ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಿರಂತರ ಮಳೆ, ಗುಡ್ಡ ಕುಸಿತ, ಹೆದ್ದಾರಿಗಳು ಬಂದ್, ಪ್ರಾಕೃತಿಕ ವಿಕೋಪ : ಭಣಗುಡುತ್ತಿರುವ ಪ್ರವಾಸಿ ತಾಣಗಳು
Aug 12 2024, 01:39 AM IST
ನಿರಂತರ ಮಳೆ, ಗುಡ್ಡ ಕುಸಿತದ ಭೀಕರತೆ, ಬಂದ್ ಆದ ಹೆದ್ದಾರಿಗಳು, ಮನೆಗಳ ಕುಸಿತ, ಪ್ರವಾಹ ಹೀಗೆ ಪ್ರಾಕೃತಿಕ ವಿಕೋಪ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿತು.
ಮಳೆ ಕಣ್ಣಾಮುಚ್ಚಾಲೆ: ಬಿತ್ತನೆ ಪ್ರಮಾಣ ಭಾರೀ ಕುಸಿತ
Aug 12 2024, 01:10 AM IST
ಶಿಡ್ಲಘಟ್ಟ ತಾಲೂಕಿನಲ್ಲಿ ಈ ವರ್ಷದಲ್ಲಿ ಒಟ್ಟು 15,475 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದರೂ ಆಗಸ್ಟ್ ಮೊದಲ ವಾರದ ಅಂತ್ಯಕ್ಕೆ ಕೇವಲ 3,946 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ನಡೆದು ಒಟ್ಟಾರೆ ತಾಲೂಕಿನಲ್ಲಿ ಶೇ.25.50 ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ
ಭಾರೀ ಮಳೆ ಕೆರೆಯಂತಾದ ಕೆ.ಆರ್.ಪೇಟೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ..!
Aug 12 2024, 01:04 AM IST
1990ರ ದಶಕದಲ್ಲಿ ಪುರಸಭೆಗೆ ಸೇರಿದ ಸಾರ್ವಜನಿಕ ಪಾರ್ಕ್ ಜಾಗದಲ್ಲಿ ಖಾಸಗಿ ಬಸ್ ನಿಲ್ದಾಣ, ವಾಣಿಜ್ಯ ಮಳಿಗೆಗಳು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಕೆರೆ ಪ್ರದೇಶದಲ್ಲಿ ಸಾರಿಗೆ ಸಂಸ್ಥೆ ಅವೈಜ್ಞಾನಿಕವಾಗಿ ಬಸ್ ನಿಲ್ದಾಣ ನಿರ್ಮಿಸಿದ್ದರಿಂದ ಜೋರು ಮಳೆ ಬಂದಾಗಲೆಲ್ಲಾ ಬಸ್ ನಿಲ್ದಾಣ ಕೆರೆಯಾಗಿ ಪರಿವರ್ತನೆಯಾಗಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.
ಮಳೆ, ಪ್ರವಾಹ ಹಾನಿ ಕುರಿತು ನಿಖರ ಮಾಹಿತಿ ಕೊಡಿ: ಡಿಸಿ
Aug 11 2024, 01:40 AM IST
ಕಳೆದ ಜೂ.1ರಿಂದ ಇಲ್ಲಿಯವರೆಗೆ ಮಳೆ ಮತ್ತು ಇತ್ತೀಚಿನ ಭೀಮಾ ನದಿ ಪ್ರವಾಹದಿಂದಾದ ಹಾನಿಯಾದ ಬಗ್ಗೆ ನಿಖರವಾದ ಮಾಹಿತಿ ಕೂಡಲೆ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಳೆ ವಿರಾಮ: ಭತ್ತ ನಾಟಿ ಕಾರ್ಯ ಚುರುಕು
Aug 11 2024, 01:33 AM IST
ಈ ವರೆಗೂ ಉತ್ತಮ ಮಳೆಯಾಗಿದ್ದರಿಂದ ಬಹುತೇಕ ರೈತರು ಭತ್ತದ ಸಸಿ ಮಡಿಗಳನ್ನು ತಯಾರಿ ಮಾಡಿಕೊಂಡಿದ್ದು, ಗದ್ದೆಗಳಲ್ಲಿ ಭತ್ತದ ಸಸಿ ನೆಡುವ ಮೂಲಕ ನಾಟಿ ಕಾರ್ಯದಲ್ಲಿ ನಿರತರಾಗಿದ್ದಾರೆ
ಇಳಿತು ಹೊಳೆ: ಬಂತು ಮಳೆ, ಬೆಳೆಗೆ ಜೀವ ಕಳೆ
Aug 08 2024, 01:42 AM IST
ಹೊಳೆ ಬಂದಾಗ ಮಳೆ ಬರಲ್ಲ ಎಂಬುದು ಜನರ ಮಾತು ಅದರಂತೆ ಕೃಷ್ಣಾನದಿಯಲ್ಲಿ ನೆರೆ ಕಡಿಮೆ ಆಗುವ ತನಕ ಮಳೆ ಬರಲಿಲ್ಲ. ಇದರ ಮಧ್ಯೆ ಆಷಾಢದ ಗಾಳಿ ಬಿಸಿ ಮುಂಗಾರು ಬೆಳೆಗಳು ಬಾಡಿದ್ದವು
ಉತ್ತಮ ಮಳೆ, ಭರದಿಂದ ಸಾಗಿದೆ ಭತ್ತ ನಾಟಿ ಕಾರ್ಯ
Aug 08 2024, 01:38 AM IST
ತಾಲೂಕಿನ ೧೦ ಸಾವಿರ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಭತ್ತದ ನಾಟಿ ಕಾರ್ಯ ಭರದಿಂದ ನಡೆಯುತ್ತಿದೆ. ಭತ್ತದ ಕಣಜವಾಗಿದ್ದ ಹಾನಗಲ್ಲ ತಾಲೂಕಿನಲ್ಲಿ ಗೋವಿನ ಜೋಳ ಮುನ್ನಡೆ ಸಾಧಿಸಿದ್ದರೂ ಒಂದೂವರೆ ತಿಂಗಳ ಮಳೆಗೆ ಜೌಗು ಹಿಡಿದು ಚೇತರಿಸಿಕೊಳ್ಳದ ಸ್ಥಿತಿಯಲ್ಲಿದೆ. ಇಲ್ಲಿ ಜುಲೈ ತಿಂಗಳಿನ ವಾಡಿಕೆ ಮಳೆ ೨೯೯ ಮಿಮೀ, ಆದರೆ ಬಿದ್ದ ಮಳೆ ೫೦೪ ಮಿಮೀ, ಸರಾಸರಿ ೧೬೮ ಮಿಮೀ ಆಗಿದೆ.
ಉಡುಪಿ: ಸತತ ಮೂರನೇ ದಿನವೂ ಮಳೆ ಕ್ಷೀಣ
Aug 08 2024, 01:31 AM IST
ಸತತ ಮೂರನೇ ದಿನವೂ ಮಳೆ ಕ್ಷೀಣವಾಗಿತ್ತು. ಮೋಡ ಕವಿದ ವಾತಾವರಣವಿದ್ದು ಒಂದೆರಡು ಭಾರಿ ಲಘ ಮಳೆಯಾಗಿದೆ.
ಕುಮಟಾ, ಅಂಕೋಲಾ, ಕಾರವಾರದಲ್ಲಿ ಭಾರಿ ಮಳೆ
Aug 07 2024, 01:02 AM IST
ಅಂಕೋಲಾದಲ್ಲಿ ಭಾರಿ ಮಳೆಯಿಂದ ಮನೆಯೊಂದು ಕುಸಿದಿದೆ. ಕಾರವಾರದಲ್ಲೂ ಸುಮಾರು 3 ಗಂಟೆಗಳ ಕಾಲ ಭರ್ಜರಿ ಮಳೆ ಸುರಿಯಿತು.
ಸತತ 2 ಗಂಟೆಗೂ ಹೆಚ್ಚಿನ ಕಾಲ ಭಾರೀ ಪ್ರಮಾಣದಲ್ಲಿ ಮಳೆ : ಜಲಾವೃತವಾದ ಬೆಂಗಳೂರು ರಸ್ತೆಗಳು :
Aug 06 2024, 01:32 AM IST
ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದಿದೆ. ಇದರಿಂದ ನಗರದ ರಸ್ತೆಗಳು ಜಲಾವೃತಗೊಂಡಿದ್ದವು. ವಾಹನ ಚಲಾಯಿಸಲು ತೀವ್ರ ಸಮಸ್ಯೆ ಎದುರಾಯಿತು.
< previous
1
...
48
49
50
51
52
53
54
55
56
...
119
next >
More Trending News
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ