• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂದಹಾಸ ಮೂಡಿಸಿದ ರೋಹಿಣಿ ಮಳೆ

Jun 04 2024, 12:33 AM IST
ತಾಲೂಕಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಹಳ್ಳ, ಕೆರೆ ಕಟ್ಟೆಗಳಿಗೆ ಮಳೆನೀರು ಹರಿದಿದೆ.

ಹಾಸನದಲ್ಲಿ ಉತ್ತಮ ಮಳೆ: ರೈತರ ಬಿತ್ತನೆ ಕಾರ್ಯ ಚುರುಕು

Jun 04 2024, 12:32 AM IST
ಹಾಸನ ಜಿಲ್ಲೆಯ ಬಹುಪಾಲು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಅದರಲ್ಲೂ ಅರಸೀಕೆರೆ ತಾಲೂಕಿನ ಪೂರ್ವ ಭಾಗಗಳನ್ನು ಹೊರತುಪಡಿಸಿ ಚನ್ನರಾಯಪಟ್ಟಣ, ಹಾಸನ, ಹೊಳೆರನಸೀಪುರ, ಅರಕಲಗೂಡು, ಬೇಲೂರು, ಸಕಲೇಶಪುರ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ.

ಜಿಲ್ಲಾದ್ಯಂತ ಧಾರಾಕಾರ ಮಳೆ, ತುಂಬಿ ಹರಿದ ಹಳ್ಳಕೊಳ್ಳಗಳು

Jun 04 2024, 12:31 AM IST
ಭಾನುವಾರ ಮಧ್ಯರಾತ್ರಿಯಿಂದ ಪ್ರಾರಂಭವಾದ ಮಳೆ ಸೋಮವಾರ ಬೆಳಗಿನ ಜಾವದವರೆಗೂ ಜಿಲ್ಲಾದ್ಯಂತ ಸುರಿದಿದ್ದು, ಈ ವರ್ಷದಲ್ಲಿಯೇ ಅತ್ಯುತ್ತಮ ಮಳೆಯಾದಂತೆ ಆಗಿದ್ದು, ಅಲ್ಲಲ್ಲಿ, ಹಳ್ಳಕೊಳ್ಳಗಳು ತುಂಬಿ ಹರಿದಿವೆ.

ತುರುವೇಕೆರೆ ತಾಲೂಕಿನಾದ್ಯಂತ ಭರ್ಜರಿ ಮಳೆ

Jun 04 2024, 12:31 AM IST
ಸಂಪಿಗೆ, ಯಲದಬಾಗಿ, ತಳವಾರನಹಳ್ಳಿ, ದ್ಯಾಮಸಂದ್ರ, ಮಾಸ್ತಿಗೊಂಡನಹಳ್ಳಿ ಸೇರಿ ಸಂಪಿಗೆ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ೫ ಸೆಂಮೀ. ಮಳೆಯಾಗಿದೆ. ಪಟ್ಟಣದ ಸುತ್ತಮುತ್ತಲಿನ ಹಾವಾಳ, ತಾವರೇಕೆರೆ, ಮುನಿಯೂರು, ಬಾಣಸಂದ್ರ, ಬೊಮ್ಮೇನಹಳ್ಳಿ ಎ.ಹೊಸಹಳ್ಳಿ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ.

ಪುತ್ತೂರು ತಾಲೂಕಿನಾದ್ಯಂತೆ ಬಿರುಸಿನ ಮಳೆ, ಕೃತಕ ಪ್ರವಾಹ

Jun 04 2024, 12:31 AM IST
ಪುತ್ತೂರು ತಾಲೂಕಿನಾದ್ಯಂತ ಸೋಮವಾರ ಸಂಜೆ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ. ಸಂಜೆ ಸುಮಾರು ೩.೩೦ಕ್ಕೆ ಆರಂಭಗೊಂಡ ಮಳೆಯು ಸಂಜೆ ೫ ಗಂಟೆ ತನಕ ಜೋರಾಗಿ ಸುರಿದಿದೆ. ಮಳೆಗೆ ಪುತ್ತೂರು ನಗರದ ರಸ್ತೆಗಳೆಲ್ಲ ಕೃತಕ ಪ್ರವಾಹದಿಂದ ಆವೃತವಾಗಿತ್ತು. ನಗರದ ಕೋರ್ಟು ರಸ್ತೆಯಲ್ಲಿರುವ ವಿಜಿತ್ ಜ್ಯುವೆಲರ್ಸ್ ಸಹಿತ ಇನ್ನಿತರ ಅಂಗಡಿಗಳಿಗೆ ನೀರು ನುಗ್ಗಿತು.

ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ: ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ

Jun 04 2024, 12:31 AM IST

ಉಡುಪಿ ಜಿಲ್ಲಾದ್ಯಂತ ಕಳೆದ 48 ಗಂಟೆಗಳಿಂದ ಉತ್ತಮ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ, ಜೂನ್‌ 3ರಿಂದ 8ರ ವರೆಗೆ ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ.

ಭಾರಿ ಮಳೆ: ಉಪ್ಪಿನಂಗಡಿಯಲ್ಲಿ ಕೃತಕ ನೆರೆ

Jun 04 2024, 12:31 AM IST
ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ಸೋಮವಾರ ಸಂಜೆ ಸುರಿದ ಭಾರಿ ಮಳೆಗೆ ಚರಂಡಿಗಳಲ್ಲಿ ನೀರು ಹರಿಯಲಾಗದೆ ರಸ್ತೆಯಲ್ಲಿ ಕೃತಕ ಪ್ರವಾಹ ಸೃಷ್ಟಿಯಾಯಿತು. ಧಾರಾಕಾರ ಮಳೆ ಸುರಿದ ಕಾರಣ ಚರಂಡಿಯ ಸಾಮರ್ಥ್ಯಕ್ಕಿಂತ ಹೆಚ್ಚು ನೀರು ಹರಿದು ಬಂದ ಕಾರಣ ರಸ್ತೆ ತುಂಬಾ ನೀರು ಸಂಗ್ರಹಣೆಗೊಂಡಿತು. ಹಲವೆಡೆ ತಗ್ಗು ಪ್ರದೇಶದಲ್ಲಿನ ಅಂಗಡಿಗಳಿಗೆ ಮಳೆ ನೀರು ರಭಸವಾಗಿ ನುಗ್ಗಿತು.

ವಿಜಯನಗರ ಜಿಲ್ಲಾದ್ಯಂತ ಭಾರೀ ಮಳೆ: ಮಂದಹಾಸ ಬೀರಿದ ರೈತ

Jun 04 2024, 12:30 AM IST
ರಭಸದಿಂದ ಸುರಿದ ಮಳೆಗೆ ಒಂಬತ್ತು ಮನೆಗಳು ಕುಸಿದು ಬಿದ್ದಿವೆ. ಸಿಡಿಲಿಗೆ ಆಕಳೊಂದು ಸತ್ತಿದೆ.

ಮಂಡ್ಯ ಜಿಲ್ಲೆಯ ಎರಡು ಕಡೆ ರಾಜ್ಯಕ್ಕೆ ಅತಿ ಹೆಚ್ಚು ಮಳೆ

Jun 04 2024, 12:30 AM IST
ಜೂ.೧ ಮತ್ತು ೨ರಂದು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ನಾಗಮಂಗಲ ತಾಲೂಕಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದ್ದರೆ, ಮಂಡ್ಯ, ಕೆ.ಆರ್.ಪೇಟೆ, ನಾಗಮಂಗಲ, ಪಾಂಡವಪುರದಲ್ಲಿ ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಶ್ರೀರಂಗಪಟ್ಟಣದಲ್ಲಿ ಎರಡೂ ದಿನ ಅತಿ ಕಡಿಮೆ ಮಳೆಯಾಗಿರುವುದು ಕಂಡುಬಂದಿದೆ.

ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಉತ್ತಮ ಮಳೆ; ನೆಲಕ್ಕುರುಳಿದ ಮರಗಳು

Jun 04 2024, 12:30 AM IST
ಗಾಳಿಯ ರಭಸಕ್ಕೆ ಗುಡಿಸಲು, ಶೆಡ್‌ಗಳ ಛಾವಣಿಗಳು ಕಿತ್ತು ಹಾರಿ ಹೋಗಿವೆ. ಇಲ್ಲಿನ ಸತ್ಯನಾರಾಯಣ ಪೇಟೆಯಲ್ಲಿ ತೆಂಗಿನಮರಕ್ಕೆ ಸಿಡಿಲು ಬಡಿದು ಮರ ಸುಟ್ಟು ಹೋಗಿದೆ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 132
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved