• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

Apr 20 2024, 01:12 AM IST
ಜಿಲ್ಲೆಯಾದ್ಯಂತ ಶುಕ್ರವಾರ ಮಧ್ಯಾಹ್ನದ ನಂತರ ಗುಡುಗು, ಭಾರೀ ಗಾಳಿ ಸಹಿತ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು.ಮಲೆನಾಡಿನ ಹಲವೆಡೆ ಮರಗಳು ರಸ್ತೆಗೆ ಬಿದ್ದ ಪರಿಣಾಮ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಕೆಲವೆಡೆ ಗಂಟೆ ಗಟ್ಟಲೇ ಪ್ರಯಾಣಿಕರು ತಮ್ಮ ವಾಹನಗಳಲ್ಲೇ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣಗೊಂಡಿತ್ತು.

ಕರಾವಳಿಯ ಅಲ್ಲಲ್ಲಿ ಮಳೆ

Apr 20 2024, 01:07 AM IST
ಕಳೆದ ಹಲವು ದಿನಗಳಿಂದ ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ಮಳೆ ಕೊಂಚ ತಂಪನ್ನೆರೆಯಿತು. ಚಾರ್ಮಾಡಿ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ ನೆರಿಯ ಕಡೆ ಗಾಳಿ, ಗುಡುಗಿನ ಸಹಿತ ಮಳೆ ಬಿದ್ದಿದೆ.

ಬಿಸಿಲಿನ ತಾಪ ಹೆಚ್ಚಳ; ಬಾರದ ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆ

Apr 20 2024, 01:03 AM IST
ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಮಳೆಯಾದ ವರದಿಯಾಗಿತ್ತು. ಅದರಂತೆ ಹಲಗೂರು ಸಮುತ್ತಾ ಮಳೆ ಬರುವ ಸೂಚನೆ ಗುರುವಾರ ಕಂಡು ಬಂತು. ಎಲ್ಲ ರೈತರು ಮಳೆಯಾಗುತ್ತದೆ ಬಿಸಿಲಿನ ತಾಪವನ್ನು ನೀಗಿಸಿಕೊಳ್ಳಲು ಸ್ವಲ್ಪ ತಂಪೆರದಂತಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ರೈತರು, ಜನರ ನಿರೀಕ್ಷೆ ಹುಸಿಯಾಗಿದೆ.

16 ಜಿಲ್ಲೆಯಲ್ಲಿ ಬೇಸಿಗೆ ಮಳೆ: 2 ಬಲಿ, ಕೆಲವೆಡೆ ಅನಾಹುತ

Apr 19 2024, 01:16 AM IST
ಶಿವಮೊಗ್ಗ, ಮಂಡ್ಯ ಮತ್ತಿತರ ಕಡೆ ಭಾರಿ ಗಾಳಿ ಬೀಸಿದ ಪರಿಣಾಮ 30ಕ್ಕೂ ಹೆಚ್ಚು ರಾಸು ಸಾವು ಕಂಡಿವೆ. ಕೆಲವೆಡೆ ಆಲಿಕಲ್ಲು ಮಳೆ ಸುರಿದ ಕುರಿತು ವರದಿಯಾಗಿದೆ

ದಾವಣಗೆರೆ: ಭಾರೀ ಸಿಡಿಲು-ಮಳೆ: 25 ಮೇಕೆ ಬಲಿ

Apr 19 2024, 01:10 AM IST
ದಾವಣಗೆರೆ ತಾ. ಈಚಘಟ್ಟ ಗ್ರಾಮದಲ್ಲಿ ಸಿಡಿಲು ಬಡಿದು, 25 ಮೇಕೆಗಳು ಸತ್ತ ಸ್ಥಳಕ್ಕೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ, ರೈತ ಕುಟುಂಬಕ್ಕೆ ಧೈರ್ಯ ತುಂಬಿದರು. ಹಳೆ ಪ್ರವಾಸಿ ಮಂದಿರ ರಸ್ತೆಯಲ್ಲಿ ವಿದ್ಯುತ್ ಕಂಬ, ಮರಗಳು ಧರೆಗುರುಳಿ, ದ್ವಿಚಕ್ರ ವಾಹನಗಳು ಜಖಂಗೊಂಡಿವೆ.

ಶಿವಮೊಗ್ಗ ವಿವಿಧೆಡೆ ಗಾಳಿ ಸಹಿತ ಜೋರು ಮಳೆ

Apr 19 2024, 01:06 AM IST
ಶಿವಮೊಗ್ಗ ಜಿಲ್ಲೆಯಾದ್ಯಂತ ಗುರುವಾರ ಸಂಜೆ ವೇಳೆಗೆ ಗುಡುಗು, ಗಾಳಿ ಸಹಿತ ಮಳೆಯಾಗಿದ್ದು, ಕೆಲವೆಡೆ ಮಳೆ, ಗಾಳಿಗೆ ಮನೆಗಳಿಗೆ ಹಾನಿಯಾಗಿದ್ದು, ಇನ್ನು ತೀರ್ಥಹಳ್ಳಿಯಲ್ಲಿ ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವ್ಯಕ್ತಿಯ ಮೇಲೆ ಮರ ಉರುಳಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮಳೆ: ನಾಲ್ಕು ದಿನ ಕಳೆದ್ರೂ ಸಹಜ ಸ್ಥಿತಿಗೆ ಬಾರದ ದುಬೈ

Apr 19 2024, 01:05 AM IST
ಯುಎಇ ಹಲವು ನಗರಗಳು ಇನ್ನೂ ಜಲಾವೃತವಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಶಾಲೆಗೆ 1 ವಾರ ರಜೆ ಘೋಷಿಸಲಾಗಿದೆ.

ಬಿರುಗಾಳಿ ಸಹಿತ ಮಳೆ; ಧರೆಗುರುಳಿದ ಮರ, ವಿದ್ಯುತ್ ಕಂಬಗಳು

Apr 19 2024, 01:05 AM IST
ಭಾರೀ ಮಳೆಗೆ ಹಲವೆಡೆ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಬಿಸಿಲಿನಿಂದ ಬಸವಳಿದ ಜನರಿಗೆ ತಂಪೆರೆದ ಮಳೆ

Apr 19 2024, 01:01 AM IST
ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೂ ಬಿಸಲಿನ ವಾತಾವರಣದಿಂದ ಕೂಡಿತ್ತು. ಸಂಜೆ 4ಕ್ಕೆ ಏಕಾಏಕಿ ಮೋಡ ಕವಿದು ಗುಡುಗು ಸಹಿತ ಅರ್ಧಗಂಟೆಗೂ ಹೆಚ್ಚುಕಾಲ ಉತ್ತಮ ಮಳೆ ಸುರಿಯಿತು.

ವಿಜಯನಗರ ಜಿಲ್ಲೆಯಲ್ಲಿ ಆಲಿಕಲ್ಲು ಮಳೆ, ಸಿಡಿಲಿಗೆ 3 ಆಕಳು ಬಲಿ

Apr 19 2024, 01:00 AM IST
ವಿಜಯನಗರ ಜಿಲ್ಲೆಯಲ್ಲಿ ಗುರುವಾರ ಆಲಿಕಲ್ಲು ಮಳೆ ಸುರಿದಿದ್ದು, ಸಿಡಿಲಿಗೆ ಮೂರು ಆಕಳಗಳು ಬಲಿಯಾಗಿವೆ. ಇನ್ನೂ ಹೂವಿನಹಡಗಲಿಯ ಹಗರನೂರು ಗ್ರಾಮದ ತುಂಬಿನೆಪ್ಪ ದೇವಾಲಯದ ಗರುಡಗಂಬಕ್ಕೆ ಸಿಡಿಲು ಬಡಿದು ಹಾನಿಯಾಗಿದೆ.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 119
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved