• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮನಗರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

May 04 2024, 12:33 AM IST
ರಾಮನಗರ: ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ರೇಷ್ಮೆ ನಗರಿ ರಾಮನಗರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು ಮರಗಳು ಧರೆಗುರುಳಿವೆ. ಬಿಸಿಲಿನ ತಾಪಕ್ಕೆ ಮಳೆರಾಯ ತಂಪೆರೆದಿದ್ದಾನೆ.

ಬೆಟ್ಟದಪುರದಲ್ಲಿ ತಂಪೆರದ ಮಳೆ

May 04 2024, 12:31 AM IST
ರೈತರಿಗೆ ಮುಂಗಾರು ಹಂಗಾಮಿನ ಬೆಳೆ ಬಿತ್ತನೆ ಮಾಡಲು ಅನುಕೂಲವಾಗಿದೆ. ಪಿರಿಯಾಪಟ್ಟಣ ತಾಲೂಕಿನ ರೈತರು ತಂಬಾಕು ನಾಟಿಗಾಗಿ ಸಸಿ ಮಂಡಿ ಮಾಡಿಕೊಂಡು ಕಾಯುತ್ತಿದ್ದಾರೆ

ದುಬೈನಲ್ಲಿ ಮತ್ತೆ ಭಾರೀ ಮಳೆ, ಪ್ರವಾಹ

May 03 2024, 01:06 AM IST
ಕಳೆದ ತಿಂಗಳು ಕಂಡು ಕೇಳರಿಯದ ಮಳೆಗೆ ತತ್ತರಿಸಿದ್ದ ದುಬೈ ನಗರದ ಮೇಲೆ ಮತ್ತೆ ವರುಣ ಕೆಂಗಣ್ಣು ಬೀರಿದ್ದಾನೆ.

ಮಳೆ ಬರುವವರೆಗೂ ಮೇವು ವಿತರಣೆ: ಗೋಟೂರು ಶಿವಪ್ಪ

May 03 2024, 01:01 AM IST
ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಜಿಲ್ಲೆಯ ಪಾವಗಡ ತಾಲೂಕು ವೈ.ಎನ್. ಹೊಸಕೋಟೆಯಲ್ಲಿ ಗುರುವಾರ ಮೇವು ಬ್ಯಾಂಕ್ ಪ್ರಾರಂಭಿಸಲಾಗಿದ್ದು, ಮಳೆ ಬರುವವರೆಗೂ ಮೇವು ವಿತರಣೆ ಮಾಡಲಾಗುವುದು. ರೈತರು ಆತಂಕ ಪಡಬಾರದು

ಕರಾವಳಿಯಲ್ಲಿ ಬಿಸಿಲಿನ ಝಳ ಹೆಚ್ಚಳ, ಮೇ 6-, 7ರಂದು ಮಳೆ ಮುನ್ಸೂಚನೆ

May 02 2024, 12:19 AM IST
ಬಿರು ಬೇಸಗೆಯ ಸದ್ಯದ ಪರಿಸ್ಥಿತಿಯಲ್ಲಿ ಬಿಳಿಯೂರು, ಎಎಂಆರ್‌, ಹರೇಕಳ ಡ್ಯಾಂನಲ್ಲೂ ನೀರಿನ ಕೊರತೆ ತಲೆದೋರುತ್ತಿದೆ. ತಕ್ಷಣಕ್ಕೆ ಮಹಾನಗರಕ್ಕೆ ನೀರು ಪೂರೈಕೆಯಲ್ಲಿ ರೇಷನಿಂಗ್‌ ಬಗ್ಗೆ ನಿರ್ಧರಿಸಿಲ್ಲ ಎಂದು ಪಾಲಿಕೆ ಆಡಳಿತ ತಿಳಿಸಿದೆ.

ಕೈಕೊಟ್ಟ ಮಳೆ, ತಗ್ಗಿದ ಅಂತರ್ಜಲ: ಕೊಡಗಿನ ಬೆಳೆಗಾರರು ಕಂಗಾಲು

May 02 2024, 12:16 AM IST
ಕೊಡಗಿನಲ್ಲಿ ಬೇಸಿಗೆಯ ನಡುವೆ ಬರಬೇಕಾಗಿದ್ದ ಮಳೆ ದೂರವಾಗುತ್ತಿದ್ದಂತೆ ಬಿಸಿಲ ಧಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಕಾಫಿ ತೋಟಗಳನ್ನು, ಕಾಳುಮೆಣಸು ಬಳ್ಳಿಗಳನ್ನು ರಕ್ಷಿಸಿಕೊಳ್ಳಲು ಬೆಳೆಗಾರರು ಕೊಳವೆಬಾವಿಗಳಿಗೆ ಮೊರೆ ಹೋಗಿದ್ದು, ಅಲ್ಲೂ ಕೂಡ ಅಂತರ್ಜಲ ಕಡಿಮೆಯಾಗುವ ಮೂಲಕ ರೈತರನ್ನು ಆತಂಕಕ್ಕೀಡು ಮಾಡಿದೆ.

ಅರಕಲಗೂಡಲ್ಲಿ ಮಳೆ ಕೊರತೆ: ಒಣಗುತ್ತಿವೆ ತೋಟಗಾರಿಕಾ ಬೆಳೆಗಳು

May 01 2024, 01:25 AM IST
ಅರಕಲಗೂಡು ತಾಲೂಕಿನಲ್ಲಿ ಬೇಸಿಗೆ ಬಿಸಿಲಿನ ತಾಪಕ್ಕೆ ಅಂತರ್ಜಲ ಬತ್ತಿದ್ದು ತೋಟಗಾರಿಕೆ ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರೈತರಿಗೆ ದೀರ್ಘಾವಧಿ ಆದಾಯ ತರುವ ಕಾಫಿ, ತೆಂಗು, ಅಡಿಕೆ ಹಾಗೂ ವೀಳ್ಯದೆಲೆ, ಮೆಣಸು ಹಂಬು ಸೇರಿದಂತೆ ತೋಟಗಾರಿಕೆ ಬೆಳೆಗಳು ಬರದ ಬೇಗೆಗೆ ಸಿಲುಕಿ ನಲುಗುತ್ತಿವೆ.

ಉತ್ತಮ ಮಳೆ, ಬೆಳೆಗಾಗಿ ಚಳ್ಳಕೆರೆಯಮ್ಮ, ಉಡಸಲಮ್ಮ ದೇವರ ಮೆರವಣಿಗೆ

May 01 2024, 01:16 AM IST
ಉತ್ತಮ ಮಳೆ - ಬೆಳೆಗಾಗಿ ಪ್ರಾರ್ಥಿಸಿ ಚಳ್ಳಕೆರೆಯ ಪ್ರಮುಖ ಬೀದಿಗಳಲ್ಲಿ ಚಳ್ಳಕೆರೆಯಮ್ಮ ಹಾಗೂ ಉಡಸಲಮ್ಮ ದೇವರ ಮೆರವಣಿಗೆ ನಡೆಸಲಾಯಿತು.

ಕೊಡಗಿನಲ್ಲಿ ವಾಡಿಕೆಗಿಂತ ಶೇ.64ರಷ್ಟು ಮಳೆ ಕೊರತೆ

Apr 30 2024, 02:14 AM IST
ಕೊಡಗು ಜಿಲ್ಲೆಯಲ್ಲಿ ಬೇಸಿಗೆಯಲ್ಲೂ ಕೂಡ ವಾಡಿಕೆ ಮಳೆಯಾಗಿಲ್ಲ. ಕೇವಲ 39 ಮಿ.ಮೀ. ಮಳೆಯಾಗಿದೆ.

ಉಪ್ಪಿನಂಗಡಿ: ಮಳೆ ಕೊರತೆ ನಡುವೆಯೂ ನೇತ್ರಾವತಿ ಹರಿವು

Apr 29 2024, 01:31 AM IST
ನೇತ್ರಾವತಿ ನದಿ ಪಾತ್ರದ ಕೆಲವೊಂದು ಭಾಗಗಳಲ್ಲಿ ಬಳಿಕದ ದಿನಗಳಲ್ಲಿ ಅಲ್ಪಸ್ವಲ್ಪ ಮಳೆಯಾಗಿದ್ದರಿಂದ ನದಿಯ ನೀರಿನ ಮಟ್ಟದಲ್ಲಿ ಒಂದು ಅಡಿಯಷ್ಟು ಏರಿಕೆ ಕಂಡು ಬಂದಿದೆ.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 119
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved