• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ: ಈರುಳ್ಳಿ ಅಭಾವ ಸಾಧ್ಯತೆ, ಅಧ್ಯಯನ ನಡೆಸಿದ ಕೇಂದ್ರ ತಂಡ

Aug 04 2024, 01:24 AM IST
ಕೇಂದ್ರ ಅಧ್ಯಯನ ತಂಡದ ಅಧಿಕಾರಿ ವರ್ಗ, ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆ ಅತಿವೃಷ್ಟಿಯಿಂದ ಈರುಳ್ಳಿ ಬೆಳೆ ನೀರಲ್ಲಿ ಮುಳುಗಿ ಕೊಳೆತು ಹೋಗುತ್ತಿದೆ. ಇದರಿಂದಾಗಿ ಈರುಳ್ಳಿ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದೆ. ಆದಕಾರಣ ಈರುಳ್ಳಿ ಬೆಳೆ ಬೆಳೆದ ಪ್ರದೇಶಗಳಿಗೆ ತೆರಳಲಾಗುತ್ತಿದೆ.

ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಭೇಟಿ

Aug 04 2024, 01:23 AM IST
ಹಾನಿ ಪ್ರದೇಶದ ಗ್ರಾಮಸ್ಥರ ಜತೆ ಜಿಲ್ಲಾಡಳಿತ ನಿರಂತರ ಸಂಪರ್ಕದಲ್ಲಿದ್ದು ವಾಸ್ತವ ಸ್ಥಿತಿ ಅರಿಯಲಿದೆ

ಮಳೆ, ಪ್ರವಾಹವನ್ನು ಗಂಭೀರವಾಗಿ ಪರಿಗಣಿಸಿ

Aug 04 2024, 01:22 AM IST
ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಮಳೆ ಆಗಬಹುದು, ಆದ್ದರಿಂದ ಅಧಿಕಾರಿಗಳು ನಮ್ಮ ತಾಲೂಕಿನಲ್ಲಿ ಮಳೆ ಕಡಿಮೆಯಿದೆ ಎಂದು ನಿರ್ಲಕ್ಷ್ಯ ಮಾಡಬೇಡಿ

ಮಳೆ ಹಾನಿ: ತಕ್ಷಣ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಸಚಿವ ಖಂಡ್ರೆ ಸೂಚನೆ

Aug 04 2024, 01:22 AM IST
ಮಳೆಯಿಂದ ಕುಸಿದ ಮನೆಗಳ ರಿಪೇರಿಗೆ ತಕ್ಷಣಕ್ಕೆ 50ಸಾವಿರ ರು. ಬಿಡುಗಡೆ ಮಾಡಬೇಕು. ಕಳೆದ ಮುಂಗಾರು ಅತಿವೃಷ್ಟಿಯಲ್ಲಿ ಹಾನಿ, ಸಾವಿರಾರು ರೈತರಿಗೆ ಪರಿಹಾರ ಸಿಕ್ಕಿಲ್ಲಗಿದನ್ನು ಪರಿಹರಿಸಬೇಕು ಎಂದು ಬೀದರ್‌ನಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಉಸ್ತುವಾರಿ ಸಚಿವ ಖಂಡ್ರೆ ಸೂಚನೆ ನೀಡಿದರು.

ಮುಂಗಾರು ಮಳೆ ಜೋರು ಬಿತ್ತನೆ ಕಾರ್ಯ ಚುರುಕು

Aug 04 2024, 01:22 AM IST
ಫಸಲ್ ಭೀಮಾ ಯೋಜನೆಯಡಿ ಈಗಾಗಲೇ ೨೦೨೪-೨೫ನೇ ಸಾಲಿನಲ್ಲಿ ೧೦೩೮೦ ರೈತರು ಶೇಂಗಾ, ಮುಸುಕಿನ ಜೋಳ, ರಾಗಿ ಸೇರಿದಂತೆ ವಿವಿಧ ಬೆಳೆಗಳಿಗೆ ವಿಮೆಯನ್ನು ಮಾಡಿಸಿದ್ದಾರೆ. ಬೆಳೆ ವಿಮೆ ಮಾಡಿಸಲು ಇಚ್ಛಿಸುವ ರೈತರು ಆ.೧೬ ಕೊನೆಯ ದಿನವಾಗಿದ್ದು ಸರ್ಕಾರದ ಸೌಲಭ್ಯವನ್ನು ಪಡೆಯಲು ರೈತರು ಮುಂದಾಗಬೇಕು.

ಮಳೆ ಕೊರತೆ, ಬಾಡುತ್ತಿರುವ ಬೆಳೆ

Aug 04 2024, 01:20 AM IST
ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದೆ. ಪಕ್ಕದಲ್ಲೇ ತುಂಗಭದ್ರಾ ಅಣೆಕಟ್ಟೆ ತುಂಬಿ, ಹೊಳೆಗೆ ನೀರು ಹರಿಸಲಾಗುತ್ತಿದೆ. ಆದರೆ ಕನಕಗಿರಿ ವ್ಯಾಪ್ತಿಯಲ್ಲಿ ಮಳೆ ಕೊರತೆಯಿಂದ ರೈತರು ಬೆಳೆದ ಬೆಳೆ ಈಗ ಬಾಡುತ್ತಿವೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಾಗಿದೆ.

ಚಳ್ಳಕೆರೆಯಲ್ಲಿ ಮಳೆ ಕುಂಠಿತ: ಬಿತ್ತನೆನೂ ಕಡಿಮೆ

Aug 04 2024, 01:18 AM IST
ಮಳೆ ಕೊರತೆ ಉಂಟಾಗಿ ರೈತರು ಬಿತ್ತನೆಯಿಂದ ದೂರ ಉಳಿದಿದ್ದಾರೆ. ಈ ಹಿನ್ನೆಲೆ ಸರ್ಕಾರ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಅತಿಕಡಿಮೆ ನೀರಿನ ವ್ಯವಸ್ಥೆಯಲ್ಲೇ ಉತ್ತಮ ಬೆಳೆ ಬೆಳೆಯುವಂತೆ ಸಲಹೆ ನೀಡಿದೆ.

ತುಂತುರು ಮಳೆ: ಇಂದು, ನಾಳೆ ಆರೆಂಜ್‌ ಆಲರ್ಟ್‌

Aug 04 2024, 01:18 AM IST
ಶುಕ್ರವಾರದ ಮಳೆಗೆ ಕಾಪು ತಾಲೂಕಿನ ಕುರ್ಕಾಲು ಗ್ರಾಮದಲ್ಲಿ ರತ್ನಾಕರ ಪೂಜಾರಿ ಎಂಬವರ ವಾಸ್ತವ್ಯದ ಮನೆಗೆ ಸಾಕಷ್ಟು ಹಾನಿಯಾಗಿದ್ದು, 1 ಲಕ್ಷ ರು.ಗೂ ಅಧಿಕ ನಷ್ಟವಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ-ಅಪಾರ ಹಾನಿ

Aug 04 2024, 01:17 AM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಗಿಂತ ಶೇ. 81ರಷ್ಟು ಅತ್ಯಧಿಕ ಮಳೆಯಾಗಿದ್ದು, ಜಿಲ್ಲೆಯಲ್ಲಿ ಜೂನ್‌ನಿಂದ ಇದುವರೆಗೆ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಯ ಪ್ರಮಾಣ 993.4 ಮಿಮೀ ಆಗಿದ್ದು, ಈ ಬಾರಿ 1798.2 ಮಿಮೀ ಮಳೆ ಬೀಳುವ ಮೂಲಕ ಶೇ. 81ರಷ್ಟು ಅತ್ಯಧಿಕ ಮಳೆ ದಾಖಲಾಗಿದೆ.

ಬಿಡುವು ನೀಡಿದ ಮಳೆ; ಕೃಷಿ ಚಟುವಟಿಕೆ ಬಿರುಸು

Aug 04 2024, 01:15 AM IST
ಅಫಜಲ್ಪುರ ತಾಲೂಕಿನ ತೊಗರಿ ಹೊಲಗದ್ದೆಗಳಲ್ಲೀಗ ಜೀವಕಳೆ ತುಂಬಿದೆ. ಈ ಬಾರಿ ಕಾಲಕಾಲಕ್ಕೆ ರೈತರು ಬಯಸಿದಂತೆಯೇ ಮಳೆಯಿಂದಾಗಿ ಇಡೀ ತಾಲೂಕಿನಲ್ಲಿ ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 119
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved