• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ

Aug 11 2025, 12:44 PM IST

ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಸೋಮವಾರದಿಂದ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಲಿದೆ. ಆದರೆ, ಆ.15 ರಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆ ಮಾಪನ ಯಂತ್ರವೊಂದೇ ಬೆಳೆ ವಿಮೆಗೆ ಆಧಾರ ಎಂಬುದು ಸರಿಯಲ್ಲ: ಶಿವರಾಮ ಹೆಬ್ಬಾರ

Aug 11 2025, 01:22 AM IST
ಮಳೆ ಮಾಪನ ಯಂತ್ರಗಳ ದುರಸ್ತಿಗೆ ರಾಜ್ಯ ಸರ್ಕಾರ ಈಗಾಗಲೇ ಟೆಂಡರ್ ನೀಡಿದ್ದು, ರಿಪೇರಿ ಕಾರ್ಯವೂ ನಡೆಯುತ್ತಿದೆ.

ಗಜೇಂದ್ರಗಡ ತಹಸೀಲ್ದಾರ್ ಕಾರ್ಯಾಲಯಕ್ಕೆ ಮಳೆ ನೀರಿನ ಕಾಟ!

Aug 11 2025, 12:40 AM IST
ಕಳೆದದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದ ಒಳಗೆ ನೀರು ನುಗ್ಗಿ ಸಿಬ್ಬಂದಿ ಕಾರ್ಯ ನಿರ್ವಹಣೆಗೆ ಅಡಚಣೆ ಉಂಟು ಮಾಡಿದೆ.

ರಾಜಧಾನಿಯಲ್ಲಿ ಭಾರಿ ಮಳೆ: 20 ಮರಗಳು ಧರೆಗೆ

Aug 11 2025, 12:30 AM IST
ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ಮಹದೇವಪುರದ ಹೂಡಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದರೆ, ಮೈಸೂರು ರಸ್ತೆಯ ಬಿಜಿಎಸ್‌ ಮೇಲ್ಸೇತುವೆ, ಹೆಬ್ಬಾಳದ ಮುಖ್ಯ ರಸ್ತೆಯಲ್ಲಿ ಭಾರೀ ಪ್ರಮಾಣದ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ಧಾರಾಕಾರ ಮಳೆ: ಮ್ಯಾದನಹೊಳೆ ಸೇತುವೆ ಕಾಮಗಾರಿ ಸ್ಥಗಿತ

Aug 11 2025, 12:30 AM IST
ಹಿರಿಯೂರು ತಾಲೂಕಿನ ಮ್ಯಾದನ ಹೊಳೆ ಬಳಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿ ಹಾಗೂ ಮಳೆಯಿಂದಾಗಿ ನದಿ ತುಂಬಿ ಹರಿಯುತ್ತಿರುವುದು.

ದಿಲ್ಲಿಯಲ್ಲಿ ಭಾರೀ ಮಳೆ : ಗೋಡೆ ಕುಸಿದು 8 ಸಾವು

Aug 10 2025, 01:30 AM IST
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ವರುಣನ ಆರ್ಭಟದಿಂದಾಗಿ ಗೋಡೆ ಕುಸಿದು 8 ಮಂದಿ ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಮತ್ತೊಂದೆಡೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಕುಷ್ಟಗಿಯಲ್ಲಿ ಮಳೆ ಅಬ್ಬರಕ್ಕೆ ಬೆಳೆ ನಾಶ

Aug 08 2025, 01:04 AM IST
ಕುಷ್ಟಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗಿನ ಜಾವ ಸುರಿದ ಭಾರಿ ಮಳೆಗೆ ಅಪಾರ ಹಾನಿಯಾಗಿದೆ. ಕೆಲವು ಮನೆಗಳು ಕುಸಿದಿದ್ದರೆ, ಹತ್ತಿ, ದಾಳಿಂಬೆ ಬೆಳೆ ನೀರುಪಾಲಾಗಿದೆ.

ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ

Aug 07 2025, 11:03 AM IST

ಕಳೆದ 24 ಗಂಟೆಗಳಲ್ಲಿ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ, ಗದಗ, ಕೊಪ್ಪಳ, ಧಾರವಾಡ, ಬಳ್ಳಾರಿ ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ಹರಿದಿದ್ದು, ಬೆಳೆಗಳು ಹಾನಿಗೀಡಾಗಿದೆ.

ತೋಟಗಾರಿಕೆ ಇಲಾಖೆ ಕಚೇರಿಗೆ ನುಗ್ಗಿದ ಮಳೆ ನೀರು

Aug 05 2025, 11:45 PM IST
ಮಾಗಡಿ: ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಮಾಗಡಿ ಪಟ್ಟಣದ ಎನ್ಇಎಸ್ ಮುಖ್ಯರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆ ಪ್ರವಾಸಿ ಮಂದಿರದ ಬಳಿ ಇರುವ ರಾಜ ಕಾಲುವೆಗೆ ರಸ್ತೆ ಮಣ್ಣು ಕಟ್ಟಿಕೊಂಡು ತೋಟಗಾರಿಕೆ ಇಲಾಖೆಗೆ ಮಳೆ ನೀರು ನುಗ್ಗಿ ಅವಾಂತರ ಉಂಟಾಯಿತು.

ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ

Aug 04 2025, 06:51 AM IST

ಮುಂಗಾರು ಅವಧಿಯ ದ್ವಿತೀಯಾರ್ಧದಲ್ಲಿ ರಾಜ್ಯದಲ್ಲಿ ಭಾರೀ ಮಳೆ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 132
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved