• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಡುಗು ಸಹಿತ ಮಳೆ: ಸಿಡಿಲಿಗೆ ಎತ್ತು ಬಲಿ

Oct 20 2024, 02:08 AM IST
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನ ಕೆಲವೆಡೆ ಶನಿವಾರ ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿಗೆ ಒಂದು ಎತ್ತು ಮೃತಪಟ್ಟಿದೆ.

ನಿಲ್ಲದ ಮಳೆ, ಮೊಳಕೆಯೊಡೆದ ಬೆಳೆ

Oct 20 2024, 02:06 AM IST
ಧಾರವಾಡ ಜಿಲ್ಲೆಯಲ್ಲಿ ಹಿಂಗಾರಿನಲ್ಲಿ ವಾಡಿಕೆ ಮಳೆ 75 ಮಿಮೀ ಇದ್ದರೂ ಈ ವರೆಗೂ 168ಮಿಮೀ ಮಳೆ ಸುರಿದಿದೆ. ಇದರಿಂದ ಕಟಾವಿಗೆ ಬಂದಿದ್ದ ಬೆಳೆಗಳೆಲ್ಲ ನೀರುಪಾಲಾಗಿದ್ದು ಮೊಳಕೆಯೊಡೆಯಲು ಆರಂಭಿಸಿವೆ.

ಕುಕನೂರಲ್ಲಿ ಅತಿ ಮಳೆ, ಹಿಂಗಾರು ಬಿತ್ತನೆ ವಿಳಂಬ

Oct 20 2024, 02:05 AM IST
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಅಪಾರ ಮಳೆಗೆ ಜಮೀನುಗಳಲ್ಲಿ ತೇವಾಂಶ ಹೆಚ್ಚಾಗಿದ್ದು, ಕುಕನೂರು ತಾಲೂಕಿನಲ್ಲಿ ಹಿಂಗಾರು ಹಂಗಾಮು ಬಿತ್ತನೆ ವಿಳಂಬವಾಗಲಿದೆ. ಮೊದಲೇ ಯರೇ ಭೂಮಿ ಆಗಿರುವುದರಿಂದ ಜಮೀನಿನಲ್ಲಿ ಕಾಲಿಡುವುದು ಸಹ ಅಸಾಧ್ಯವಾಗಿದೆ. ಅದರಲ್ಲೂ ಬಿತ್ತನೆ ಮಾಡಬೇಕೆಂದರೆ ಇನ್ನೂ ಒಂದು ವಾರ ಭೂಮಿಯ ತೇವಾಂಶ ಒಣಗಬೇಕು.

ಜಿಲ್ಲೆಯ ಮಳೆ ಸಂತ್ರಸ್ತರ ನೆರವಿಗೆ ಮುಂದಾಗಿ: ಶಾಸಕ ಬಿ. ಸುರೇಶ ಗೌಡ

Oct 20 2024, 01:45 AM IST
ಗ್ರಾಮಾಂತರ ವಿಧಾನಸಭಾ ಕ್ಷೇತ್ರವೂ ಸೇರಿದಂತೆ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಭೀಕರ ಮಳೆಯಿಂದ ಭಾರಿ ಹಾನಿಯಾಗಿದ್ದು ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಎಲ್ಲ ಕೆಲಸ ಬಿಟ್ಟು ಸಂತ್ರಸ್ತ ಹಳ್ಳಿಗಳಿಗೆ ಭೇಟಿ ಕೊಡಬೇಕು ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ. ಸುರೇಶ ಗೌಡ ಶನಿವಾರ ಆಗ್ರಹಿಸಿದ್ದಾರೆ.

ಬಿಟ್ಟುಬಿಡದ ಸುರಿದ ಮಳೆ; ಕಳೆಗುಂದಿದ ಸೀಗೆ ಹುಣ್ಣಿಮೆ

Oct 18 2024, 01:25 AM IST
ಭೂಮಿತಾಯಿಗೆ ಪೂಜೆ ಸಲ್ಲಿಸಿ, ಸಂಪ್ರದಾಯದಂತೆ ಉಡಿ ತುಂಬುವ ಹಬ್ಬ ಸೀಗೆ ಹುಣ್ಣಿಮೆಯನ್ನು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ರೈತರು ಸಂಭ್ರಮದಿಂದ ಆಚರಿಸಿದರು.

ಜಿಲ್ಲಾದ್ಯಂತ ಭಾರೀ ಮಳೆ: 4 ಬಡಾವಣೆ ಜಲಾವೃತ, ಮಗು ಗಂಭೀರ

Oct 18 2024, 01:19 AM IST
ಬುಧವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನಗರ, ಜಿಲ್ಲಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದೆ. ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಯಾದರೆ, ಗೋಡೆಯೊಂದು ಕುಸಿದ ಪರಿಣಾಮ ಮೂವರು ಗಾಯಗೊಂಡು, ಓರ್ವ ಬಾಲಕಿ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯಲ್ಲಿ ಗುರುವಾರ ವರದಿಯಾಗಿದೆ.

ಸೀಗೆ ಹುಣ್ಣಿಮೆ ಸಂಭ್ರಮದ ಕಸಿದ ಮಳೆ...!

Oct 18 2024, 12:11 AM IST
ಪ್ರತಿ ವರ್ಷ ರೈತರು ಸೀಗೆ ಹುಣ್ಣಿಮೆ ದಿನ ಬಂಧು -ಬಾಂಧವರನ್ನು ಎತ್ತಿನ ಚಕ್ಕಡಿ, ಟ್ರ್ಯಾಕ್ಟರ್ ಮೂಲಕ ಹೊಲಕ್ಕೆ ಕರೆದುಕೊಂಡು ಹೋಗಿ ಸಡಗರದಿಂದ ಹಬ್ಬ ಆಚರಿಸುತ್ತಿದ್ದರು

ಭೂಮಿ ತಾಯಿ ಸೀಮಂತಕ್ಕೆ ಮಳೆ ಅಡ್ಡಿ

Oct 18 2024, 12:08 AM IST
ಪ್ರತಿವರ್ಷ ಹಸಿರು ಸೀರೆಯುಟ್ಟಂತೆ ಕಾಣುತ್ತಿದ್ದ ಹೊಲಗಳೆಲ್ಲ ಈ ಸಲ ಕೆರೆಗಳಂತಾಗಿವೆ. ಹಿಂಗಾರಿನಲ್ಲಿ ಇಷ್ಟೊಂದು ಮಳೆ ಬರುವುದಿಲ್ಲ. ಆದರೆ ಬಿಟ್ಟು ಬಿಡದೇ ಸುರಿಯುತ್ತಲೇ ಇದೆ.

ಧಾನ್ಯಗಳನ್ನು ಒಣಗಿಸಲು ಬಿಡುತ್ತಿಲ್ಲ ಮಳೆ: ರೈತರ ಅಳಲು

Oct 18 2024, 12:06 AM IST
ಸಂಡೂರು ತಾಲೂಕಿನಲ್ಲಿ ಹಿಂದಾಗಿ ಬಿತ್ತನೆ ಮಾಡಿದ್ದ ಕೆಲವು ರೈತರು ಮೆಕ್ಕೆಜೋಳ, ಸಜ್ಜೆ ಮುಂತಾದ ಬೆಳೆಗಳನ್ನು ಕಟಾವು ಮಾಡಲು ಮುಂದಾಗಿದ್ದರೂ, ಮಳೆ ಅದಕ್ಕೆ ಅವಕಾಶ ಕೊಡುತ್ತಿಲ್ಲ. ಕೆಲವರು ಕಟಾವು ಮಾಡಿ ಗೂಡು ಹಾಕಿಕೊಂಡಿದ್ದರೆ, ಮಳೆಯಿಂದಾಗಿ ಗೂಡಿನಿಂದ ತೆನೆಗಳನ್ನು ಬೇರ್ಪಡಿಸಲಾಗುತ್ತಿಲ್ಲ.

ಮಳೆ: ಹೂ ಬೆಳೆಗಾರರಿಗೆ ಸಂಕಷ್ಟ

Oct 18 2024, 12:04 AM IST
ಜಿಲ್ಲೆಯಾದ್ಯಂತ ಸಾವಿರಾರು ಹೆಕ್ಟೇರ್ ನಲ್ಲಿ ರೈತರು ಗುಲಾಬಿ ಮತ್ತು ಸೇವಂತಿ ಹೂ ಬೆಳೆದಿದ್ದಾರೆ. ರಾಜ್ಯ ಮತ್ತು ಪಕ್ಕದ ರಾಜ್ಯಗಳೂ ಸೇರಿದಂತೆ ದೇಶಾದ್ಯಂತ ಹೂ ರಪ್ತು ಮಾಡಿ ನಿರಂತರ ಆದಾಯ ಗಳಿಸುತ್ತಿದ್ದರು. ಈಗ ಮಳೆಯಿಂದಾಗಿ ಹೂವು ಬೆಳೆದ ರೈತರು ಸಂಕಷ್ಟಕ್ಕೀಡಾಗಿದ್ದಾರೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved