• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗು ಜಿಲ್ಲೆಯಲ್ಲಿ ಚುರುಕುಗೊಂಡ ಮಳೆ, ಆರೆಂಜ್ ಅಲರ್ಟ್ ಘೋಷಣೆ

Jul 02 2025, 11:52 PM IST
ಕೊಡಗು ಜಿಲ್ಲೆಯಲ್ಲಿ ಬುಧವಾರ ಮತ್ತೆ ಮಳೆ ಚುರುಕುಗೊಂಡಿದೆ. ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಮಧುಗಿರಿಯಲ್ಲಿ ಮಳೆ ಕಣ್ಣಾಮುಚ್ಚಾಲೆಯಾಟ: ರೈತರಿಗೆ ಪರದಾಟ

Jul 02 2025, 12:24 AM IST
ಸಾಲ ಸೂಲ ಮಾಡಿ ತಂದಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಶೇಖರಿಸಿಕೊಂಡು ಮಳೆಯ ಆಗಮನಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

ಮಳೆ ಅಭಾವ: ರೈತರಿಂದ ಬೆಳೆ ವಿಮೆ ಮಾಡಿಸಿ

Jul 02 2025, 12:20 AM IST
ಕೊಪ್ಪಳ ಜಿಲ್ಲೆಯಲ್ಲಿ ಈ ಬಾರಿ ಮಳೆ ಆಶಾದಾಯವಾಗಿ ಕಂಡು ಬರುತ್ತಿಲ್ಲ. ಮುಂದೆಯೂ ಹೀಗೆ ಆದರೆ ರೈತರಿಗೆ ಕಷ್ಟವಾಗುತ್ತದೆ. ಆದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆ ಮಾಡಿಸುವ ಕುರಿತು ಕೃಷಿ ಇಲಾಖೆ ಮಾಹಿತಿ ನೀಡಬೇಕು.

ಬಿತ್ತನೆಯಾಗಿ 20 ದಿನವಾದರೂ ಮಳೆ ಮಾಯ

Jul 02 2025, 12:20 AM IST
ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದರಿಂದ ಉತ್ಸಾಹದಿಂದಲೇ ಬಿತ್ತನೆ ಮಾಡಿದ್ದ ರೈತರು ಇದೀಗ ಮಳೆಗಾಗಿ ಆಕಾಶದತ್ತ ಮುಖಮಾಡಿದ್ದಾರೆ. ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿದ್ದು ಮಳೆ ಬೀಳುತ್ತಿಲ್ಲ.

ಮುಂಗಾರಿಗೆ 1 ತಿಂಗಳು : 12 ಜಿಲ್ಲೇಲಿ ಮಳೆ ಕೊರತೆ

Jun 30 2025, 12:34 AM IST
ರಾಜ್ಯದಲ್ಲಿ ಮುಂಗಾರು ಆರಂಭಗೊಂಡು ಒಂದು ತಿಂಗಳು ಪೂರ್ಣಗೊಂಡಿದ್ದು, ಒಟ್ಟಾರೆ ವಾಡಿಕೆ ಪ್ರಮಾಣದ ಮಳೆಯಾಗಿದೆ. ಆದರೂ ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಕಾಣಿಸಿಕೊಂಡಿದೆ.

ಭಾರೀ ಮಳೆ: ಆಲಮಟ್ಟಿ ಡ್ಯಾಮ್‌ನ ಎಲ್ಲ 26 ಗೇಟ್ ಓಪನ್‌

Jun 29 2025, 01:33 AM IST
ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದ ಎಲ್ಲ 26 ಗೇಟ್ ಓಪನ್ ಮಾಡುವ ಮೂಲಕ 1.10 ಲಕ್ಷ ಕ್ಯುಸೆಕ್ ನೀರನ್ನು ನದಿ ಪಾತ್ರಕ್ಕೆ ಹರಿದು ಬಿಡಲಾಗುತ್ತಿದೆ.

ಕೊಡಗಿನಲ್ಲಿ ಮಳೆ ಇಳಿಮುಖ

Jun 29 2025, 01:32 AM IST
ಕೊಡಗು ಜಿಲ್ಲೆಯಲ್ಲಿ ಶನಿವಾರ ಮಳೆ ವಾತಾವರಣ ಕಡಿಮೆಯಾಗಿದೆ. ಬಿಡುವು ನೀಡಿ ಆಗಾಗ್ಗೆ ಮಳೆ ಸುರಿದಿದೆ.

ರಾಜ್ಯದ ಹಲವೆಡೆ ಮುಂದುವರಿದ ಮಳೆ ಅಬ್ಬರ

Jun 28 2025, 11:08 AM IST

ಬೆಳಗಾವಿ ಹಾಗೂ ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಭಾರೀ ಪ್ರಮಾಣದ ಮಳೆಯಿಂದಾಗಿ ಭೀಮಾ ನದಿ ಪಾತ್ರದಲ್ಲಿ ಒಳಹರಿವು ರಭಸವಾಗಿ ಹೆಚ್ಚುತ್ತಿದ್ದು, ನದಿಯಲ್ಲಿ ದೇವಸ್ಥಾನಗಳು ಮುಳುಗಡೆಯಾಗಿವೆ.

ಕೊಡಗಿನಲ್ಲಿ ಇಳಿಮುಖಗೊಂಡ ಮಳೆ : ತಗ್ಗಿದ ಪ್ರವಾಹ

Jun 28 2025, 12:23 AM IST
ಜಿಲ್ಲಾ ಕೇಂದ್ರ ಮಡಿಕೇರಿ ಸೇರಿ ಹಲವು ಕಡೆಗಳಲ್ಲಿ ಬಿಡುವು ನೀಡಿ ಆಗಾಗ್ಗೆ ಮಳೆ ಸುರಿಯಿತು. ಮಳೆಯ ತೀವ್ರತೆ ತಗ್ಗಿದ್ದರಿಮದ ಜಿಲ್ಲೆ ಕೆಲವು ಕಡೆಗಳಲ್ಲಿ ಉಂಟಾಗಿದ್ದ ಪ್ರವಾಹ ಇಳಿಮುಖಗೊಂಡಿದೆ. ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಹಾನಿಯುಂಟಾಗಿದೆ.

ಬಿರುಸಿನ ಮಳೆ - ತೆಪ್ಪದ ಸಹಾಯದಿಂದ ಪ್ರವಾಹ ದಾಟಿದ ವಧುವಿನ ಮನೆಯವರು

Jun 27 2025, 12:56 AM IST
ನಾಪೋಕ್ಲು ವ್ಯಾಪ್ತಿ ರಸ್ತೆ ಜಲಾವೃತಗೊಂಡಿದ್ದು ಸಂಪರ್ಕ ಕಡಿತಗೊಂಡಿದೆ. ಬಿರುಸಿನ ಮಳೆ ನಡುವೆಯೂ ಚೆರಿಯಪರಂಬುವಿನ ವರ ಮತ್ತು ಮಡಿಕೇರಿಯ ವಧುವಿನ ವಿವಾಹ ಸಮಾರಂಭ ಜರುಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 126
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved