• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಜಿಎಫ್‌ನಲ್ಲಿ ಬಾರಿ ಮಳೆ: ೭೩.೦೬ ಹೆಕ್ಟರ್ ಬೆಳೆ ನಾಶ

May 22 2025, 01:07 AM IST
ಕೆಜಿಎಫ್‌ನಲ್ಲಿ ವಾಡಿಕೆಗಿಂತ ಶೇ.೧೦೦ ರಷ್ಟು ಹೆಚ್ಚು ಮಳೆ ಸುರಿದ ಹಿನ್ನೆಲೆಯಲ್ಲಿ ಬೆಳೆ ಹಾನಿ ಉಂಟಾಗಿದೆ. ಕೆಲವು ಗ್ರಾಮಗಳಲ್ಲಿ ಶೇ.೪೦ ರಷ್ಟು ಪ್ರಮಾಣದಲ್ಲಿ ಮನೆಗಳಿಗೆ ಹಾನಿ ಆಗಿದೆ. ತಾಲೂಕು ಕಂದಾಯ ಅಧಿಕಾರಿಗಳು ತೋಟಗಾರಿಕೆ , ಕೃಷಿ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ಕೈಗೊಂಡು ವರದಿಯನ್ನು ಸಿದ್ದಪಡಿಸಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ.

ಉಡುಪಿ: ಮುಂದುವರಿದ ವರ್ಷಧಾರೆ, ಇನ್ನೂ ಎರಡು ದಿನ ಮಳೆ ಸಾಧ್ಯತೆ

May 22 2025, 12:53 AM IST
ಉಡುಪಿ ಜಿಲ್ಲೆಯಾದ್ಯಂತ ಬುಧವಾರವೂ ಉತ್ತಮ ಮಳೆಯಾಗಿದೆ. ಮಂಗಳವಾರ ರಾತ್ರಿ ಜಿಲ್ಲೆಯಲ್ಲಿ ಸರಾಸರಿ 105 ಮಿ.ಮೀ. ಮಳೆ ದಾಖಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಇನ್ನೂ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜಿಲ್ಲೆಯಲ್ಲಿ ಶೇ.69 ರಷ್ಟು ಹೆಚ್ಚುವರಿ ಮಳೆ : ಬಿತ್ತನೆಯಲ್ಲಿ ಶೇ. 30 ರಷ್ಟು ಪ್ರಗತಿ

May 22 2025, 12:50 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗೂ ಮೀರಿ ಅಂದರೆ ಶೇ. 69 ರಷ್ಟು ಹೆಚ್ಚುವರಿ ಮಳೆಯಾಗಿದೆ. ಪೂರ್ವ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಗುರಿ 9,155 ಹೆಕ್ಟೇರ್‌, ಈವರೆಗೆ 2,714 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗಿದೆ. ಅಂದರೆ, ಶೇ. 30 ರಷ್ಟು ಬಿತ್ತನೆಯಾಗಿದೆ.

ಮಳೆ: ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ಸೂಚನೆ

May 22 2025, 12:47 AM IST
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಸಂಭಾವ್ಯ ಪ್ರವಾಹ ಹಾಗೂ ಮುಳುಗಡೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೂರು ದಿನ ನಿರಂತರ ಮಳೆ ಸಾಧ್ಯತೆ, ಎಚ್ಚರ ಇರಲಿ: ಡಿಸಿ ಸೂಚನೆ

May 21 2025, 02:25 AM IST
ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆ ಬೀಳುವ ಮಾಹಿತಿ ನೀಡಿದೆ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಗ್ರಾಮ, ತಾಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು.

ಡಂಬಳ ಹೋಬಳಿಯಾದ್ಯಂತ ಭಾರೀ ಮಳೆ

May 21 2025, 02:21 AM IST
ಡಂಬಳ ಸೇರಿದಂತೆ ಹೋಬಳಿಯ ಹಳ್ಳಿಗಳಲ್ಲಿ ಬೆಳಗ್ಗೆ 2 ಗಂಟೆ ಕಾಲ ಭಾರೀ ಮಳೆ ಸುರಿದಿದೆ.

ಮಳೆ ಹಾನಿ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ-

May 21 2025, 02:20 AM IST
ಒಂದು ವಾರದಲ್ಲಿ ಬೆಳೆ ಹಾನಿ ಕುರಿತು ವರದಿಯನ್ನು ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ನೀಡಬೇಕು

ರಾಜಧಾನಿಯಲ್ಲಿ ಮಳೆ ಅಬ್ಬರ: ಯೋಧರಾದ ಸಂಚಾರಿ ಪೊಲೀಸರು

May 21 2025, 02:13 AM IST
ಕಳೆದ ಮೂರು ದಿನಗಳಿಂದ ವರುಣನ ಅಬ್ಬರದಿಂದ ರಾಜಧಾನಿಯಲ್ಲಿ ಸೃಷ್ಟಿಯಾಗಿರುವ ಜಲ ಪ್ರವಾಹದಲ್ಲಿ ಸಂಕಷ್ಟಕ್ಕೆ ಸಿಲುಕಿದ ನಾಗರಿಕರ ನೆರವಿಗೆ ‘ಜಲ ಯೋಧ’ರಂತೆ ಸಂಚಾರ ವಿಭಾಗದ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ.

ದಾವಣಗೆರೆಯಲ್ಲಿ ಮತ್ತೆ ಮಳೆ ಆರ್ಭಟ: ಜನಜೀವನ ಅಸ್ತವ್ಯಸ್ತ

May 21 2025, 02:10 AM IST
ಮುಂಗಾರು ಪೂರ್ವದ ಮಳೆಯ ಆರ್ಭಟ ಜಿಲ್ಲೆಯಲ್ಲಿ ಭರ್ಜರಿಯಾಗಿಯೇ ಶುರುವಾಗಿದೆ. ಮಂಗಳವಾರ ಇಡೀ ದಿನ ನಗರ ಜಿಲ್ಲಾದ್ಯಂತ ದಟ್ಟಮೋಡಗಳು ಆವರಿಸಿದ್ದವು. ಮಧ್ಯಾಹ್ನ ಸುಮಾರು 1 ಗಂಟೆಗೂ ಹೆಚ್ಚು ಕಾಲ ಜೋರು ಮಳೆಯಾದರೆ, ಆಗಾಗ ತುಂತುರು ಸುರಿಯುತ್ತಿದೆ.

ಮಳೆ ಸಮಸ್ಯೆಗಳ ಪುನರಾವರ್ತನೆ: ಅಧಿಕಾರಿಗಳಿಗೆ ಬೆವರಿಳಿಸಿದ ಬಿಜೆಪಿ

May 21 2025, 02:05 AM IST
ರಾಜಧಾನಿಯಲ್ಲಿ ಧಾರಾಕಾರವಾಗಿ ಸುರಿದ ಮಳೆಯಿಂದ ಅನಾಹುತ ಸಂಭವಿಸಿರುವ ಪ್ರದೇಶಗಳಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ನೇತೃತ್ವದ ಬಿಜೆಪಿ ನಿಯೋಗ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 118
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved