• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಸುಕಿನಲ್ಲಿ ಆರ್ಭಟಿಸಿದ ಆಶ್ಲೇಷ ಮಳೆ: ಜನ, ಜಾನುವಾರು ತತ್ತರ

Aug 15 2024, 01:46 AM IST
ಕಳೆದ ಕೆಲವು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಬುಧವಾರ ನಸುಕಿನಲ್ಲಿ ಏಕಾಏಕಿ ರಣ ಆರ್ಭಟದೊಂದಿಗೆ ಸುರಿದ ಪರಿಣಾಮ ಅನೇಕ ಮನೆಗಳ ಗೋಡೆ ಕುಸಿದು, ನೂರಾರು ಎಕರೆ ಅಡಕೆ, ತೆಂಗು, ಬಾಳೆ ತೋಟಗಳು, ಇತರೆ ಬೆಳೆಗಳು ಜಲಾವೃತವಾಗಿವೆ. ಹಳ್ಳ-ಕೊಳ್ಳಗಳು ತುಂಬಿ ಹರಿದಿವೆ.

ಮಳೆ ಕೊರತೆ, ಸಾವಿರಾರು ಎಕರೆ ಸಾವೆ ಬೆಳೆ ನಷ್ಟ ಭೀತಿ

Aug 14 2024, 12:52 AM IST
ತಾಲೂಕಿನಾದ್ಯಂತ ರೈತರು ಶೇಂಗಾ ಬೆಳೆಯಲು ಉತ್ಸಹಕಾರಾಗಿದ್ದರು. ಆದರೆ ದಿಢೀರನೆ ಮಳೆ ಕೈಕೊಟ್ಟ ಹಿನ್ನೆಲೆ ರೈತರು ಕೃಷಿ ಇಲಾಖೆ ಸಲಹೆ ಮೇರೆಗೆ ಶೇಂಗಾ ಪರ್ಯಾಯ ಬೆಳೆಯಾಗಿ ಸಿರಿಧಾನ್ಯ ಬೆಳೆಯಾದ ಸಾವೆ ಬೆಳೆಯಲು ಆರಂಭಿಸಿದ್ದಾರೆ.

ಬೆಂಗಳೂರು ನಗರಾದ್ಯಂತ ಮುಂಜಾನೆ ಮಳೆ : ಹಲವು ಬಡಾವಣೆ ಹಾಗೂ ಪ್ರಮುಖ ರಸ್ತೆಗಳು ಜಲಾವೃತ

Aug 13 2024, 01:15 AM IST
ಬೆಂಗಳೂರು ನಗರಾದ್ಯಂತ ಮುಂಜಾನೆಯಿಂದ ಭರ್ಜರಿ ಮಳೆಯಾಗಿ ರಸ್ತೆಗಳೆಲ್ಲಾ ನದಿಯಂತೆ ಹರಿದು ವಾಹನ ಸವಾರರು ಪರದಾಡುವಂತಾಗಿತ್ತು.

ಮಳೆ ಹಾನಿ, ರೈತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕು: ಗುರುಶಾಂತಪ್ಪ

Aug 13 2024, 12:53 AM IST
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಮನೆ, ಬೆಳೆ ಕಳೆದುಕೊಂಡ ರೈತರಿಗೆ ಸರ್ಕಾರ ವೈಜ್ಞಾನಿಕವಾಗಿ ಸೂಕ್ತ ಪರಿಹಾರ ನೀಡ ಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಗ್ರಹಿಸಿದರು.

ನಿರಂತರ ಮಳೆ, ಗುಡ್ಡ ಕುಸಿತ, ಹೆದ್ದಾರಿಗಳು ಬಂದ್, ಪ್ರಾಕೃತಿಕ ವಿಕೋಪ : ಭಣಗುಡುತ್ತಿರುವ ಪ್ರವಾಸಿ ತಾಣಗಳು

Aug 12 2024, 01:39 AM IST
ನಿರಂತರ ಮಳೆ, ಗುಡ್ಡ ಕುಸಿತದ ಭೀಕರತೆ, ಬಂದ್ ಆದ ಹೆದ್ದಾರಿಗಳು, ಮನೆಗಳ ಕುಸಿತ, ಪ್ರವಾಹ ಹೀಗೆ ಪ್ರಾಕೃತಿಕ ವಿಕೋಪ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿತು.

ಮಳೆ ಕಣ್ಣಾಮುಚ್ಚಾಲೆ: ಬಿತ್ತನೆ ಪ್ರಮಾಣ ಭಾರೀ ಕುಸಿತ

Aug 12 2024, 01:10 AM IST
ಶಿಡ್ಲಘಟ್ಟ ತಾಲೂಕಿನಲ್ಲಿ ಈ ವರ್ಷದಲ್ಲಿ ಒಟ್ಟು 15,475 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದರೂ ಆಗಸ್ಟ್ ಮೊದಲ ವಾರದ ಅಂತ್ಯಕ್ಕೆ ಕೇವಲ 3,946 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ನಡೆದು ಒಟ್ಟಾರೆ ತಾಲೂಕಿನಲ್ಲಿ ಶೇ.25.50 ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ

ಭಾರೀ ಮಳೆ ಕೆರೆಯಂತಾದ ಕೆ.ಆರ್.ಪೇಟೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ..!

Aug 12 2024, 01:04 AM IST
1990ರ ದಶಕದಲ್ಲಿ ಪುರಸಭೆಗೆ ಸೇರಿದ ಸಾರ್ವಜನಿಕ ಪಾರ್ಕ್ ಜಾಗದಲ್ಲಿ ಖಾಸಗಿ ಬಸ್ ನಿಲ್ದಾಣ, ವಾಣಿಜ್ಯ ಮಳಿಗೆಗಳು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಕೆರೆ ಪ್ರದೇಶದಲ್ಲಿ ಸಾರಿಗೆ ಸಂಸ್ಥೆ ಅವೈಜ್ಞಾನಿಕವಾಗಿ ಬಸ್ ನಿಲ್ದಾಣ ನಿರ್ಮಿಸಿದ್ದರಿಂದ ಜೋರು ಮಳೆ ಬಂದಾಗಲೆಲ್ಲಾ ಬಸ್ ನಿಲ್ದಾಣ ಕೆರೆಯಾಗಿ ಪರಿವರ್ತನೆಯಾಗಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.

ಮಳೆ, ಪ್ರವಾಹ ಹಾನಿ ಕುರಿತು ನಿಖರ ಮಾಹಿತಿ ಕೊಡಿ: ಡಿಸಿ

Aug 11 2024, 01:40 AM IST
ಕಳೆದ ಜೂ.1ರಿಂದ ಇಲ್ಲಿಯವರೆಗೆ ಮಳೆ ಮತ್ತು ಇತ್ತೀಚಿನ ಭೀಮಾ ನದಿ ಪ್ರವಾಹದಿಂದಾದ ಹಾನಿಯಾದ ಬಗ್ಗೆ ನಿಖರವಾದ ಮಾಹಿತಿ ಕೂಡಲೆ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆ ವಿರಾಮ: ಭತ್ತ ನಾಟಿ ಕಾರ್ಯ ಚುರುಕು

Aug 11 2024, 01:33 AM IST
ಈ ವರೆಗೂ ಉತ್ತಮ ಮಳೆಯಾಗಿದ್ದರಿಂದ ಬಹುತೇಕ ರೈತರು ಭತ್ತದ ಸಸಿ ಮಡಿಗಳನ್ನು ತಯಾರಿ ಮಾಡಿಕೊಂಡಿದ್ದು, ಗದ್ದೆಗಳಲ್ಲಿ ಭತ್ತದ ಸಸಿ ನೆಡುವ ಮೂಲಕ ನಾಟಿ ಕಾರ್ಯದಲ್ಲಿ ನಿರತರಾಗಿದ್ದಾರೆ

ಇಳಿತು ಹೊಳೆ: ಬಂತು ಮಳೆ, ಬೆಳೆಗೆ ಜೀವ ಕಳೆ

Aug 08 2024, 01:42 AM IST
ಹೊಳೆ ಬಂದಾಗ ಮಳೆ ಬರಲ್ಲ ಎಂಬುದು ಜನರ ಮಾತು ಅದರಂತೆ ಕೃಷ್ಣಾನದಿಯಲ್ಲಿ ನೆರೆ ಕಡಿಮೆ ಆಗುವ ತನಕ ಮಳೆ ಬರಲಿಲ್ಲ. ಇದರ ಮಧ್ಯೆ ಆಷಾಢದ ಗಾಳಿ ಬಿಸಿ ಮುಂಗಾರು ಬೆಳೆಗಳು ಬಾಡಿದ್ದವು
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 132
  • next >

More Trending News

Top Stories
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved