• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ರಾಜ್ಯದಲ್ಲಿ ಭಾರಿ ಮಳೆ ಸಂಭವ: ಆರೆಂಜ್‌ ಅಲರ್ಟ್‌

Apr 21 2024, 10:07 AM IST

ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಆರೆಂಟ್ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.

ಬೆಳ್ತಂಗಡಿಯಲ್ಲಿ ಮಳೆ, ಹೆದ್ದಾರಿ ಕಾಮಗಾರಿ ರಸ್ತೆ ಸಂಪೂರ್ಣ ಕೆಸರುಮಯ

Apr 21 2024, 02:33 AM IST
ಉಜಿರೆಯಿಂದ ಸಾಗುವ ರಸ್ತೆ ಮುಂಡಾಜೆ ಸೀಟಿನ ವರೆಗೆ ರಾಷ್ಟ್ರೀಯ ಹೆದ್ದಾರಿ ಎಂದು ಗುರುತಿಸಲಾಗದ ಸ್ಥಿತಿ ನಿರ್ಮಾಣವಾಗಿದೆ.

ಮಲೆನಾಡಿನ ವಾತಾವರಣ ಸೃಷ್ಟಿಸಿದ ಮಳೆ

Apr 21 2024, 02:27 AM IST
ಒಮ್ಮಿಂದೊಮ್ಮಲೆ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ನಗರದ ಹಲವು ಕಡೆಗಳಲ್ಲಿ ಚರಂಡಿ ಬಂದಾಗಿ ನೀರೆಲ್ಲ ರಸ್ತೆಯ ಮೇಲೆ ಹರಿಯುವಂತಾಯಿತು. ಇದರಿಂದಾಗಿ ವಾಹನ ಸವಾರರು, ಪಾದಾಚಾರಿಗಳು ಈ ಮಳೆಯ ನೀರಿನಲ್ಲೇ ಸಂಚರಿಸಿದರು.

ಮೂಲ್ಕಿ ತಾಲೂಕಿನಲ್ಲಿ ಗುಡುಗು ಸಹಿತ ಮಳೆ; ಕೆಲವೆಡೆ ಹಾನಿ

Apr 21 2024, 02:22 AM IST
ಕೆಂಚನಕೆರೆಯಲ್ಲಿ ಮಳೆ ನೀರು ಹರಿದು ಹೋಗುವ ಚರಂಡಿಯ ಮೋರಿಯಲ್ಲಿ ಕುಡಿಯುವ ನೀರಿನ ಪೈಪ್‌ಗಳನ್ನು ಅಳವಡಿಸಿದ್ದರಿಂದ ಮಳೆ ನೀರು ಹರಿಯಲು ತಡೆ ಉಂಟಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ, ಬಿಸಿಲ ಬೇಗುದಿಗೆ ಬ್ರೇಕ್

Apr 21 2024, 02:21 AM IST
ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ಬಿರುಗಾಳಿ, ಗುಡುಗು, ಮಿಂಚಿನೊಂದಿಗೆ ಭಾರಿ ಮಳೆ ಸುರಿಯಿತು. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರಗಳಲ್ಲೂ ಬೆಳಗ್ಗೆ ಒಂದು ಗಂಟೆ ಕಾಲ ಬಿರುಗಾಳಿಯೊಂದಿಗೆ ಮಳೆ ಸುರಿಯಿತು. ಗುಡುಗು, ಮಿಂಚುಗಳ ಆರ್ಭಟವೂ ಜೋರಾಗಿತ್ತು.

ಕರಾವಳಿಯಲ್ಲಿ ಗುಡುಗು, ಮಿಂಚು, ಸಿಡಿಲಿನ ಮಳೆ, ಇನ್ನೂ ಮೂರು ದಿನ ಮಳೆ ಸಂಭವ

Apr 21 2024, 02:20 AM IST
ದ.ಕ.ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನಿಂದ ಸಂಜೆ ವರೆಗೆ ಇಡೀ ದಿನ ಮೋಡ ಮುಸುಕಿದ ವಾತಾವರಣ ಕಂಡುಬಂದಿದೆ. ಬಿರು ಬೇಸಗೆಯ ಈ ದಿನಗಳಲ್ಲಿ ಇದೇ ಮೊದಲ ಬಾರಿಗೆ ದಿನಪೂರ್ತಿ ಮೋಡದ ಕಾರಣದಿಂದ ವಾತಾವರಣದಲ್ಲಿ ತುಸು ತಂಪನೆಯ ಅನುಭ‍ವ ಉಂಟಾಗಿದೆ.

ಮಲೆನಾಡಿನಲ್ಲಿ ಮೊದಲ ಮಳೆ; ಸಕಲೇಶಪುರದ ಹಲವೆಡೆ ಹಾನಿ

Apr 21 2024, 02:19 AM IST
ಸಕಲೇಶಪುರ ತಾಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಬಿದ್ದಿರುವ ಮುಂಗಾರು ಮಳೆ, ಕಾಫಿ ಬೆಳೆಗಾರರ ಹರ್ಷಕ್ಕೆ ಎಣೆ ಇಲ್ಲದಂತೆ ಮಾಡಿದೆ.

ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದುವರಿದ ಮಳೆ, ನಾಲ್ವರು ಬಲಿ

Apr 21 2024, 02:18 AM IST
ಗೋಕರ್ಣ ದೇಗುಲಕ್ಕೆ ನುಗ್ಗಿದ ನೀರಿನಿಂದ ದೇವಾಲಯ ಜಲಾವೃತವಾಗಿದ್ದು, ರಾಜ್ಯದ ಹಲವೆಡೆ ಭಾರೀ ಮಳೆ ಸುರಿದ ಪರಿಣಾಮ ನಾಲ್ವರು ಬಲಿಯಾಗಿದ್ದಾರೆ.

ಹೊನ್ನಾಳಿ ತಾಲೂಕಿನಲ್ಲಿ ಗಾಳಿ-ಮಳೆ, ಅಪಾರ ಹಾನಿ

Apr 21 2024, 02:16 AM IST
ಹೊನ್ನಾಳಿ ತಾಲೂಕಿನ ತರಗನಹಳ್ಳಿ, ಸಿಂಗಟಗೆರೆ ಅರಕೆರೆ ಮಾಸಡಿ ಹಾಗೂ ನರಸಗೊಂಡನಹಳ್ಳಿ ಗ್ರಾಮಗಳಲ್ಲಿ ಕಳೆದ ಶುಕ್ರವಾರ ರಾತ್ರಿ ಸುರಿದ ಮಳೆ ಮತ್ತು ಬಿರುಗಾಳಿಯಿಂದಾಗಿ ಕೋಟ್ಯಂತರ ರು. ತೋಟಗಾರಿಕೆ ಬೆಳೆಹಾನಿ ಸಂಭವಿಸಿದೆ. ಭಾರಿ ಗಾಳಿಯಿಂದಾಗಿ ಸುಮಾರು 45 ವಿದ್ಯುತ್ ಕಂಬಗಳಿಗೆ ಹಾನಿಯಾಗಿ, ಲಕ್ಷಾಂತರ ರು. ನಷ್ಟ ಸಂಭವಿಸಿದೆ.

3 ತಿಂಗಳ ಬಳಿಕ ಬೆಂಗಳೂರಿನಲ್ಲಿ ಮಳೆ ಸಿಂಚನ

Apr 21 2024, 02:16 AM IST
ನಗರದಲ್ಲಿ ಬರೊಬ್ಬರಿ 3 ತಿಂಗಳ ಬಳಿಕ ಮಳೆಯ ಸಿಂಚನವಾಗಿದೆ. ಕಳೆದ ಜನವರಿಯಲ್ಲಿ ತುಂತುರು ಮಳೆಯಾಗಿತ್ತು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 119
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved