ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಳೆ ಹೆಚ್ಚಳ; ಶಾಖೋತ್ಪನ್ನ ಸ್ಥಾವರಗಳು ನೀರಾಳ
Jul 04 2024, 01:13 AM IST
ಮುಂಗಾರು ಪೂರ್ವ ಹಾಗೂ ಮುಂಗಾರು ಹಂಗಾಮಿನಲ್ಲಿ ಎಲ್ಲೆಡೆ ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ಬೇಡಿಕೆಯೂ ಕಡಿಮೆಯಾಗಿದೆ. ಅಲ್ಲದೆ ಜಲ ಉತ್ಪಾದನೆ ಹೆಚ್ಚಳ ಮತ್ತು ಪವನ ಮತ್ತು ಸೋಲಾರ್ ವಿದ್ಯುತ್ನಿಂದ ನಿರ್ವಹಣೆ
ಕಾರ್ಕಳ, ಹೆಬ್ರಿ ತಾಲೂಕುಗಳಲ್ಲಿ ಭಾರಿ ಮಳೆ, ಲಕ್ಷಾಂತರ ರು. ಹಾನಿ
Jul 04 2024, 01:11 AM IST
ಕಾರ್ಕಳ ಹೆಬ್ರಿ ತಾಲೂಕುಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ತೋಟಗಳಲ್ಲಿನ ಅಡಕೆ ಮರಗಳು ಧರಾಶಾಹಿಯಾಗಿದೆ. ಲಕ್ಷಾಂತರ ರು. ಹಾನಿ ಸಂಭವಿಸಿದೆ.
ದಕ್ಷಿಣ ಭಾರತದಲ್ಲಿ ಶೇ.14ರಷ್ಟು ಅಧಿಕ ಮುಂಗಾರು ಮಳೆ
Jul 02 2024, 01:45 AM IST
ನಿಗದಿತ ಮೇ 30ರಂದೇ ಕೇರಳದ ಕರಾವಳಿ ಮೂಲಕ ದೇಶವನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸುವಲ್ಲಿ ವಿಫಲವಾಗಿದೆ.
ಮಂಗ್ಳೂರು ವಿಮಾನ ನಿಲ್ದಾಣದ ಮಳೆ ನೀರು ಹರಿದು ನೆರೆ ಭೀತಿ: ಪ್ರತಿಭಟನೆ
Jul 02 2024, 01:34 AM IST
ವಿಮಾನ ನಿಲ್ದಾಣದ ಅವೈಜ್ಞಾನಿಕ ಚರಂಡಿ ಸಂಪರ್ಕದಿಂದ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ಗ್ರಾಮಸ್ಥರು ಸೇರಿ ಕೆಂಜಾರಿನಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ಮುಖ್ಯ ದ್ವಾರವನ್ನೇ ಬಂದ್ ಮಾಡಿ ಸೋಮವಾರ ಪ್ರತಿಭಟನೆ ನಡೆಸಿದ ವಿದ್ಯಮಾನ ನಡೆದಿದೆ.
ಕೊಡಗು ಜಿಲ್ಲೆಯಲ್ಲಿ ಬಿರುಸು ಪಡೆದ ಮಳೆ; ಕೃಷಿ ಚಟುವಟಿಕೆ ಚುರುಕು
Jul 02 2024, 01:31 AM IST
ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಕೃಷಿ ಚಟುವಟಿಕೆ ಗರಿಗೆದರಿದೆ. ಬತ್ತ ಸಸಿಮಡಿ ಕಾರ್ಯ ಆರಂಭವಾಗಿದೆ.
ಕರಾವಳಿ, ಮಲೆನಾಡು ಜಿಲ್ಲೆಗೆ 2 ದಿನ ಮಳೆ ಯೆಲ್ಲೋ ಅಲರ್ಟ್
Jul 01 2024, 01:54 AM IST
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ನ ಎಚ್ಚರಿಕೆ ನೀಡಲಾಗಿದೆ.
ಕರಾವಳಿಯಲ್ಲಿ ಉತ್ತಮ ಮಳೆ: ಇಂದು, ನಾಳೆ ಹಳದಿ ಅಲರ್ಟ್
Jul 01 2024, 01:46 AM IST
ಬಜಾಲ್ನ ಪಳ್ಳಕೆರೆ ಎಂಬಲ್ಲಿ ಬೃಹತ್ ತಡೆಗೋಡೆಯೊಂದು ಪಕ್ಕದ ಮನೆಗೆ ಕುಸಿಯುವ ಭೀತಿ ಎದುರಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ಸೂಕ್ತ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿಯ ಮಳೆ ಹಾನಿ ಪ್ರದೇಶಗಳಿಗೆ ಡಾ.ಮಂತರ್ ಗೌಡ ಭೇಟಿ, ಪರಿಶೀಲನೆ
Jun 30 2024, 12:50 AM IST
ಮಳೆ ಹಾನಿ ಪ್ರದೇಶಗಳಿಗೆ ಶಾಸಕರಾದ ಮಂತರ್ಗೌಡ ಭೇಟಿ ನೀಡಿ ಪರಿಶೀಲಿಸಿದರು. ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಉಡುಪಿ ಜಿಲ್ಲೆಯಲ್ಲಿ ಮಳೆ ಇಳಿಕೆ, ಆರೆಂಜ್ ಅಲರ್ಟ್
Jun 30 2024, 12:46 AM IST
ಹವಾಮಾನ ಇಲಾಖೆ ಇನ್ನೂ 2 - 3 ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಟ್ ಅಲರ್ಟ್ನ್ನು ಮುಂದುವರಿಸಲಾಗಿದೆ.
ಮಳೆ ನೀರು ಸರಾಗ ಹರಿವಿಗೆ ಚರಂಡಿ ಹೂಳೆತ್ತಿದ ನಿವೃತ್ತ ಯೋಧ
Jun 29 2024, 12:40 AM IST
ನಿವೃತ್ತ ಯೋಧ ನಾರಾಯಣ ರೈ ಅವರು ಹಾರೆ ಹಾಗೂ ಕತ್ತಿಯಿಂದ ಚರಂಡಿಯ ಹೂಳೆತ್ತಿ ಹಾಗೂ ಗಿಡ ಗಂಟಿಗಳನ್ನು ಸ್ವತಃ ತೆರವುಗೊಳಿಸಿ ಮಳೆ ನೀರು ಸರಾಗವಾಗಿ ಹಾದು ಹೋಗುವಂತೆ ಶ್ರಮದಾನ ಮಾಡಿದರು.
< previous
1
...
72
73
74
75
76
77
78
79
80
...
119
next >
More Trending News
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ