• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಸಿಗೆ ಮಳೆ : ಸಿಡಿಲಿನಿಂದ ರಕ್ಷಿಸಿಕೊಳ್ಳುವುದು ಹೇಗೆ..?

Apr 26 2024, 12:55 AM IST
ಚಿಕ್ಕಮಗಳೂರುಬೇಸಿಗೆ ಮಳೆ ವೇಳೆ ಬಡಿಯುವ ಸಿಡಿಲಿನಿಂದ ಆಗುತ್ತಿರುವ ಜೀವಹಾನಿ ಪ್ರಕರಣಗಳಿಂದ ಎಚ್ಚೆತ್ತುಕೊಂಡಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜೀವ ಹಾನಿ ತಗ್ಗಿಸುವ ಮಾರ್ಗಸೂಚಿ ಪ್ರಕಟಿಸಿ ಜಿಲ್ಲೆಯ ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

ಮುಂಗಾರು ಮಳೆ ಉತ್ತಮವಾಗುವ ನಿರೀಕ್ಷೆ : ಅರಿಷಿಣ ಬೀಜಕ್ಕೆ ಫುಲ್‌ ಡಿಮ್ಯಾಂಡ್‌!

Apr 26 2024, 12:51 AM IST
ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಉತ್ತಮವಾಗುವ ನಿರೀಕ್ಷೆಯಲ್ಲಿ ರೈತರು ಅರಿಷಿನ ಬೀಜ ಖರೀದಿಗೆ ಮುಗಿಬೀಳುತ್ತಿದ್ದು, ಬೀಜದ ಬೇಡಿಕೆ ದುಪ್ಪಟ್ಟಾಗಿದೆ.

ಇಂದು ಆರ್‌ಸಿಬಿಗೆ ಎದುರಾಗಲಿದೆ ಸನ್‌ರೈಸರ್ಸ್‌ ಚಾಲೆಂಜ್‌: ಮತ್ತೆ ರನ್‌ ಮಳೆ?

Apr 25 2024, 01:02 AM IST
ಆರ್‌ಸಿಬಿಗೆ ಎದುರಾಗಲಿದೆ ಸನ್‌ರೈಸರ್ಸ್‌ ಹೈದರಾಬಾದ್ ಸವಾಲು. ಉಭಯ ತಂಡಗಳ ನಡುವೆ ಈ ಐಪಿಎಲ್‌ನಲ್ಲಿ 2ನೇ ಮುಖಾಮುಖಿ. ಹೈದರಾಬಾದ್‌ನಲ್ಲಿ ನಡೆಯಲಿರುವ ಪಂದ್ಯ. ಮೊದಲ ಭೇಟಿಯಲ್ಲಿ ದಾಖಲೆಯ 287 ರನ್‌ ಚಚ್ಚಿದ್ದ ಸನ್‌ರೈಸರ್ಸ್‌. ಇಂದೂ ರನ್‌ ಮಳೆ ಸುರಿಯುವ ನಿರೀಕ್ಷೆ.

ಇಂದು ರಾಜ್ಯದಲ್ಲಿ ಭಾರಿ ಮಳೆ ಸಂಭವ, ಆರೆಂಜ್‌ ಅಲರ್ಟ್‌

Apr 24 2024, 02:22 AM IST
ಮುಂದಿನ 24 ಗಂಟೆಯಲ್ಲಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಕೆಲವು ಜಿಲ್ಲೆಗಳಿಗೆ ‘ಆರೆಂಜ್‌’ ಅಲರ್ಟ್‌ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಮಳೆ ಲೆಕ್ಕಿಸದೆ ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಪ್ರಚಾರ

Apr 24 2024, 02:21 AM IST
ಈಗ ಸುಪ್ರೀಂಕೋರ್ಟ್ ಮೂಲಕ ನರೇಂದ್ರ ಮೋದಿಯವರ ನಿಜಬಣ್ಣ ಬಯಲಾಗಿದೆ. ಸಂಪೂರ್ಣ ರೈತರನ್ನು ಕಡೆಗಣಿಸಿರುವ ಮೋದಿಗೆ ರಾಜ್ಯದ ಜನತೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಈ ತುಕಾರಾಂ ತಿಳಿಸಿದರು.

ಜಗಳೂರು ತಾಲೂಕಿನಲ್ಲಿ ಭಾರಿ ಮಳೆ: ಬಾಳೆಗೆ ಹಾನಿ

Apr 24 2024, 02:16 AM IST
ಜಗಳೂರು ತಾಲೂಕಿನಲ್ಲಿ ಸೋಮವಾರ ರಾತ್ರಿ ವಿವಿಧೆಡೆ ಸುರಿದ ಗುಡುಗು ಸಹಿತ ಬಿರುಗಾಳಿ ಮಳೆಗೆ ಫಸಲಿಗೆ ಬಂದಿರುವ ಬಾಳೆ ಬೆಳೆ ಧರೆಗುರುಳಿವೆ. ತೋರಣಗಟ್ಟೆ, ಜಮ್ಮಾಪುರ, ಕಲ್ಲೇದೇವರಪುರ, ಆಕನೂರು, ಕಟ್ಟಿಗೆಹಳ್ಳಿ, ಅರಿಶಿಣಗುಂಡಿ, ನಿಬಗೂರು, ಬಿದರಕೆರೆ, ಲಿಂಗಣ್ಣನಹಳ್ಳಿ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಇದರಿಂದಾಗಿ ಬಾಳೆ ಗಿಡಗಳು ಗೊನೆಸಹಿತ ನೆಲಕ್ಕೆ ಮುರಿದುಬಿದ್ದಿವೆ. ಲಕ್ಷಾಂತರ ರು. ಬೆಳೆ ನಷ್ಟ ಸಂಭವಿಸಿದೆ.

ಮಲೇಬೆನ್ನೂರು ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆ

Apr 24 2024, 02:15 AM IST
ಮಳೆಯಿಲ್ಲದೇ ಕಂಗಾಲಾದ ರೈತರು ಮಲೇಬೆನ್ನೂರು ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಸುರಿದ ಮಳೆಯಿಂದಾಗಿ ಕೊಂಚ ನೆಮ್ಮದಿ ಕಂಡಿದ್ದಾರೆ. ಆದರೆ, ಗುಡುಗು, ಸಿಡಿಲು ಸಹಿತ ಸುರಿದ ಭಾರಿ ಮಳೆಗೆ ಭತ್ತ ಬೆಳೆ ಹಾಳಾಗಿ, ಲಕ್ಷಾಂತರ ರು. ನಷ್ಟ ತಂದಿದೆ.

ರೋಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ರಭಸದ ಮಳೆ

Apr 23 2024, 01:45 AM IST
ಜೋರಾಗಿ ಮಳೆ ಸಮೇತ ಬೀಸಿದ ಗಾಳಿಗೆ ಪಟ್ಟಣದ ಕಲ್ಯಾಣ ನಗರ, ಶ್ರೀನಗರ, ಶಿವಾನಂದ ನಗರ, ಗಾಂಧಿನಗರ, ಆಶ್ರಯ ಕಾಲನಿ, ದಲಿತ ಕಾಲನಿ ಮುಂತಾದೆಡೆ ತಗಡಿನ ಚಾವಣಿ ಹಾರಿಹೋಗಿದೆ.

ಮಳೆಗಾಗಿ ಪಾಡಿ ಇಗ್ಗುತ್ತಪ್ಪನಿಗೆ ಮಹಿಳೆಯರಿಂದ ಕಾಲ್ನಡಿಗೆ ಸೇವೆ: ಸುರಿದ ಮಳೆ

Apr 23 2024, 12:45 AM IST
ಜಿಲ್ಲೆಯಲ್ಲಿ ಮಳೆ ಇಲ್ಲದೆ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಸಂದರ್ಭ ಮಡಿಕೇರಿಯ ಉಳ್ಳಿಯಡ ಡಾಟಿ ಪೂವಯ್ಯ ಅವರ ನೇತೃತ್ವದಲ್ಲಿ ಸೋಮವಾರ ಕೊಡಗಿನ ನಾಲ್ಕು ದಿಕ್ಕುಗಳಿಂದ ಆಗಮಿಸಿದ ಮಹಿಳೆಯರು ಇಗ್ಗುತಪ್ಪನಿಗೆ ಸೇವೆ ನೆರವೇರಿಸಿದ್ದಾರೆ.

ಅರಸೀಕೆರೆ, ಹಾಸನದಲ್ಲಿ ಭಾರಿ ಮಳೆ: ಬುಡ ಸಮೇತ ಕಿತ್ತ ತೆಂಗಿನ ಮರಗಳು

Apr 22 2024, 02:04 AM IST
ಹಾಸನ, ಅರಸೀಕೆರೆ ತಾಲೂಕಿನ ಕಸಬಾ ಹೋಬಳಿಯ ವಿವಿಧ ಹಳ್ಳಿಗಳಲ್ಲಿ ಶುಕ್ರವಾರ ಸಂಜೆ ಮಿಂಚು, ಗುಡುಗು ಹಾಗೂ ಭಾರಿ ಗಾಳಿ ಸಹಿತ ಮಳೆಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಕಾಟೀಕೆರೆ ಗ್ರಾಮದ ಭೈರೇಶ್ ಎನ್ನುವವರ ಫಸಲು ಭರಿತ ಬಾಳೆ ತೋಟ ಸಂಪೂರ್ಣ ನೆಲ ಕಚ್ಚಿದ್ದರೆ, ತೆಂಗಿನ ಮರಗಳು ಧರೆಗುರುಳಿವೆ.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 119
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved