• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಳೆಹೊನ್ನೂರಲ್ಲಿ ಮುಂದುವರೆದ ಪುನರ್ವಸು ಮಳೆ ಅಬ್ಬರ

Jul 16 2024, 12:36 AM IST
ಬಾಳೆಹೊನ್ನೂರಿನಿಂದ ಮೇಲ್ಪಾಲ್ ಮೂಲಕ ಕೊಪ್ಪ ಸಂಪರ್ಕಿಸುವ ಅರಳೀಕೊಪ್ಪದ ಬಳಿ ಬೃಹತ್ ಗಾತ್ರದ ಗರಿಗೆ ಮರ ಬಿದ್ದು ರಸ್ತೆ ಸಂಚಾರ ಬಂದ್ ಆಗಿರುವುದು.

ಮಳೆ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ

Jul 16 2024, 12:36 AM IST
ಮಲೆನಾಡು ಪ್ರದೇಶವಾದ ಸಕಲೇಶಪುರ ಹಾಗೂ ಅರೆ ಮಲೆನಾಡು ತಾಲೂಕುಗಳಾದ ಆಲೂರು, ಬೇಲೂರು, ಹಾಸನದಲ್ಲಿಯೂ ವ್ಯಾಪಕ ಮಳೆ ಬೀಳುತ್ತಿರುವುದರಿಂದ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಈ ನಾಲ್ಕೂ ತಾಲೂಕುಗಳಲ್ಲಿ ಜು.16ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇನ್ನು ಅರಕಲಗೂಡು, ಚನ್ನರಾಯಪಟ್ಟಣ, ಹೊಳೆನರಸೀಪುರ ತಾಲೂಕುಗಳಲ್ಲಿಯೂ ಮಳೆ ಬೀಡುತ್ತಿದ್ದು, ಬರದ ತಾಲೂಕು ಎಂದೇ ಹೆಸರುವಾಸಿಯಾದ ಅರಸೀಕೆರೆ ಭಾಗದಲ್ಲಿ ಕೂಡ ಪೂರ್ಣ ಪ್ರಮಾಣದಲ್ಲಿ ಮೋಡ ಮುಸುಕಿದ ವಾತಾವರಣ ಇದೆ. ಆಗಾಗ ಮಳೆಯೂ ಬರುತ್ತಿದೆ.

ಕೊಡಗು ಜಿಲ್ಲೆಯಾದ್ಯಂತ ಮಳೆ ಅಬ್ಬರ : ಅಪಾರ ಮನೆಗಳಿಗೆ ಹಾನಿ

Jul 16 2024, 12:34 AM IST
ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಅಪಾರ ಪ್ರಮಾಣದಲ್ಲಿ ಮನೆಗಳಿಗೆ ಹಾನಿ ಸಂಭವಿಸಿದೆ.

ನಿರಂತರ ಮಳೆ: ಕುಮಾರಧಾರಾ, ನೇತ್ರಾವತಿ ನದಿಗಳಲ್ಲಿ ಭಾರಿ ಹರಿವು

Jul 16 2024, 12:34 AM IST
ದ.ಕ. ಜಿಲ್ಲೆಯ ಜೀವ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ನದಿಗಳಲ್ಲಿನ ಸೋಮವಾರ ಸಂಜೆ ನೀರಿನ ಹರಿವಿನಲ್ಲಿ ಹೆಚ್ಚಳ ಕಂಡು ಬಂದಿದ್ದು, ನೀರಿನ ಮಟ್ಟವು ೨೭.೫ ಮೀಟರ್ ದಾಖಲಾಗಿದೆ. ಆದಾಗ್ಯೂ ಅಪಾಯದ ಮಟ್ಟಕ್ಕಿಂತ ೪ ಮೀಟರ್ ಕೆಳಗೆ ನೀರಿನ ಹರಿವು ಇದೆ.

ಮಲೆನಾಡಾದ್ಯಂತ ಮಳೆ ಅಬ್ಬರ: ಜನ ಜೀವನ ಅಸ್ತವ್ಯಸ್ತ

Jul 16 2024, 12:33 AM IST
ಬಾಳೆಹೊನ್ನೂರು- ಮೇಲ್ಪಾಲ್ ರಸ್ತೆಯಲ್ಲಿರುವ ಅರಳಿಕೊಪ್ಪ, ಕೊಪ್ಪ ತಾಲೂಕಿನ ಹಗಲಗಂಡಿ, ಜಯಪುರದ ಹೆಗ್ಗೂರು, ಮೂಡಿಗೆರೆ ತಾಲೂಕಿನ ದೇವರಮನೆ- ಕೋಗಿಲೆ ರಸ್ತೆಯಲ್ಲಿ ಮರಗಳು ರಸ್ತೆಗಳಿಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು.

ನರಸಿಂಹರಾಜಪುರ ಭಾರೀ ಮಳೆ: ಮನೆ ಕುಸಿತ

Jul 16 2024, 12:30 AM IST
ನರಸಿಂಹರಾಜಪುರದಿಂದ ರಾವೂರು ಮೀನು ಕ್ಯಾಂಪಿಗೆ ಹೋಗುವ ರಸ್ತೆಗೆ ಅಡ್ಡಲಾಗಿ ಭಾರೀ ಗಾತ್ರದ ಹೊನ್ನೇ ಮರ ಬಿದ್ದು ಕೆಲವು ಸಮಯ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು

ಕಾರ್ಕಳ, ಹೆಬ್ರಿಯಲ್ಲಿ ಭಾರಿ ಮಳೆ: ತುಂಬಿ ಹರಿದ ನದಿಗಳು

Jul 15 2024, 01:59 AM IST
ಆಗುಂಬೆ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತಿದ್ದು, ಸೀತಾ ನದಿ ನೀರಿನ ಪ್ರಮಾಣವು ಏರಿಕೆಯಾಗಿದೆ. , ಮಾಳ ಮಲ್ಲಾರ್ ಬಳಿ ಹುಟ್ಟುವ ಸ್ವರ್ಣ ನದಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿಯುತಿದೆ.ತೀರ್ಥೊಟ್ಟು ನದಿಯಲ್ಲಿ ನೀರು ಅಪಾಯ ಮಟ್ಟದಲ್ಲಿ ಹರಿಯುತ್ತಿದೆ.

ಕೊಡಗು ಜಿಲ್ಲೆಯಾದ್ಯಂತ ಭಾರಿ ಗಾಳಿ, ಮಳೆ

Jul 15 2024, 01:55 AM IST
ಭಾರಿ ಗಾಳಿ ಸಹಿತ ವರುಣಾರ್ಭಟಕ್ಕೆ ಮಡಿಕೇರಿ ನಗರದ ಎಫ್ಎಂಸಿ ಕಾಲೇಜು ಹಿಂಭಾಗದಲ್ಲಿ ಬೃಹತ್ ಗಾತ್ರದ ಮರ ಧರೆಗುರುಳಿದೆ. ಮರದೊಂದಿಗೆ ಸಮೀಪದಲ್ಲೇ ಇದ್ದ ಹಲವು ವಿದ್ಯುತ್ ಕಂಬಗಳೂ ಕೂಡ ನೆಲಸಮವಾಗಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಕೊಡಗು, ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ : ನದಿಗಳ ನೀರಿನ ಮಟ್ಟ ಭಾರಿ ಏರಿಕೆ

Jul 15 2024, 01:55 AM IST
ಕೊಡಗು, ಮಲೆನಾಡು, ಕರಾವಳಿ ಭಾಗದಲ್ಲಿ ಪುನರ್ವಸು ಮಳೆ ಅಬ್ಬರಿಸುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳು ಹಾಗೂ ಕೊಡಗಿನ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.

ಮಳೆ: ಉರುಳಿ ಬಿದ್ದ ಮನೆ ಗೋಡೆ

Jul 15 2024, 01:48 AM IST
ನರಸಿಂಹರಾಜಪುರ: ತಾಲೂಕಿನಲ್ಲಿ ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಸುರಿದ ಭಾರೀ ಗಾಳಿ, ಮಳೆಯಿಂದ ಹರಾವರಿ ಗ್ರಾಮದ ಜೋಗಿಮಕ್ಕಿಯ ಕಮಲ ಶೆಟ್ಟಿ ಎಂಬುವರ ಮನೆ ಮೇಲೆ ಮರ ಬಿದ್ದು ಹೆಂಚುಗಳು ಪುಡಿಯಾಗಿದೆ.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved