• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರು ತಾಲೂಕು: ವಿವಿಧೆಡೆ ಮಳೆ ಹಾನಿ

Jun 18 2025, 01:02 AM IST
ಭಾರಿ ಮಳೆಯಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದೇರೇಬೈಲು ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಒಂದು ಸಂಪೂರ್ಣ ಹಾಗೂ 2 ಭಾಗಶಃ ಮನೆಹಾನಿಯಾಗಿರುತ್ತದೆ.

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ

Jun 18 2025, 12:41 AM IST
ಕೊಡಗು ಜಿಲ್ಲೆಯಾದ್ಯಂತ ಮಂಗಳವಾರ ಭಾರಿ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ.

ನಾಪೋಕ್ಲು ಹೋಬಳಿಯಲ್ಲಿ ಬಿರುಸಿನ ಮಳೆ

Jun 18 2025, 12:38 AM IST
ನಾಪೋಕ್ಲು ಹೋಬಳಿ ವ್ಯಾಪ್ತಿ ಗಾಳಿ ಸಹಿತ ಬಿರುಸಿನಿಂದ ಮಳೆ ಸುರಿಯಿತು. ಮರಗಳು ಮುರಿದು ಬಿದ್ದು ಹಾನಿ ಸಂಭವಿಸಿರುವುದು.

ಕಾಫಿ ನಾಡಿನಲ್ಲಿ ಮುಂದುವರಿದ ಮಳೆ: ಐದು ಕುಟುಂಬಗಳು ಸ್ಥಳಾಂತರ

Jun 17 2025, 11:55 PM IST
ಚಿಕ್ಕಮಗಳೂರು, ಕಾಫಿಯ ನಾಡಿನಲ್ಲಿ ಮಂಗಳವಾರವೂ ಮಳೆ ಮುಂದುವರಿದಿತ್ತು. ಆದರೆ, ಅಬ್ಬರದ ಪ್ರಮಾಣ ಇಳಿಮುಖವಾಗಿತ್ತು. ಮಲೆನಾಡಿನ ತಾಲೂಕುಗಳಾದ ಶೃಂಗೇರಿ, ಕಳಸ, ಕೊಪ್ಪ ಹಾಗೂ ಮೂಡಿಗೆರೆಯಲ್ಲಿ ಎಂದಿನಂತೆ ಮಳೆ ಮುಂದುವರೆದಿತ್ತು. ಆದರೆ, ಚಿಕ್ಕಮಗಳೂರು, ಎನ್‌.ಆರ್‌.ಪುರ ತಾಲೂಕುಗಳಲ್ಲಿ ಮಳೆಯ ಸ್ವಲ್ಪಮಟ್ಟಿಗೆ ಇಳಿಮುಖವಾಗಿತ್ತು. ಮಧ್ಯಾಹ್ನದ ನಂತರ ಆಗಾಗ ಬಿಸಿಲು ಕಂಡು ಬಂದಿತು. ಬಯಲುಸೀಮೆ ತಾಲೂಕುಗಳಾದ ಕಡೂರು, ತರೀಕೆರೆ ಹಾಗೂ ಅಜ್ಜಂಪುರ ಗಳಲ್ಲಿ ಮೋಡ ಕವಿದ ವಾತಾವರಣದ ನಡುವೆ ಆಗಾಗ ತುಂತುರು ಮಳೆ ಬರುತ್ತಿತ್ತು. ಬೆಳಿಗ್ಗೆಯಿಂದ ಸಂಜೆವರೆಗೆ ಇದೇ ಪರಿಸ್ಥಿತಿ ಮುಂದುವರಿದಿತ್ತು.

ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು

Jun 17 2025, 04:59 AM IST

ಕೊಡಗು, ಕರಾವಳಿ, ಮಲೆನಾಡು ಭಾಗದ 6 ಜಿಲ್ಲೆಗಳಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಸೋಮವಾರ ಮತ್ತೆರಡು ಜೀವಗಳನ್ನು ಬಲಿ ಪಡೆದಿದೆ. ಶಿವಮೊಗ್ಗದಲ್ಲಿ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ಅಜ್ಜಿಯೊಬ್ಬಳು ಮೃತ

ಮುಂದುವರೆದ ಮಳೆ: ತುಂಗಾ ನದಿಯಿಂದ ನೀರು ಬಿಡುಗಡೆ

Jun 17 2025, 01:14 AM IST
ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಜಿಲ್ಲೆಯ ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕಿನಲ್ಲಿ ನಿರಂತರ ಮಳೆ ಸುರಿದಿದೆ.

ಉಡುಪಿ: ಮುಂದುವರಿದ ಭಾರಿ ಮಳೆ, ಓರ್ವ ವ್ಯಕ್ತಿ ಬಲಿ

Jun 17 2025, 01:08 AM IST
ಉಡುಪಿ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಈ ಮುಂಗಾರು ಮಳೆಗಾಲದ ದಾಖಲೆ ಮಳೆ ಸುರಿದಿದೆ. ಹಿಂದಿನ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 126 ಮಿ.ಮೀ. ಮಳೆಯಾಗಿದೆ. ಇಲ್ಲಿನ ಉದ್ಯಾವರ ಗ್ರಾಮದ ಕೇದಾರ ಎಂಬಲ್ಲಿ ವ್ಯಕ್ತಿಯೊಬ್ಬರು ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.

ಸಿದ್ದಾಪುರದಲ್ಲಿ ಭಾರಿ ಮಳೆ, ಹಲವೆಡೆ ಅನಾಹುತ

Jun 17 2025, 01:00 AM IST
ತಾಲೂಕಿನಲ್ಲಿ ಅಬ್ಬರದ ಮಳೆ ಸುರಿಯುತ್ತಿದ್ದು, ಸೋಮವಾರ ಬೆಳಗಿನಜಾವದ ೨೪ ಗಂಟೆಗಳಲ್ಲಿ ೭೮.೫ ಮಿ.ಮೀ. ಮಳೆಯಾಗಿದೆ.

ವಿಪರೀತ ಮಳೆ: ಅಧಿಕಾರಿಗಳು ರಜೆ ಹಾಕದೆ ಕರ್ತವ್ಯ ನಿರ್ವಹಿಸಿ

Jun 17 2025, 12:27 AM IST
ವಿಪರೀತ ಮಳೆ ಹಿನ್ನೆಲೆಯಲ್ಲಿ ಅಧಿಕಾರಿ ಸಿಬ್ಬಂದಿ ಕರ್ತವ್ಯಕ್ಕೆ ರಜೆ ಹಾಕದೆ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಸೂಚಿದರು.

ನಂತೂರು ಭಾರತೀ ಸಮೂಹ ಸಂಸ್ಥೆಯಲ್ಲಿ ಗಮನ ಸೆಳೆದ ಹಲಸು ಮೇಳ: ಮಳೆ ನಡುವೆ ತಿಂಡಿಗಳ ಸ್ವಾದ

Jun 17 2025, 12:22 AM IST
ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ವತಿಯಿಂದ ಭಾನುವಾರ ಕಾಲೇಜು ಆವರಣದಲ್ಲಿ ಹಲಸು ಮೇಳ, ಆಹಾರೋತ್ಸವ ನಡೆಯಿತು. ನಿರಂತರ ಮಳೆಯನ್ನೂ ಲೆಕ್ಕಿಸದೆ ನೂರಾರು ಮಂದಿ ಆಗಮಿಸಿ ತಿನಿಸುಗಳ ಸ್ವಾದ ಸವಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 126
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved