• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಾಳಿ ಮಳೆ ಆರ್ಭಟಕ್ಕೆ ವಿದ್ಯುತ್ ಕಂಬಗಳು ಧರೆಗೆ

Jul 26 2025, 12:00 AM IST
ಶೃಂಗೇರಿತಾಲೂಕಿನಾದ್ಯಂತ ಮಳೆ ಗುರುವಾರ ರಾತ್ರಿಯಿಂದ ಜೋರಾದ ಗಾಳಿ ಸಹಿತ ಎಡಬಿಡದೆ ಸತತವಾಗಿ ಸುರಿಯುತ್ತಿದೆ. ಶೃಂಗೇರಿ ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಗುರುವಾರ ಸ್ಥಗಿತಗೊಂಡಿದ್ದ ವಿದ್ಯುತ್ ಶುಕ್ರವಾರ ಸಂಜೆಯವರೆಗೂ ಇರಲಿಲ್ಲ.

ಕೆಮಿಕಲ್‌ ತ್ಯಾಜ್ಯ : ಮಳೆ ಬಂದಾಗ ತೂರಿಕೋ..!

Jul 23 2025, 01:48 AM IST
Chemical waste: Throw it away when it rains..!

ಮಳೆ, ಗಾಳಿ ಸಂಕಷ್ಟ: ಬೊಬ್ಬರ್ಯನಿಗೆ ಮೀನುಗಾರರ ಮೊರೆ

Jul 22 2025, 01:15 AM IST
ಮಲ್ಪೆಯ ಕಲ್ಮಾಡಿ ಎಂಬಲ್ಲಿನ ಗುಡ್ಡೆಯಲ್ಲಿರುವ ಬೊಬ್ಬರ್ಯ ದೈವಸ್ಥಾನದಲ್ಲಿ ಮೀನುಗಾರರು ಸಮುದ್ರವನ್ನು ಶಾಂತಗೊಳಿಸಿ ಮೀನುಗಾರಿಕೆಗೆ ಸಹಾಯ ಮಾಡುವಂತೆ ಪ್ರಾರ್ಥನೆ ಸಲ್ಲಿಸಿದ್ದಾರೆ.

ನಿರಂತರ ಮಳೆ ಹಿನ್ನೆಲೆ: ಕರಾವಳಿಯಲ್ಲಿ ಅಡಕೆಗೆ ಕೊಳೆ ರೋಗ ಉಲ್ಬಣ

Jul 22 2025, 12:16 AM IST
ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಅಡಕೆ ಬೆಳೆಗೆ ಕೊಳೆ ಅಥವಾ ಮಹಾಲಿ ರೋಗದ ಬಾಧೆ ವಿಸ್ತರಿಸುತ್ತಿದೆ. ಈಗಾಗಲೇ ಹಳದಿ ಎಲೆ ರೋಗ ಹಾಗೂ ಎಲೆ ಚುಕ್ಕಿ ರೋಗದಿಂದ ಬಸವಳಿದ ಬೆಳೆಗಾರರು ಮತ್ತಷ್ಟು ಹೈರಾಣು ಆಗುವಂತೆ ಮಾಡಿದೆ.

ಉಡುಪಿ: ಜುಲೈ 27ರ ವರೆಗೆ ಭಾರಿ ಮಳೆ, ಗಾಳಿ ಮುನ್ಸೂಚನೆ

Jul 22 2025, 12:01 AM IST
ಜು. 27ರ ವರೆಗೆ ಕರಾವಳಿಯಲ್ಲಿ ಭಾರಿ ಮಳೆ, ಗಾಳಿಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು, ಮೀನುಗಾರರು ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ, ವಿಪತ್ತು ನಿರ್ವಹಣಾ ಸಮಿತಿಯಲ್ಲಿರುವ ಅಧಿಕಾರಿಗಳು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಮಳೆ ಆರ್ಭಟಕ್ಕೆ ರಸ್ತೆಗುರುಳಿದ ಮರ: ಸಂಚಾರ ಅಸ್ತವ್ಯಸ್ತ

Jul 22 2025, 12:00 AM IST
ಶೃಂಗೇರಿ: ತಾಲೂಕಿನಾದ್ಯಂತ ಮುಂಗಾರು ಚುರುಕಾಗಿದ್ದು ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಮೆಣಸೆ ಪಂಚಾಯಿತಿ ಮೆಣಸೆ ಕಿಕ್ರೆ ಸಂಪರ್ಕ ರಸ್ತೆ ಸಸಿಮನೆ ಸಮೀಪ ಬೃಹತ್ ಮರವೊಂದು ರಸ್ತೆಗುರುಳಿ ಬಿದ್ದ ಪರಿಣಾಮ ರಸ್ತೆ ಸಂಚಾರ ಕಡಿತಗೊಂಡಿತ್ತು.

ಉತ್ತಮ ಮಳೆ, ಡಂಬಳ ಹೋಬಳಿಯಲ್ಲಿ ಯೂರಿಯಾ ಪಡೆಯಲು ನೂಕುನುಗ್ಗಲು

Jul 21 2025, 01:30 AM IST
ಹೋಬಳಿಯ ಭಾಗದಲ್ಲಿ ಕೃಷಿಗೆ ಅಗತ್ಯವಾದ ಯೂರಿಯಾ ಗೊಬ್ಬರದ ಕೊರತೆ ಉಂಟಾಗಿದ್ದು, ರೈತರು ಪರದಾಡುವಂತಾಗಿದೆ.

ಮಳೆ ಅಬ್ಬರ: ಕಿತ್ತು ಹೋದ ತಾತ್ಕಾಲಿಕ ಸೇತುವೆ

Jul 20 2025, 01:22 AM IST
ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ಮಳೆ ಸುರಿಯುತ್ತಿದ್ದು ಹಳ್ಳಗಳು ನೀರಿನ ರಭಸದಿಂದ ತುಂಬಿ ಹರಿಯುತ್ತಿವೆ. ಚಿಕೇನಕೊಪ್ಪ ಗ್ರಾಮದ ಬಳಿ ಮುಖ್ಯ ರಸ್ತೆಯ ಹಳ್ಳಕ್ಕೆ ಬ್ರೀಡ್ಜ್ಂ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಜನರ ಸಂಚಾರಕ್ಕೆ ಅನುಕೂಲ ಆಗಲೆಂದು ತಾತ್ಕಾಲಿಕವಾಗಿ ಸೇತುವೆ ನಿರ್ಮಿಸಲಾಗಿತ್ತು.

ದೇಶದ ಅನೇಕ ಕಡೆ ಭಾರಿ ಮಳೆ ಪ್ರವಾಹ ಪರಿಸ್ಥಿತಿ : ರೆಡ್ ಹಾಗೂ ಆರೆಂಜ್‌ ಅಲರ್ಟ್‌

Jul 20 2025, 01:18 AM IST
ದಕ್ಷಿಣ ಹಾಗೂ ಉತ್ತರ ಭಾರತದಲ್ಲಿ ಮುಂಗಾರು ತೀವ್ರಗೊಂಡಿದೆ. ಕಳೆದ 24 ತಾಸಿನಲ್ಲಿ ಉತ್ತರ ಪ್ರದೇಶದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ವಾರಾಣಸಿ, ಪ್ರಯಾಗರಾಜ್‌ ಸೇರಿ ಅನೇಕ ಕಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ.

ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ

Jul 18 2025, 12:19 PM IST

ರಾಜಧಾನಿ ಬೆಂಗಳೂರು, ಕರಾವಳಿ, ಮಲೆನಾಡು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ನ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 132
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved