• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸವಸಾಗರಕ್ಕೆ ಜೀವಕಳೆ- ರೈತರಿಗೆ ಹರ್ಷ ತಂದ ಮಳೆ

Jun 11 2024, 01:37 AM IST
492.25 ಮೀ. ಗರಿಷ್ಠ ನೀರಿನ ಸಂಗ್ರಹವಿರುವ ಬಸವಸಾಗರ ಜಲಾಶಯದಲ್ಲಿ ಸದ್ಯ 488.41. ಮೀ. ತಲುಪಿದ್ದು 19.89 ಟಿಎಂಸಿ ನೀರಿನ ಸಂಗ್ರಹವಿದೆ

ಹತ್ತೇ ದಿನದಲ್ಲಿ ವಾಡಿಕೆಗಿಂತ 78% ಅಧಿಕ ಮಳೆ

Jun 11 2024, 01:32 AM IST
ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೇರಿದಂತೆ ಇನ್ನೂ ಬೇರೆ ಬೇರೆ ವರದಿಗಳು ಹೇಳಿರುವ ಹಿನ್ನೆಲೆಯಲ್ಲಿ ಮಳೆ ಹಾನಿ ತಡೆಯಲು ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಎಲ್ಲಾ ಇಲಾಖೆಗಳಿಗೂ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಕೊಡಗಿನಲ್ಲಿ ಬಿಡುವು ನೀಡಿ ಸುರಿದ ಮಳೆ

Jun 11 2024, 01:31 AM IST
ಕೊಡಗು ಜಿಲ್ಲೆಯಾದ್ಯಂತ ಮಳೆ ಬಿಡುವು ನೀಡಿ ಆಗಾಗ್ಗೆ ಸುರಿಯಿತು. ಜಿಲ್ಲೆಯ ವಿವಿಧ ಕಡೆ ಮಳೆಯ ವಾತಾವರಣ ನಿರ್ಮಾಣವಾಗಿತ್ತು.

ಕರಾವಳಿ: ಮುಂಗಾರು ಮಳೆ ಬಿರುಸು, ವ್ಯಕ್ತಿ ಬಲಿ

Jun 10 2024, 12:51 AM IST
ಕರಾವಳಿಯಲ್ಲಿ ಜೂ.12ರಂದು ಆರೆಂಜ್‌, ಜೂ.13 ಮತ್ತು 14ರಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಮಳೆ ಬಂದ್ರೆ ಮಕ್ಕಳಿಗೆ, ಪಾಲಕರಿಗೆ ತಪ್ಪದ ಭಯ!

Jun 10 2024, 12:49 AM IST
ಚಿಕ್ಕೊಪ್ಪ ಎಸ್.ಕೆ ಗ್ರಾಮದ ಲಕ್ಷ್ಮೀ ನಗರ ವಿದ್ಯಾರ್ಥಿಗಳಿಗೆ ಸತ್ಯಮ್ಮನ ಹಳ್ಳ ಭಯ ಉಂಟಾಗುತ್ತದೆ.

ಕೊಡಗು ಜಿಲ್ಲೆಯಾದ್ಯಂತ ಬಿರುಸಿನ ಮಳೆ

Jun 10 2024, 12:48 AM IST
ಕೊಡಗು ಜಿಲ್ಲೆಯಲ್ಲಿ ಭಾನುವಾರ ಬಿರುಸಿನ ಮಳೆಯಾಗಿದೆ. ಮಳೆ ಪರಿಣಾಮ ವಾಹನ ಸವಾರರು ಪರದಾಡಿದರು.

ಹಂಪಿ ರಥಬೀದಿ ಸಾಲು ಮಂಟಪದಲ್ಲೇ ಮಳೆ ನೀರು

Jun 10 2024, 12:45 AM IST
ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡದ್ದರಿಂದ ಸಾಲು ಮಂಟಪಗಳಲ್ಲೇ ನೀರು ನಿಲ್ಲುವಂತಾಗಿದೆ.

ಮಡಹಳ್ಳಿ ಸರ್ಕಲ್‌ಲ್ಲಿ ಮಳೆ ನೀರು ನಿಲ್ಲಿಸಲು ಸಾಧ್ಯವಿಲ್ವ: ಜನರ ವ್ಯಂಗ್ಯ

Jun 10 2024, 12:30 AM IST
ಮಳೆ ಬಂದಾಗೆಲೆಲ್ಲ, ಸವಾರರು, ಸಾರ್ವಜನಿಕರ ಕಿರಿಕಿರಿ ಉಂಟು ಮಾಡುತ್ತಿರುವ ಪಟ್ಟಣದ ಮಡಹಳ್ಳಿ ಸರ್ಕಲ್‌ ನಲ್ಲಿ ಮಳೆ ನೀರು ನಿಲ್ಲದಂತೆ ಮಾಡಲು ಗುಂಡ್ಲುಪೇಟೆ ಆಡಳಿತದಿಂದ ಸಾಧ್ಯ ಇಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಮಡಹಳ್ಳಿ ಸರ್ಕಲ್‌ಲ್ಲಿ ಮಳೆ ನೀರು ನಿಲ್ಲಿಸಲು ಸಾಧ್ಯವಿಲ್ವ: ಜನರ ವ್ಯಂಗ್ಯ

Jun 10 2024, 12:30 AM IST
ಮಳೆ ಬಂದಾಗೆಲೆಲ್ಲ, ಸವಾರರು, ಸಾರ್ವಜನಿಕರ ಕಿರಿಕಿರಿ ಉಂಟು ಮಾಡುತ್ತಿರುವ ಪಟ್ಟಣದ ಮಡಹಳ್ಳಿ ಸರ್ಕಲ್‌ ನಲ್ಲಿ ಮಳೆ ನೀರು ನಿಲ್ಲದಂತೆ ಮಾಡಲು ಗುಂಡ್ಲುಪೇಟೆ ಆಡಳಿತದಿಂದ ಸಾಧ್ಯ ಇಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕು; ಅಲ್ಲಲ್ಲಿ ಹಾನಿ

Jun 10 2024, 12:30 AM IST
ಭಾರಿ ಗಾಳಿ ಮಳೆಗೆ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ದೊಂಬೆಕೊಪ್ಪ ಗ್ರಾಮದ ಮಣಿ ಎಂಬುವರ ವಾಸದ ಮನೆಯ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದ ಘಟನೆ ಶನಿವಾರ ನಡೆದಿದೆ. ಗಾಳಿಮಳೆಯಿಂದ ಮನೆ ಮೇಲೆ ಮರ ಉರುಳಿಬಿದ್ದು ಸಾಕಷ್ಟು ಹಾನಿಗೀಡಾದ ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭಾನುವಾರ ಬೆಳಗ್ಗೆ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿ ವೈಯಕ್ತಿಕ ಧನಸಹಾಯದ ನೀಡಿ ತಕ್ಷಣ ಸರ್ಕಾರದಿಂದ ನೀಡಲಾಗುವ ಪರಿಹಾರದ ಮೊತ್ತ ಕೊಡಿಸಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 119
  • next >

More Trending News

Top Stories
ಸನ್‌ ಗ್ರೂಪ್‌ನಲ್ಲಿ ದಾಯಾದಿ ಕಲಹ
2024ರ ಲೋಕ ಚುನಾವಣೆಗೆ ಬಿಜೆಪಿ ₹1,494 ಕೋಟಿ ವೆಚ್ಚ!
ಅಂಧ ಮಕ್ಕಳಿಂದ ಜನ್ಮ ದಿನ ಹಾರೈಕೆ : ರಾಷ್ಟ್ರಪತಿ ಮುರ್ಮು ಕಣ್ಣೀರು!
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved