• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳೆಗೆ ಸಂಜೀವಿನಿ ಆದ ರೋಹಿಣಿ ಮಳೆ

Jun 07 2024, 12:31 AM IST
ಪ್ರಸಕ್ತ ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಈಗಾಗಲೇ ಹೆಸರು ಬಿತ್ತನೆ ಮಾಡಿದ ರೈತರಿಗೆ ವರವಾಗಿ ರೋಹಿಣಿ ಮಳೆ ಗುರುವಾರ ಸುರಿಯಿತು.

ಹಾವೇರಿ ಜಿಲ್ಲೆಯ ವಿವಿಧೆಡೆ ಭರ್ಜರಿ ಮಳೆ

Jun 07 2024, 12:31 AM IST
ಹಾವೇರಿ ಜಿಲ್ಲೆಯ ರಾಣಿಬೆನ್ನೂರು, ಬ್ಯಾಡಗಿ ಸೇರಿದಂತೆ ವಿವಿಧೆಡೆ ಗುರುವಾರ ಮಧ್ಯಾಹ್ನ ಭರ್ಜರಿ ಮಳೆ ಸುರಿದಿದೆ. ರಾಣಿಬೆನ್ನೂರು ನಗರದಲ್ಲಿ ಮಳೆ ನೀರು ಚರಂಡಿ ತುಂಬಿ ರಸ್ತೆ ಮೇಲೆಯೇ ಹರಿದಿದೆ. ಕೆಲವೆಡೆ ರಸ್ತೆ ಸಂಚಾರ ಸ್ಥಗಿತವಾಗಿತ್ತು.

ಮಳೆ ಬಂದ್ರೆ ಕೊಟ್ಟೂರು ಕೂಡ್ಲಿಗಿ ರಸ್ತೆ ಬಂದ್

Jun 07 2024, 12:30 AM IST
ಜನಪ್ರತಿನಿಧಿಗಳ ಈ ತೆರನಾದ ಅಲಕ್ಷ್ಯಕ್ಕೆ ಪಟ್ಟಣದ ಜನತೆ ಇದೀಗ ಆಕ್ರೋಶಗೊಂಡಿಂದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸರ್ಕಾರ ಮತ್ತು ಜನ ಪ್ರತಿನಿಧಿಗಳನ್ನು ತರಾಟೆ ತೆಗೆದುಕೊಳ್ಳುತ್ತಿದ್ದಾರೆ.

ಚಿಕ್ಕಮಗಳೂರಲ್ಲಿ ಭಾರೀ ಮಳೆ- ಹಲವು ಪ್ರದೇಶ ಜಲಾವೃತ

Jun 07 2024, 12:15 AM IST
ಗುರುವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಚಿಕ್ಕಮಗಳೂರಿನ ಟೀಚರ್ಸ್‌ ಲೇಔಟ್‌ ಜನ ವಸತಿ ಪ್ರದೇಶಕ್ಕೆ ನುಗ್ಗಿರುವ ಮಳೆಯ ನೀರು.

10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ: ನಾಲ್ವರು ಸಿಡಿಲಿಗೆ ಬಲಿ

Jun 06 2024, 12:31 AM IST
ರಾಜ್ಯದ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅದರಲ್ಲೂ ಉತ್ತರ ಕರ್ನಾಟಕದ ಕೆಲವೆಡೆ ಮಂಗಳವಾರ ರಾತ್ರಿಯಿಂದೀಚೆಗೆ ಉತ್ತಮ ಮಳೆಯಾಗಿದೆ. ಮಳೆ ಸಂಬಂಧಿ ಅನಾಹುತಕ್ಕೆ ಹಾಸನದಲ್ಲಿ ಇಬ್ಬರು ಮಹಿಳೆಯರು ಸೇರಿ ನಾಲ್ವರು ಬಲಿಯಾಗಿದ್ದಾರೆ.

ರೋಹಿಣಿ ಮಳೆ ಆರ್ಭಟ, ಬಿತ್ತನೆಗೆ ಹಿನ್ನಡೆ

Jun 06 2024, 12:30 AM IST
ಸೋಮವಾರ ರಾತ್ರಿ ೧೨ ಗಂಟೆಯಾದರೂ ಹಳ್ಳದ ನೀರು ರಸ್ತೆ ಮೇಲೆ ರಭಸವಾಗಿ ಹರಿಯುತ್ತಿತ್ತು. ವಾಹನ ಸಂಚಾರ ಸ್ಥಗಿತಗೊಂಡಿತ್ತು

ತಾಲೂಕಿನೆಲ್ಲೆಡೆ ರೋಹಿಣಿ ಮಳೆ ಅವಾಂತರ

Jun 06 2024, 12:30 AM IST
ಚಳ್ಳಕೆರೆ ತಾಲೂಕಿನ ಗರ‍್ಲಕಟ್ಟೆ ಬಳಿ ರಭಸದಿಂದ ಹರಿಯುತ್ತಿದ್ದ ಹಳ್ಳದ ನೀರಿನಲ್ಲೇ ವಾಹನ ಮತ್ತು ಬೈಕ್ ಸವಾರರು ಓಡಾಟ ನಡೆಸಿದರು.

ಭಾರಿ ಮಳೆ: 12 ಜಿಲ್ಲೆಗಳಿಗೆ ಇಂದು ಯಲ್ಲೋ ಅಲರ್ಟ್‌

Jun 05 2024, 09:47 AM IST

ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ರಾಜ್ಯದ 12 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜ್ಯದ 10 ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ

Jun 04 2024, 09:54 AM IST

ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದೆ.

133 ವರ್ಷಗಳಲ್ಲೇ ದಾಖಲೆ 111 ಮಿ.ಮೀ ಮಳೆ

Jun 04 2024, 01:30 AM IST
ಬೆಂಗಳೂರು ನಗರದಲ್ಲಿ ಭಾನುವಾರ 111.1 ಮಿಮೀ ಮಳೆ ಸುರಿದಿದ್ದು, ಇದು ಕಳೆದ 133 ವರ್ಷಗಳಲ್ಲೇ ಜೂನ್‌ ತಿಂಗಳ ಒಂದು ದಿನದಲ್ಲಿ ಸುರಿದ ಅತಿ ಹೆಚ್ಚಿನ ಮಳೆಯಾಗಿದೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved