• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿರಸಿಯಲ್ಲಿ ಕೊಂಚ ಮಳೆ ಇಳಿಕೆ

Jul 21 2024, 01:21 AM IST
ಕಳೆದೊಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಮಳೆ ಶನಿವಾರ ಕೊಂಚ ಕಡಿಮೆಯಾಗಿದೆ.

ರಾಜ್ಯದಲ್ಲಿ ಮುಂದುವರಿದ ಮಳೆ, ಪ್ರವಾಹ

Jul 21 2024, 01:21 AM IST
ರಾಜ್ಯದ ಪ್ರಮುಖ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ಜಲಾಶಯಗಳು ಭರ್ತಿ ಹಂತಕ್ಕೆ ತಲುಪಿವೆ. ಈ ಮಧ್ಯೆ, ಕರಾವಳಿ, ಮಲೆನಾಡಿಗೆ ಭಾನುವಾರವೂ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಜನರಲ್ಲಿ ಆತಂಕ ಹೆಚ್ಚಿದೆ.

ಕರಾವಳಿಯಲ್ಲಿ ಮಳೆ ಇಳಿಮುಖ, ಇಂದು ಆರೆಂಜ್‌ ಅಲರ್ಟ್‌

Jul 21 2024, 01:17 AM IST
ಮಂಗಳೂರು ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಇಡೀ ದಿನ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಸಂಜೆ ವೇಳೆಗೆ ಗ್ರಾಮಾಂತರ ಪ್ರದೇಶಗಳಲ್ಲಿ ಹಗುರ ಮಳೆಯಾಗಿದೆ.

ಮಳೆ ಕ್ಷೀಣಿಸಿದರೂ ತಪ್ಪದ ಹಾನಿ

Jul 21 2024, 01:15 AM IST
ನರಸಿಂಹರಾಜಪುರ: ಕಳೆದ 1 ವಾರದಿಂದ ಸುರಿಯುತ್ತಿದ್ದ ಮಳೆ ಶನಿವಾರ ಕ್ಷೀಣಿಸಿದ್ದರೂ ಕೆಲವು ಗ್ರಾಮಗಳಲ್ಲಿ ಗಾಳಿಗೆ ಮನೆಯ ಮೇಲೆ ಮರಗಳು ಉರುಳಿ ಬಿದ್ದು ಹಾನಿಯಾಗಿದೆ.

ಮಳೆ ಪರಿಸ್ಥಿತಿ ಅವಲೋಕಿಸಿ, ಕ್ರಮ ಕೈಗೊಳ್ಳಿ: ಶಾಸಕ

Jul 21 2024, 01:15 AM IST
ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ಈ ಬಾರಿ ಹೆಚ್ಚಿನ ಮಳೆಯಾಗುತ್ತಿದೆ. ಹೊನ್ನಾಳಿಯಲ್ಲಿ ಈಗಾಗಲೇ ತುಂಗಭದ್ರಾ ನದಿ ನೀರಿನಮಟ್ಟ ಯಾವುದೇ ಸಮಯದಲ್ಲಿ ಅಪಾಯದ ಮಟ್ಟ ತಲುಪಬಹುದು. ಜೊತೆಗೆ ಆಸ್ತಿಗಳಿಗೆ ಹಾನಿಯಾಗುವ ಸಂಭವವಿದೆ. ಕಂದಾಯ, ಪುರಸಭೆ, ತಾಲೂಕು ಪಂಚಾಯಿತಿ, ಆರೋಗ್ಯ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿರಬೇಕು. ನಿರಂತರ ಪರಿಸ್ಥಿತಿ ಅವಲೋಕಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ತಾಕೀತು ಮಾಡಿದ್ದಾರೆ.

ರಾಜ್ಯದಲ್ಲಿ ಉತ್ತಮ ಮಳೆ : ಅತಿವೃಷ್ಟಿ ಪ್ರವಾಹ ನಿರ್ವಹಣೆಗೆ ಗ್ರಾ.ಪಂ. ಮಟ್ಟದಲ್ಲಿ ಟಾಸ್ಕ್‌ಪೋರ್ಸ್‌

Jul 20 2024, 01:47 AM IST
ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದಾಗುವ ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಟಾಸ್ಕ್‌ಪೋರ್ಸ್‌ ರಚನೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಅಂಕೋಲ ಸಮೀಪದ ಶಿರೂರಿನಲ್ಲಿ ಸಂಭವಿಸಿದ್ದ ಭಾರೀ ಭೂಕುಸಿತ: ಮಣ್ಣು ತೆರವಿಗೆ ಮಳೆ ಅಡ್ಡಿ

Jul 20 2024, 12:57 AM IST

ಅಂಕೋಲ ಸಮೀಪದ ಶಿರೂರಿನಲ್ಲಿ ಇತ್ತೀಚೆಗೆ ಸಂಭವಿಸಿದ್ದ ಭಾರೀ ಭೂಕುಸಿತದಲ್ಲಿ ಕಣ್ಮರೆಯಾದವರ ಪತ್ತೆ ಹಾಗೂ ಮಣ್ಣು ತೆರವು ಕಾರ್ಯಾಚರಣೆಗೆ ಭಾರೀ ಮಳೆ ಮತ್ತು ಬಿರುಗಾಳಿ ಅಡ್ಡಿಯಾಗಿದೆ 

ಕಾಪು ತಾಲೂಕಿನಲ್ಲಿ ಭಾರಿ ಮಳೆ: ಜನರ ಸ್ಥಳಾಂತರ

Jul 20 2024, 12:55 AM IST
ಮಳೆಯಿಂದ ಜಿಲ್ಲೆಯಲ್ಲಿ 31 ಮನೆಗಳಿಗೆ ಹಾನಿಯಾಗಿದ್ದು, 3 ಮನೆಗಳೂ ಸಂಪೂರ್ಣ ಕುಸಿದಿವೆ. 5 ಜಾನುವಾರು ಕೊಟ್ಟಿಗೆಗಳಿಗೆ ಮತ್ತು 5 ಕುಟುಂಬಗಳ ತೋಟಗಾರಿಕಾ ಬೆಳೆಗಳಿಗೆ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.

ಮಳೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಶಾಸಕ ಮಾನೆ ಸೂಚನೆ

Jul 20 2024, 12:50 AM IST
ತಾಲೂಕು ಹಾಗೂ ಪಕ್ಕದ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಶುಕ್ರವಾರ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಹಾನಗಲ್ಲ ತಹಸೀಲ್ದಾರ್ ಅವರೊಂದಿಗೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಮಳೆ ಬಂದರೆ ಸೋರುವ ಶತಮಾನದಂಚಿನ ಶಾಗ್ಯ ಶಾಲೆ!

Jul 20 2024, 12:49 AM IST
ಶತಮಾನದಂಚಿನಲ್ಲಿರುವ ಶಾಲೆ ಮಳೆ ಬಂದರೆ ಶಾಲೆಯ ಕೊಠಡಿ ಒಳಗೆ ನೀರು ಸುರಿಯುತ್ತದೆ. ಶಾಲೆಯಲ್ಲಿ ಕೊಠಡಿ ಕೊರತೆಯಿದ್ದು, ಹಳೆಯ ಕೊಠಡಿ ಕೆಡವಿ ಹೊಸ ಕೊಠಡಿ ನಿರ್ಮಾಣಕ್ಕೆ ಇಲಾಖೆಗೆ ಪತ್ರ ಬರೆದಿದ್ದರೂ ಸಹ ಹೊಸ ಕೊಠಡಿಗಳು ನಿರ್ಮಾಣವಾಗಿಲ್ಲ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved