಟಣದಲ್ಲಿ ಬುಧವಾರ ಗುಡುಗು ಮಿಂಚು ಗಾಳಿಗಳಿಂದ ಸಹಿತ ಮಳೆಯಾಗಿದ್ದು ಪಟ್ಟಣದ ಬಹು ಭಾಗ ರಸ್ತೆಗಳು ಕೆರೆಯಂತೆ ಮಾರ್ಪಟ್ಟಗಿದ್ದವು. ರೈಲ್ವೆ ಅಂಡರ್ ಪಾಸ್ ಕೆರೆಯಂತೆಯಾಗಿದ್ದು ಇದೇ ಮಾರ್ಗದಲ್ಲಿ ಬಂದ ಸಾರಿಗೆ ಬಸ್‌ ನೀರಿನಲ್ಲಿ ಸಿಲುಕಿದ್ದರಿಂದ ಪ್ರಯಾಣಿಕರು ಪರದಾಡಿದರು.

ಮೊಳಕಾಲ್ಮುರಿನ ವಿವಿಧೆಡೆ ಭರ್ಜರಿ ಮಳೆ

Aug 22 2024, 01:01 AM IST
ತಾಲೂಕಿನ ವಿವಿಧ ಕಡೆಯಲ್ಲಿ ಮಂಗಳವಾರ ರಾತ್ರಿ ಭರ್ಜರಿ ಮಳೆಯಾಗಿದ್ದು, ಕೃಷಿ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟ ಸಂಭವಿಸಿದೆ. ತಾಲೂಕಿನ ಕಸಬಾ ಹಾಗೂ ದೇವ ಸಮುದ್ರ ಹೋಬಳಿಯ ಎಲ್ಲಾ ಗ್ರಾಮಗಳಲ್ಲಿ ಭಾರಿ ಮಳೆಯಾಗಿದೆ. ದೇವಸಮುದ್ರ ಹೋಬಳಿಯ ಬರಿದಾಗಿದ್ದ ಚಿಕ್ಕನಹಳ್ಳಿ, ರಾಂಪುರ, ಸಿದ್ದಾಪುರ ಕೆರೆಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬಂದಿದೆ.

ಹಾವೇರಿ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ, ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು

Aug 22 2024, 12:54 AM IST
ಹಾವೇರಿ ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿ ಹಾಗೂ ಬುಧವಾರ ಸಂಜೆ ಭಾರಿ ಮಳೆ ಸುರಿದಿದ್ದು, ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಹಿರೇಕೆರೂರು ತಾಲೂಕಿನ ಹಂಸಭಾವಿ ಭಾಗದಲ್ಲಿ ಮಂಗಳವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದ ನಿದ್ದೆಗೆಟ್ಟು ಮನೆಯಲ್ಲಿನ ನೀರು ಹೊರಹಾಕಿದರು.

ಒಂದುವರೆ ಗಂಟೆಯಲ್ಲಿ 637 ಮಿಮೀ ದಾಖಲೆ ಮಳೆ

Aug 21 2024, 12:42 AM IST
ಕೊರಟಗೆರೆ: ಒಂದುವರೆ ಗಂಟೆಯಲ್ಲಿ 637 ಮಿಮೀ ದಾಖಲೆ ಮಳೆ

ಶಿವಮೊಗ್ಗ ಜಿಲ್ಲೆಯಲ್ಲಿ ಆಗಾಗ್ಗೆ ಜೋರು ಮಳೆ: ಅಪಾರ ಹಾನಿ

Aug 21 2024, 12:41 AM IST
ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಕರೆ ಕೋಡಿ ಒಡೆದು ನೀರು ನುಗ್ಗಿದ್ದ ಮನೆಗಳಿಗೆ ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್‌, ಪಾಲಿಕೆ ಮಾಜಿ ಸದಸ್ಯ ಇ.ವಿಶ್ವಾಸ್‌ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.

ಮಧುಗಿರಿಯಲ್ಲಿ ಉತ್ತಮ ಮಳೆ: ರೈತರಲ್ಲಿ ಸಂತಸ

Aug 21 2024, 12:35 AM IST
ಮಧುಗಿರಿಯಲ್ಲಿ ಉತ್ತಮ ಮಳೆ: ರೈತರಲ್ಲಿ ಸಂತಸ

ಜಿಲ್ಲೆ ವಿವಿಧೆಡೆ ಸುರಿದ ವರುಣ: ಗಾಣಧಾಳದಲ್ಲಿ 181 ಮಿಮೀ ಮಳೆ ದಾಖಲು

Aug 21 2024, 12:34 AM IST
ರಾಯಚೂರು ತಾಲೂಕಿನ ಗಧಾರ-ಯರಗೇರಾಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಸೇತುವೆ ಭಾರಿ ಮಳೆಯಿಂದ ಮುಳುಗಡೆಯಾಗಿರುವುದು. ಜಮೀನಿನಲ್ಲಿ ಬೆಳೆದ ಬೆಳೆಗಳಿಗೆ ನೀರು ನುಗ್ಗಿವೆ.

ಮಳೆ ಇಲ್ಲದಿದ್ದರೂ ಮೃತ್ಯುಂಜಯ ನದಿಯಲ್ಲಿ ಏಕಾಏಕಿ ಪ್ರವಾಹ, ಸ್ಥಳೀಯರಲ್ಲಿ ಆತಂಕ

Aug 21 2024, 12:34 AM IST
ಮೃತ್ಯುಂಜಯ ನದಿ ಮಾತ್ರ ಸಂಜೆ ಉಕ್ಕಿ ಹರಿದಿದ್ದರೂ ರಾತ್ರಿ ವೇಳೆ ನೀರಿನ ಮಟ್ಟ ತಗ್ಗಿದೆ. ಬಂಡಾಜೆ ಹಳ್ಳದಿಂದ ಕೆಸರು ಮಿಶ್ರಿತ ನೀರು ಬಂದಿದೆ.

ತುರುವೇಕೆರೆ ತಾಲೂಕಲ್ಲೂ ಧಾರಾಕಾರ ಮಳೆ

Aug 21 2024, 12:33 AM IST
ತುರುವೇಕೆರೆ ತಾಲೂಕಲ್ಲೂ ಧಾರಾಕಾರ ಮಳೆ
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 119
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved