• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

12 ಜಿಲ್ಲೆಗಳಲ್ಲಿ ಮತ್ತೆ ಮಳೆ: ಮಹಿಳೆ ಬಲಿ

Apr 13 2024, 01:12 AM IST
ಬಿಸಿಲಿನಿಂದ ಕಂಗೆಟ್ಟಿದ್ದ ಉತ್ತರ ಕರ್ನಾಟಕ, ಮಲೆನಾಡು ಸೇರಿ ರಾಜ್ಯದ 12 ಜಿಲ್ಲೆಗಳಲ್ಲಿ ಶುಕ್ರವಾರವೂ ಕೆಲಕಾಲ ಮಳೆಯಾಗಿದ್ದು, ವಿಜಯಪುರದಲ್ಲಿ ಸಿಡಿಲಿಗೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ಈ ಮೂಲಕ ಬುಧವಾರ ರಾತ್ರಿಯಿಂದೀಚೆಗೆ ಜಿಲ್ಲೆಯಲ್ಲಿ ಸಿಡಿಲಬ್ಬರಕ್ಕೆ ಒಟ್ಟು ನಾಲ್ವರು ಬಲಿಯಾದಂತಾಗಿದೆ.

ಮುಂಡಗೋಡದಲ್ಲಿ ಅಬ್ಬರಿಸಿದ ಮಳೆ

Apr 13 2024, 01:03 AM IST
ಮಧ್ಯಾಹ್ನ ೨.೩೦ರ ಸುಮಾರಿಗೆ ಗುಡುಗು, ಮಿಂಚು, ಸಿಡಿಲು ಸಹಿತ ಪ್ರಾರಂಭವಾದ ಮಳೆ ಸುಮಾರು ೧ ಗಂಟೆಗಳ ಕಾಲ ಸುರಿಯಿತು.

ಹುಣಸಘಟ್ಟ ತಪೋಕ್ಷೇತ್ರದಲ್ಲಿ ಉತ್ತಮ ಮಳೆ ಬೆಳೆಗಾಗಿ ಹೋಮ

Apr 13 2024, 01:02 AM IST
ತಾಲೂಕು ಹುಣಸಘಟ್ಟ ತಪೋಕ್ಷೇತ್ರ ಶ್ರೀ ಗುರು ಹಾಲು ಸ್ವಾಮಿ ಮಠದ ಶ್ರೀ ಗುರುಮೂರ್ತಿ ಶಿವಾಚಾರ್ಯ ಸಾಮಿಗಳ ಸತ್ಸಂಕಲ್ಪದಂತೆ ಏ.11 ರಿಂದ 13 ರವರೆಗೆ ಮಹಾ ಮೃತ್ಯುಂಜಯ ಯಾಗ ಹಮ್ಮಿಕೊಳ್ಳಲಾಗಿತ್ತು.

ನರಸಿಂಹರಾಜಪುರ: ಬಿರು ಬೇಸಿಗೆಗೆ ತಂಪೆರೆದ ಮೊದಲ ಮಳೆ

Apr 13 2024, 01:01 AM IST
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶುಕ್ರವಾರ ಮಧ್ಯಾಹ್ನ 2 ರಿಂದ 3 ಗಂಟೆವರೆಗೆ ಗುಡುಗು, ಗಾಳಿ ಸಹಿತ ಈ ವರ್ಷದ ಮೊದಲ ಮಳೆ ಸುರಿದಿದ್ದು ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತುಸು ನೆಮ್ಮದಿ ತಂದಿದೆ.

ಈ ಬಾರಿ ಮುಂಗಾರು ಮಳೆ ಬಗ್ಗೆ ಸ್ಕೈಮೇಟ್‌ ಭವಿಷ್ಯ ಏನಿದೆ?

Apr 12 2024, 07:22 AM IST

ಪ್ರಸ್ತುತ ಮುಂಗಾರು ವರ್ಷದಲ್ಲಿ ಭಾರತದಾದ್ಯಂತ ಸಾಧಾರಣ ಮುಂಗಾರು ಮಳೆಯಾಗಲಿದ್ದು, ದೀಘ ಕಾಲೀನ ಸರಾಸರಿಯ ಶೇ.102ರಷ್ಟು ಅಂದರೆ ಜೂನ್‌ನಿಂದ ಸೆಪ್ಟೆಂಬರ್‌ ಅವಧಿಯಲ್ಲಿ ಒಟ್ಟಾರೆ 868.6 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ

10 ಜಿಲ್ಲೆಗಳಲ್ಲಿ ಬೇಸಿಗೆ ಮಳೆ: ಸಿಡಿಲಿಗೆ ಮೂವರು ಸಾವು

Apr 12 2024, 05:32 AM IST

ನೆತ್ತಿ ಸುಡುವ ಬಿಸಿಲಿನಲ್ಲೇ ಯುಗಾದಿ ಹಬ್ಬದ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿದ ಜನತೆಗೆ ಕೊನೆಗೂ ಮಳೆರಾಯ ತಂಪಿನ ಸಿಂಚನ ನೀಡಿದ್ದಾನೆ.

‘ಕಾಂಗ್ರೆಸ್‌ ಬಂದಾಗ ಬರಗಾಲ, ಬಿಜೆಪಿ ಇದ್ದಾಗ ಮಳೆ’

Apr 12 2024, 01:12 AM IST
ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದಿದ್ದರಿಂದ ಏನಿಲ್ಲ ಏನಿಲ್ಲ ನೀರಿಲ್ಲ ಅನ್ನುವಂತಾಗಿದೆ, ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಿದ್ದಾಗ ಐದು ವರ್ಷ ಬರಗಾಲವಿತ್ತು. ಇದೀಗ ಮತ್ತೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದಾರೆ ಬರ ಬಂದಿದೆ

ಈ ವರ್ಷ ಮಳೆ ಕಡಿಮೆ, ಪದಾರ್ಥಗಳಿಗೆ ಬೆಲೆ ಹೆಚ್ಚು: ವೇದ ಬ್ರಹ್ಮಶ್ರೀ ರವಿ ಪುರಾಣಿಕ್‌

Apr 11 2024, 12:58 AM IST
ಅರಸೀಕೆರೆಯ ಶ್ರೀರಾಮ ಮಂದಿರಲ್ಲಿ ತಾಲೂಕು ಬ್ರಾಹ್ಮಣ ಸಂಘವು ಹಮ್ಮಿಕೊಂಡಿರುವ 11 ದಿನಗಳ ಶ್ರೀ ರಾಮೋತ್ಸವ ಕಾರ್ಯಕ್ರಮದ ಮೊದಲ ದಿನವಾದ ಮಂಗಳವಾರ ಮಠ ಮುದ್ರಾ ವೇದ ಬ್ರಹ್ಮಶ್ರೀ ರವಿ ಪುರಾಣಿಕ್ ಅವರು ಪಂಚಾಂಗ ಶ್ರವಣ ಮಾಡಿದರು.

ನೆತ್ತಿ ಮೇಲೆ ಕೆಂಡದ ಮಳೆ ಮಧ್ಯಯೂ ಭರ್ಜರಿ ಯುಗಾದಿ ಖರೀದಿ

Apr 09 2024, 12:49 AM IST
ಕೋಟೆ ನಾಡು ಚಿತ್ರದುರ್ಗದಲ್ಲಿ ಈ ಬಾರಿ ಉಷ್ಣಾಂಶ 40 ಡಿಗ್ರಿಯಷ್ಟು ದಾಟಿದೆ. ನೆತ್ತಿ ಮೇಲೆ ಕೆಂಡದ ಮಳೆ ಸುರಿಯುತ್ತಿದರೂ ಯುಗಾದಿ ಹಬ್ಬದ ಖರೀದಿ ಭರಾಟೆಯಲ್ಲಿ ಅಂತಹ ಇಳಿಮುಖ ಕಂಡು ಬರಲಿಲ್ಲ. ಬಿಸಿಲ ಬೇಗೆಯ ಹೈರಾಣದ ನಡುವೆಯೂ ಜನತೆ ಅತ್ಯಂತ ಸಂಭ್ರದಿಂದ ಖರೀದಿಯಲ್ಲಿ ಪಾಲ್ಗೊಂಡರು.

ಆರಂಭದಲ್ಲೇ ಉತ್ತಮ ಮುಂಗಾರು : ಮಳೆ ಬಗ್ಗೆ ಸಿಕ್ಕಿದೆ ಶುಭ ಸುದ್ದಿ

Apr 06 2024, 12:52 AM IST
ಉಷ್ಣ ಮಾರುತಗಳ ದೇಶವನ್ನು ಆವರಿಸಿರುವ ಹೊತ್ತಿನಲ್ಲೇ, ಜೂನ್‌ ಮೊದಲ ವಾರದಿಂದ ಆರಂಭವಾಗಲಿರುವ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಇರುವ ಕುರಿತಾದ ಸುಳಿವುಗಳು ದೊರಕಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 118
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved