• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರಿ ಮಳೆ: ಕುಸಿಯುವ ಭೀತಿಯಲ್ಲಿ ಬೆಳ್ಕಲ್ ಶಾಲಾ ಸಂಪರ್ಕ ಸೇತುವೆ!

Jul 05 2024, 12:54 AM IST
ಪಶ್ಚಿಮ ಘಟ್ಟ ಪ್ರದೇಶಗಳಿಂದ ಹರಿದು ಬಂದ ನೀರಿನ ರಭಸಕ್ಕೆ, ಸೇತುವೆಯ ಅಡಿಪಾಯ ಕೊಚ್ಚಿ ಹೋಗಿದ್ದು, ಕಂಬಗಳು ವಾಲಿಕೊಂಡಿವೆ. ಸೇತುವೆಯ ಮೇಲ್ಭಾಗದಲ್ಲಿಯೂ ಅನೇಕ ಕಡೆ ಬಿರುಕು ಬಿಟ್ಟಿದೆ.

ಮಲೆನಾಡು, ಕರಾವಳೀಲಿ ಮಳೆ ಆರ್ಭಟ : 100 ಅಡಿ ತಲುಪಿದ ಕೆಆರ್‌ಎಸ್‌ ನೀರಿನಮಟ್ಟ

Jul 05 2024, 12:53 AM IST

ಕೊಡಗು ಹೊರತುಪಡಿಸಿ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಬುಧವಾರ ರಾತ್ರಿಯಿಂದೀಚೆಗೆ ತಗ್ಗುಪ್ರದೇಶಗಳಿಗೆ ನದಿ ನೀರು ನುಗ್ಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. 

ಹೆಬ್ರಿ, ಕಾರ್ಕಳದಲ್ಲಿ ಭಾರಿ ಮಳೆ: ತುಂಬಿ ಹರಿದ ನದಿಗಳು

Jul 05 2024, 12:52 AM IST
ಕಾರ್ಕಳ ಹಾಗೂ ಹೆಬ್ರಿಯಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ನದಿಗಳಲ್ಲಿ ನೀರು ಉಕ್ಕಿ ಹರಿಯುತ್ತಿದೆ. ತಗ್ಗು ಪ್ರದೇಶದ ತೋಟ, ಗದ್ದೆಗಳಿಗೆ ನೀರು ನುಗ್ಗಿದೆ.

ಅಪೂರ್ಣ ಚಾವಣಿ ಕಾಮಗಾರಿಯಿಂದ ಮಳೆ ನೀರು ಸೋರಿಕೆ

Jul 05 2024, 12:52 AM IST
ಅಯೋಧ್ಯೆ ಶ್ರೀರಾಮ ಮಂದಿರದ ಚಾವಣಿ ನಿರ್ಮಾಣ ಕಾರ್ಯ ಅಪೂರ್ಣವಾಗಿದೆ. ಹೀಗಾಗಿ ಮಳೆ ಬಂದಾಗ ಸೋರಿಕೆಯಾಗಿದೆಯೇ ಹೊರತು, ರಾಮಮಂದಿರ ಕಾಮಗಾರಿಯಲ್ಲಿ ಯಾವುದೇ ಕುಂದುಕೊರತೆಯಾಗಿಲ್ಲ. ವರ್ಷದೊಳಗೆ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಉಡುಪಿ ಪೇಜಾವರ ಮಠದ ಪೀಠಾಧಿಪತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.

ಬಂಟ್ವಾಳ ತಾಲೂಕಿನಲ್ಲಿ ಮುಂದುವರಿದ ಮಳೆ ಹಾನಿ

Jul 05 2024, 12:51 AM IST
ಕಾವಳ ಪಡೂರು ಗ್ರಾಮದ ಮಧ್ವ ಎಂಬಲ್ಲಿ ಯೋಗೀಶ್‌ ಪೂಜಾರಿಯವರ ಮನೆಗೆ ಮರ ಬಿದ್ದು ಹಾನಿಯಾಗಿದೆ, ಅವಘಡ ನಡೆದ ಸ್ಥಳಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಹಾರ ಕ್ರಮ ಕೈಗೊಂಡಿದ್ದಾರೆ.

ಮಳೆ ವಿಪರೀತ, ಪ್ರವಾಹ ಆತಂಕದಲ್ಲಿ ಜನತೆ

Jul 05 2024, 12:49 AM IST
ಕೋನಳ್ಳಿಯ ಹಿರೇಕಟ್ಟು, ಊರಕೇರಿ ಸನಿಹದ ಗುಡ್ನಕಟ್ಟು ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಲು ಆರಂಭವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ಪ್ರವೀಣ ಕರಾಂಡೆ ಹಾಗೂ ಇತರ ಅಧಿಕಾರಿಗಳು ಪರಿಸ್ಥಿತಿಯ ನಿಗಾ ವಹಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ವಾಡಿಕೆ ಮಳೆ: ಅಗತ್ಯ ಮುನ್ನೆಚ್ಚರಕ್ಕೆ ಡಿಸಿ ಸೂಚನೆ

Jul 05 2024, 12:49 AM IST
ಮಡಿಕೇರಿ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಗುರುವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ ರಾಜ ಪಾಲ್ಗೊಂಡರು. ಕೊಡಗು ಜಿಲ್ಲೆಯಲ್ಲಿ ವಾಡಿಕೆಯಂತೆ ಸರಾಸರಿ ಮಳೆಯಾಗುತ್ತಿದ್ದು, ಆ ನಿಟ್ಟಿನಲ್ಲಿ ಅತಿವೃಷ್ಟಿಯಿಂದ ಪ್ರಾಕೃತಿಕ ಅವಘಡಗಳು ಸಂಭವಿಸಿದಲ್ಲಿ ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಸದಾ ಸನ್ನದ್ಧರಾಗಿರಬೇಕು ಎಂದು ನಿರ್ದೇಶನ ನೀಡಿದರು.

ದ.ಕ. ಜಿಲ್ಲೆಯಲ್ಲಿ ದಿನಪೂರ್ತಿ ಮಳೆ, ಗುಡ್ಡಕುಸಿತ ಭೀತಿ

Jul 05 2024, 12:49 AM IST
ಮಂಗಳೂರು ಸೇರಿದಂತೆ ಗ್ರಾಮೀಣ ಭಾಗಗಳಲ್ಲೂ ಅವಿರತ ಮಳೆಯಾಗಿದೆ. ದಿನಪೂರ್ತಿ ಮಳೆ, ಮೋಡ ವಾತಾವರಣ ಕಂಡುಬಂದಿದೆ.

ಕೊಂಚ ಕಡಿಮೆಯಾದ ಆರಿದ್ರಾ ಮಳೆ

Jul 05 2024, 12:47 AM IST
ಬುಧವಾರ ದಿನವಿಡೀ ಸುರಿದ ಮಳೆಯಿಂದಾಗಿ ಸಾಗರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು.

ಕುಂದಾಪುರ: ಆರಿದ್ರಾ ಮಳೆ ಅಬ್ಬರಕ್ಕೆ ನಲುಗಿದ ನದಿತೀರದ ಜನತೆ!

Jul 05 2024, 12:45 AM IST
ಧಾರಕಾರ ಮಳೆಗೆ ಸೌಪರ್ಣಿಕಾ ನದಿ ತುಂಬಿ ಹರಿದ ಕಾರಣ ಸಾಲ್ಬುಡ, ನಾವುಂದ, ಬಡಾಕೆರೆ, ಚಿಕ್ಕಳ್ಳಿ, ಪಡುಕೋಣೆ ಮೊದಲಾದೆಡೆ ವ್ಯಾಪಕ ನೆರೆಯಾಗಿದ್ದು, ಸುಮಾರು 80ಕ್ಕೂ ಅಧಿಕ ಮನೆಗಳಿಗೆ ನದಿ ನೀರು ನುಗ್ಗಿದೆ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 119
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved