• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕಾಲಿಕ ಮಳೆ: ಅಡಿಕೆ, ಕಾಫಿ ಬೆಳೆಗೆ ತೊಂದರೆ

Jan 05 2024, 01:45 AM IST
ಕಳೆದ 2 ದಿನಗಳಿಂದ ಮೋಡದ ವಾತಾವರಣ ಇದ್ದರೂ ಮಳೆ ಬಂದಿರಲಿಲ್ಲ. ಆದರೆ, ಗುರುವಾರ ಬೆಳಿಗ್ಗೆಯಿಂದಲೇ ತುಂತುರು ಮಳೆ ಪ್ರಾರಂಭವಾಗಿ ಸಂಜೆಯವರೆಗೂ ಬಿಟ್ಟು, ಬಿಟ್ಟೂ ತುಂತುರು ಮಳೆ ಮುಂದುವರಿದಿದ್ದರಿಂದ ಅಡಿಕೆ ಕೊಯ್ಲಿಗೆ ತೀವ್ರ ತೊಂದರೆಯಾಗಿದೆ

ದಿನವಿಡೀ ನಿರಂತರ ಮಳೆ: ಕಾಫಿ ಬೆಳೆಗಾರರಿಗೆ ಆತಂಕ

Jan 05 2024, 01:45 AM IST
ಗ್ರಾಮೀಣ ಪ್ರದೇಶದ ಹಲವೆಡೆ ಭತ್ತದ ಕೊಯ್ಲು ಮುಗಿದಿದ್ದು ಅಲ್ಪ ಸ್ವಲ್ಪ ಬಾಕಿ ಉಳಿದಿರುವ ರೈತರಿಗೆ ಮಳೆಯಿಂದಾಗಿ ಸಂಕಷ್ಟ ಎದುರಾಗಿದೆ. ಕಾಫಿ ತೋಟಗಳಲ್ಲಿ ಕಾಫಿ ಬಹುತೇಕ ಹಣ್ಣಾಗಿದ್ದು ಕಾಫಿ ಕೊಯ್ಲು ಆರಂಭಗೊಂಡಿದ್ದು ಬಿಸಿಲಿನ ಕೊರತೆಯಿಂದ ರೈತರು ಕಾಫಿ ಒಣಗಿಸಲು ಸಮಸ್ಯೆ ಎದುರಿಸುತ್ತಿದ್ದಾರೆ. ಅಕಾಲಿಕ ಮಳೆ ಬೆಳೆಗಾರರನ್ನು ಆತಂಕಕ್ಕೆ ದೂಡಿದೆ

ಅಡಕೆ ಸಂಸ್ಕರಣೆಗೆ ಅಕಾಲಿಕ ಮಳೆ ಕಾಟ

Jan 05 2024, 01:45 AM IST
ಸಂಸ್ಕರಿಸಿದ ಅಡಕೆಯನ್ನು ಮನೆಯಂಗಳದಲ್ಲಿ ಒಣಗಿಸಲು ಹಾಕಿರುವ ದೃಶ್ಯ ಮಲೆನಾಡಿನ ಎಲ್ಲೆಡೆ ಕಾಣಸಿಗುತ್ತಿದೆ. ಆದರೆ, ಮಳೆಯ ವಾತಾವರಣ ರೈತರ ಎಲ್ಲ ಯತ್ನವನ್ನು ತಲೆಕೆಳಗು ಮಾಡುತ್ತಿದೆ.

ದಕ್ಷಿಣ ಕನ್ನಡ, ಉಡುಪಿಯಲ್ಲಿ ಬಹುತೇಕ ಕಡೆ ಅಕಾಲಿಕ ಮಳೆ

Jan 04 2024, 01:45 AM IST
ಮಂಗಳೂರು ಹಾಗೂ ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬುಧವಾರ ಅಕಾಲಿಕ ಮಳೆಯಾಗಿದೆ.

ಮುಂಗಾರು ಮಳೆ ಉತ್ತಮವಾಗಲಿ ಎಂದು ಬೇಡಿಕೊಂಡ ಸಿಎಂ

Jan 03 2024, 01:45 AM IST
ವಿಜಯಪುರ: ಸುಕ್ಷೇತ್ರ ದ್ಯಾಬೇರಿಯ ತಾಯಿ ವಾಗ್ದೇವಿ ಸನ್ನಿಧಿಯಲ್ಲಿ ನಡೆದ ನೂತನ ದೇವಾಲಯ ಕಟ್ಟಡ ಲೋಕಾರ್ಪಣೆ, ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.ಬಳಿಕ ಮಾತನಾಡಿದ ಅವರು, ಮುಂದಿನ ಮುಂಗಾರಿನಲ್ಲಿ ಉತ್ತಮ ಮಳೆಯಾಗಿ ಪ್ರತಿಯೊಬ್ಬರೂ ಸುಖ, ಸಮೃದ್ಧಿಯಿಂದ ಜೀವನ ನಡೆಸಲಿ ಎಂದು ತಾಯಿ ವಾಗ್ದೇವಿಯಲ್ಲಿ ಪ್ರಾರ್ಥಿಸಿರುವೆ ಎಂದು ಹೇಳಿದರು.

ಉತ್ತಮ ಮಳೆ ಸಮೃದ್ಧ ಬೆಳೆಗೆ ಪ್ರಾರ್ಥಿಸೋಣ

Dec 25 2023, 01:31 AM IST
ಹೊಸಕೋಟೆ: ಪ್ರಸ್ತುತ ರಾಜ್ಯದಲ್ಲಿ ತೀವ್ರ ಬರಗಾಲವಿದ್ದು ಮುಂದಿನ ದಿನಗಳಲ್ಲಿ ಉತ್ತಮ ಮಳೆ ಸಮೃದ್ಧ ಬೆಳೆಯಾಗಲೆಂದು ಹನಮನಲ್ಲಿ ಪ್ರಾರ್ಥಿಸೋಣ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ಮಳೆ ಕೊಯ್ಲು ಪದ್ಧತಿ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ

Dec 24 2023, 01:45 AM IST
ದೊಡ್ಡಬಳ್ಳಾಪುರ: ಜನರ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಜಾನುವಾರುಗಳಿಗಾಗಿ ಕುಡಿಯುವ ನೀರಿಗಾಗಿ ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿಕೊಡಿಸಿ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರಿಗೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆ ವೇದಿಕೆಯ ಮುಖಂಡರು ಮನವಿ ಸಲ್ಲಿಸಿದರು.

ಅಕಾಲಿಕ ಮಳೆ: ಕಾಫಿ ಕೃಷಿಗೆ ಸಮಸ್ಯೆ

Dec 18 2023, 02:00 AM IST
ದಿನನಿತ್ಯ ಮೋಡ ಕವಿದ ವಾತಾವರಣವಿದ್ದು, ಇದು ಕಾಫಿ ಫಸಲಿನ ಮೇಲೆ ಪರಿಣಾಮ ಬೀರಿದೆ. ಕಾಫಿ ಹಣ್ಣಾಗಿದ್ದು, ಕೊಯ್ಲು ಕೆಲಸ ಆರಂಭಗೊಂಡಿದೆ. ಕೊಯ್ಲು ಮಾಡಿದ ಕಾಫಿಯನ್ನು ಒಣಗಿಸುವುದು, ಜತೆಗೆ ತೋಟದಲ್ಲಿ ಹಣ್ಣಾಗಿ ನಿಂತಿರುವ ಕಾಫಿ ಉದುರುತ್ತಿರುವುದು ಬೆಳಗಾರರ ಆತಂಕಕ್ಕೆ ಕಾರಣವಾಗಿದೆ.

ಆಂಧ್ರ, ತಮಿಳುನಾಡಿಗೆ ಡಿ.5ಕ್ಕೆ ಮೈಚಾಂಗ್‌ ಸೈಕ್ಲೋನ್‌: ಭಾರಿ ಮಳೆ

Dec 04 2023, 01:30 AM IST
ಭುವನೇಶ್ವರ್‌: ಬಂಗಾಳಕೊಲ್ಲಿಯ ಆಳವಾದ ವಾಯುಭಾರ ಕುಸಿತವು ಭಾನುವಾರ ‘ಮೈಚಾಂಗ್’ ಚಂಡಮಾರುತವಾಗಿ ಪರಿವರ್ತನೆಗೊಂಡಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಉತ್ತಮ ಮಳೆ

Nov 12 2023, 01:03 AM IST
ಬೆಳ್ತಂಡಿ ತಾಲೂಕಿನಲ್ಲಿ ಉತ್ತಮ ಮಳೆ, ನದಿಗಳಲ್ಲಿ ನೀರಿನ ಹರಿವು ಹೆಚ್ಚಳ
  • < previous
  • 1
  • ...
  • 110
  • 111
  • 112
  • 113
  • 114
  • 115
  • 116
  • 117
  • 118
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved