• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಣ್ಣ ಈರುಳ್ಳಿ ಕೊಯ್ಲಿಗೆ ಮಳೆ ಅಡ್ಡಿ: ರೈತರಿಗೆ ಆತಂಕ

Jul 22 2024, 01:23 AM IST
ಮುಂಗಾರಿನಲ್ಲಿ ಕೆಜಿಎಫ್‌ ತಾಲೂಕಿನಾದ್ಯಾಂತ ೧,೨೦೦ ಹೆಕ್ಟೇರ್ ಪ್ರದೇಶದಲ್ಲಿ ಮಿಶ್ರ ತರಕಾರಿ ಬೆಳೆಯ ಜೊತೆಗೆ ಹಾಗೂ ಪ್ರತ್ಯೇಕವಾಗಿ ಸಣ್ಣ ಈರುಳ್ಳಿಯನ್ನು ರೈತರು ಬೆಳೆದಿದ್ದಾರೆ. ಈಗಾಗಲೇ ಕೊಯ್ಯುವ ಹಂತಕ್ಕೆ ಬಂದಿರುವ ಸಣ್ಣ ಈರುಳ್ಳಿಗೆ ಮಳೆ ಅಡ್ಡಿಯಾಗಿದೆ.

ಮಳೆ ಅನಾಹುತ ತಡೆಗೆ 24 ಗಂಟೆಯೂ ಕಟ್ಟೆಚ್ಚರ: ಹೆಬ್ಬಾಳ್ಕರ್‌

Jul 22 2024, 01:21 AM IST
ಜಿಲ್ಲೆಯಲ್ಲಿ ಹಾನಿಗೊಳಗಾಗಿರುವ, ಕಡಲುಕೊರೆತ ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಮಳೆ ಸಂತ್ರಸ್ತ ಕುಟುಂಬಗಳ ನೆರವಿಗೆ ಧಾವಿಸಲಿದೆ ಸರ್ಕಾರ: ಸದಾಶಿವ ಭರವಸೆ

Jul 22 2024, 01:19 AM IST
ನರಸಿಂಹರಾಜಪುರ, ಈ ವರ್ಷ ವಿಪರೀತ ಮಳೆ ಯಿಂದ ಕಸಬಾ ಹೋಬಳಿಯಲ್ಲಿ ಹೆಚ್ಚು ಅನಾಹುತ ಸಂಭವಿಸಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸರ್ಕಾರ ತಕ್ಷಣ ಸ್ಪಂದಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಿಗೆ ಮನವಿ ಮಾಡುತ್ತೇವೆ ಎಂದು ಕೆಪಿಸಿಸಿ ಸದಸ್ಯ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಆರ್‌.ಸದಾಶಿವ ಭರವಸೆ ನೀಡಿದರು.

ಪುನಃ ಹೆಚ್ಚಾದ ಮಳೆ ಅಬ್ಬರ: ಮರ ಬಿದ್ದು ಕಾರ್ ಜಖಂ

Jul 22 2024, 01:18 AM IST
ಬಾಳೆಹೊನ್ನೂರು, ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಮತ್ತೆ ಮಳೆಯ ಆರ್ಭಟ ಮುಂದುವರಿ ದಿದ್ದು, ಬಾರೀ ಗಾಳಿಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಬಿದ್ದು ಜಖಂಗೊಂಡಿದೆ.

ಭಾರಿ ಮಳೆ ಹಿನ್ನೆಲೆ ಭರಚುಕ್ಕಿ ಜಲಪಾತದಲ್ಲಿ ಜಲ ವೈಭವ

Jul 22 2024, 01:16 AM IST
ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಭರಚುಕ್ಕಿ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದ್ದು ದೃಶ್ಯ ವೈಭವವನ್ನು ಕಣ್ ತುಂಬಿಸಿಕೊಳ್ಳಲು ಪ್ರವಾಸಿಗರ ದಂಡೆ ಹರಿದು ಬರುತ್ತಿದೆ.

ಖಾನಾಪುರದಲ್ಲಿ ಮುಂದುವರಿದ ಮಳೆ ಆವಾಂತರ

Jul 22 2024, 01:16 AM IST
ಖಾನಾಪುರ ತಾಲೂಕಿನಾದ್ಯಂತ ವಾರದಿಂದ ಸುರಿಯುತ್ತಿರುವ ಮಳೆಯ ಅಬ್ಬರ ಭಾನುವಾರವೂ ಮುಂದುವರೆದಿದ್ದು, ಅವಾಂತರ ಸೃಷ್ಟಿಸಿದೆ.

ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆ : ಮುಂದುವರಿದ ಹಾನಿ

Jul 21 2024, 01:29 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಸತತ 6 ದಿನಗಳ ಕಾಲ ಬಿಡುವಿಲ್ಲದೆ ಧಾರಾಕಾರವಾಗಿ ಸುರಿದ ಮಳೆ ಶನಿವಾರ ಅಲ್ಪ ಬಿಡುವು ನೀಡಿತ್ತು. ಆದರೆ, ಹಾನಿ ಮಾತ್ರ ಮುಂದುವರಿದಿತ್ತು. ಒಂದೇ ದಿನ 13 ಮನೆಗಳಿಗೆ ಹಾನಿಯಾಗಿದ್ದರೆ, ಬಾಬಾಬುಡನ್‌ ಗಿರಿ ರಸ್ತೆ ಸೇರಿದಂತೆ ಜಿಲ್ಲೆಯ ಹಲವೆಡೆ ಮರಗಳು ಬಿದ್ದು ರಸ್ತೆ ಸಂಚಾರಕ್ಕೆ ಅಡ್ಡಿಯಾಗಿತ್ತು.

ಕಲಬುರಗಿಯಲ್ಲಿ ಹಗಲು- ರಾತ್ರಿ ಜಿಟಿಜಿಟಿ ಮಳೆ

Jul 21 2024, 01:28 AM IST
ನಿರಂತರ ಮಳೆಯಿಂದಾಗಿ ಶನಿವಾರ ಕೆಲಸಕ್ಕೆ ಹೋಗುವವರು ಮನೆಯಿಂದ ಹೊರಗೆ ಬರುವಾಗ ಕೊಡೆ ಆಸರೆ ಪಡೆಯದರು. ಅನೇಕರು ರೇನ್‌ಕೋಟ್‌ನೊಂದಿಗೆ ಹೊರಗೆ ಬಂದರೆ ಇನ್ನೂ ಹಲವರು ತೊಯ್ದು ತೊಪ್ಪೆಯಾದ ನೋಟಗಲು ಕಂಡವು.

ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆ, ಭರ್ತಿಯಾಗದ ಕೆರೆ ಕಟ್ಟೆಗಳು

Jul 21 2024, 01:23 AM IST
ಕಳೆದೊಂದು ವಾರದಿಂದ ಜಿಲ್ಲೆಯಾದ್ಯಂತ ತೀವ್ರ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಆಗಾಗ್ಗೆ ತುಂತುರು ಮಳೆಯಾಗುತ್ತಿದ್ದೆ. ಇದರಿಂದ ಯಾವುದೇ ಕೆರೆಗಳಿಗೂ ಹನಿ ಹರಿದು ಬಂದಿಲ್ಲ. ಇದರೊಟ್ಟಿಗೆ ವಿಪರೀತ ಶೀತಗಾಳಿ ಬೀಸುತ್ತಿದೆ. ಇದು ರೈತರ ಬೆಳೆಗಳಿಗೂ ಯೋಗ್ಯವಲ್ಲ, ರೈತಾಪಿ ವರ್ಗಕ್ಕೂ ಯೋಗ್ಯವಲ್ಲ

ಮಲೆನಾಡಿನಲ್ಲಿ ಮಳೆ, ಮೈದುಂಬಿದ ತುಂಗಭದ್ರೆ

Jul 21 2024, 01:22 AM IST
ಮುಂಡರಗಿ ತಾಲೂಕಿನ ಹಮ್ಮಿಗಿ ಬಳಿ ಇರುವ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಬ್ಯಾರೇಜ್‌ನಿಂದ ಶನಿವಾರ ಸುಮಾರು 122437 ಕ್ಯುಸೆಕ್ ನೀರನ್ನು 26 ಗೇಟುಗಳ ಪೈಕಿ 17 ಗೇಟ ತೆರೆದು ನದಿಗೆ ಹರಿಬಿಡಲಾಗಿದೆ
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved