• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲೆನಾಡಿನಲ್ಲಿ ಮುಂದುವರಿದ ಮಳೆ: ತಗ್ಗಿದ ಅಬ್ಬರ

Jul 18 2024, 01:35 AM IST
ಚಿಕ್ಕಮಗಳೂರು, ಮಲೆನಾಡಿನಲ್ಲಿ ಬುಧವಾರವೂ ಮಳೆ ಮುಂದುವರಿದರೂ ಅಬ್ಬರ ಮಾತ್ರ ತಗ್ಗಿತ್ತು. ತುಂಗಾ, ಭದ್ರಾ, ಹೇಮಾವತಿ ನದಿಗಳ ನೀರಿನ ಮಟ್ಟ ಸ್ವಲ್ಪ ಪ್ರಮಾಣದಲ್ಲಿ ಇಳಿಮುಖವಾಗಿತ್ತು. ಹಾಗಾಗಿ ಜಲಾವೃತವಾಗಿದ್ದ ರಸ್ತೆಗಳು ಸಹಜ ಸ್ಥಿತಿಗೆ ಮರಳಿವೆ.

ಸಮರ್ಪಕ ಮಳೆ: ರೈತನ ಮೊಗದಲ್ಲಿ ಮಂದಹಾಸ

Jul 18 2024, 01:34 AM IST
ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನಲ್ಲಿ ಕಳೆದ ವರ್ಷ ಮಳೆ ಬಾರದೆ ಬಿತ್ತನೆ ಮಾಡಿದ್ದ ಬೀಜ ಗೊಬ್ಬರ ಹಾಳಾಗಿ ಬೆಳೆ ಬಾರದೆ ಸಾಲದ ಸುಳಿಗೆ ಸಿಕ್ಕು ಕಂಗಾಲಾಗಿದ್ದ ರೈತಾಪಿ ವರ್ಗ ಪ್ರಸಕ್ತ ಸಾಲಿನಲ್ಲಿ ಸಮರ್ಪಕವಾಗಿ ಮಳೆ ಬಂದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಕೊಡಗಿನಲ್ಲಿ ಮಳೆ ಆರ್ಭಟ: ನದಿ ದಡದ ನಿವಾಸಿಗಳಿಗೆ ಪ್ರವಾಹ ಭೀತಿ

Jul 18 2024, 01:32 AM IST
ಜಿಲ್ಲೆಯ ನಾಪೋಕ್ಲು ಸಮೀಪದ ಚೆರಿಯಪರಂಬುವಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇನ್ನೂ ಭಾರಿ ಮಳೆಯಾಗುವ ಸಂಭವವಿದ್ದು, ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗುರುವಾರ ಜಿಲ್ಲೆಯ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ ಜಿಲ್ಲೆ: ಮಳೆ, ಪ್ರವಾಹ ಹಿಮ್ಮುಖ

Jul 18 2024, 01:30 AM IST
ಜಿಲ್ಲೆಯಾದ್ಯಂತ ಬುಧವಾರ ಮಳೆ ಮುಂದುವರೆದಿದೆ. ಸರಾಸರಿ 93 ಮಿ. ಮೀ. ಮಳೆಯಾಗಿದೆ. ತುಂಬಿ ಹರಿಯುತ್ತಿದ್ದ ನದಿಗಳಲ್ಲಿ ಪ್ರವಾಹ ಇಳಿಮುಖವಾಗಿದೆ.

ಉಡುಪಿ ಜಿಲ್ಲಾದ್ಯಂತ ಧಾರಾಕಾರ ಮಳೆ: ಕೃಷಿ ಭೂಮಿ ಜಲಾವೃತ

Jul 17 2024, 12:55 AM IST
ಬೈಂದೂರಿನ ಸೌಪರ್ಣಿಕ ನದಿ ಉಕ್ಕಿ ಹರಿದು, ನಾವುಂದ, ಸಾಲ್ಬುಡ, ಬಡಾಕೆರೆಯ ಹತ್ತಾರು ಮನೆಗಳು ಮತ್ತು ಗದ್ದೆಗಳು ಜಲದಿಗ್ಭಂಧನಕ್ಕೊಳಗಾಗಿದ್ದವು. ಇಲ್ಲಿನ ಜನರ ಸಂಚಾರಕ್ಕೆ ದೋಣಿಯ ವ್ಯವಸ್ಥೆ ಮಾಡಲಾಗಿತ್ತು.

ಮುಂದುವರೆದ ಮಳೆ: ಬಾಸಾಪುರದಲ್ಲಿ ರಸ್ತೆ ಸಂಪರ್ಕ ಕಡಿತ

Jul 17 2024, 12:50 AM IST
ಬಾಳೆಹೊನ್ನೂರಿನ ಭದ್ರಾ ನದಿಯ ನೂತನ ಸೇತುವೆ ನಿರ್ಮಾಣದ ಕೆಲಸಕ್ಕೆ ತಂದಿದ್ದ ಜನರೇಟರ್ ನದಿಯ ನೀರಿನಲ್ಲಿ ಮುಳುಗಿರುವುದು.

ಕರಾವಳಿಯಲ್ಲಿ ಮುಂದುವರಿದ ಧಾರಾಕಾರ ಮಳೆ, ಮತ್ತೆ ರೆಡ್‌ ಅಲರ್ಟ್‌

Jul 17 2024, 12:50 AM IST
ದ.ಕ.ಜಿಲ್ಲೆಯಲ್ಲಿ ಮಂಗಳವಾರ ದಿನಪೂರ್ತಿ ಎಡೆಬಿಡದೆ ಮಳೆ ಸುರಿದಿದೆ. ನಸುಕಿನಿಂದಲೇ ಮಳೆ ಸುರಿದಿದ್ದು, ಹಗಲು ಹೊತ್ತು ಬಿಟ್ಟು ಬಿಟ್ಟು ಧಾರಾಕಾರ ಮಳೆಯಾಗಿದೆ. ನಿರಂತರ ಮಳೆಯಿಂದಾಗಿ ಜಿಲ್ಲೆಯ ಜೀವನದಿ ನೇತ್ರಾವತಿ ಹಾಗೂ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ಕೊಡಗಿನಲ್ಲಿ ಮುಂದುವರೆದ ಮಳೆ : ಕೊಯನಾಡು ಶಾಲೆ ಹಿಂಭಾಗ ಬರೆ ಕುಸಿತ

Jul 17 2024, 12:50 AM IST
ಜಿಲ್ಲೆಯಲ್ಲಿ ಮಳೆ ಮಂಗಳವಾರ ಕೂಡ ಧಾರಾಕಾರವಾಗಿ ಮುಂದುವರೆದಿದೆ. ಸುಮಾರು 9 ಮನೆಗಳಿಗೆ ಹಾನಿಯಾಗಿದೆ.

ನಿರಂತರ ಮಳೆ: ಗದ್ದೆ, ರಸ್ತೆ ಜಲಾವೃತ

Jul 17 2024, 12:48 AM IST
ಹೋಬಳಿ ವ್ಯಾಪ್ತಿ ಮಳೆ ಬಿಡುವು ಕೊಟ್ಟು ಮೂರು ದಿನಗಳಿಂದ ಸುರಿಯುತ್ತಿದೆ. ಮಳೆ ಯಿಂದ ಕಾವೇರಿ ನದಿ ತುಂಬಿ ಹರಿಯುತ್ತಿದೆ.

ರಚ್ಚೆ ಹಿಡಿದ ಮಳೆ: ಅಪಾಯಮಟ್ಟದಲ್ಲಿ ತುಂಗೆ ಹರಿವು

Jul 17 2024, 12:47 AM IST
ಶಿವಮೊಗ್ಗದಲ್ಲಿ ಮಳೆ ಬಿಟ್ಟು ಬಿಟ್ಟು ಅಬ್ಬರಿಸುತ್ತಿದೆ. ಕೆಲವಡೆ ರಚ್ಚೆ ಹಿಡಿದಂತೆ ಸುರಿಯುತ್ತಿದೆ. ಮಳೆಯಿಂದಾಗಿ ತುಂಗಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 119
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved