• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಡುವಿಲ್ಲದೇ ಸುರಿಯುತ್ತಿರುವ ಮಳೆ

May 20 2025, 11:54 PM IST
ಜಿಲ್ಲೆಯಲ್ಲಿ ದಿನೇ ದಿನೇ ಪೂರ್ವ ಮುಂಗಾರಿನ ಅಬ್ಬರ ಜೋರಾಗುತ್ತಿದೆ. ಕೆಲವೆಡೆ ಸೋಮವಾರ ರಾತ್ರಿ ಆರಂಭವಾದ ಮಳೆ ಮಂಗಳವಾರವೂ ಮುಂದುವರಿದಿತ್ತು. ಮಲೆನಾಡಿನ ಹಲವೆಡೆ ತೇವಾಂಶ ಹೆಚ್ಚಾಗಿ ಸಣ್ಣಪುಟ್ಟ ಧರೆ ಕುಸಿತ ಉಂಟಾಗಿದ್ದರೆ, ಮತ್ತೊಂದೆಡೆ ಮಿನಿ ಬಸ್‌ ಹಾಗೂ ಬೈಕಿನ ಮೇಲೆ ಮರ ಬಿದ್ದಿರುವ ಘಟನೆಯೂ ಕೂಡ ನಡೆದಿದೆ.

ಭಟ್ಕಳದಲ್ಲಿ ದಿನವಿಡೀ ಸುರಿದ ಮಳೆ : ಜನಜೀವನ ಅಸ್ತವ್ಯಸ್ತ

May 20 2025, 11:53 PM IST
ಇಷ್ಟು ದಿನದ ಬಿಸಿಲ ತಾಪಮಾನದಿಂದ ಉಂಟಾದ ಸೆಕೆಯಿಂದ ಬಳಲಿದ್ದ ಜನತೆ ದಿನವಿಡೀ ಮಳೆ ಸುರಿದಿದ್ದರಿಂದ ತಂಪಿನ ವಾತಾವರಣ ಅನುಭವಿಸಿದರು

ಹರಿಹರ ನಗರಾದ್ಯಂತ ಒಂದೂವರೆ ತಾಸು ಭಾರಿ ಮಳೆ

May 20 2025, 11:53 PM IST
ನಗರ ಸೇರಿದಂತೆ ತಾಲೂಕಿನ ವಿವಿಧೆಡೆ ಮಂಗಳವಾರ ಮಧ್ಯಾಹ್ನ ಭಾರಿ ಮಳೆ ಸುರಿಯುವ ಮೂಲಕ ಧರಣಿಗೆ ತಂಪು ನೀಡಿತು. ನಗರದಲ್ಲಿ ಬೆಳಗಿನಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನ 12.10ರಿಂದ ಇದ್ದಕ್ಕಿದಂತೆ ಜೋರು ಮಳೆ ಪ್ರಾರಂಭವಾಗಿ 1.40 ರವರೆಗೆ ಸುರಿಯಿತು.

ಜಿಲ್ಲೆಯಲ್ಲಿ ಆಶಾಢಕ್ಕೂ ಮೊದಲೇ ಸೋನೆ ಮಳೆ

May 20 2025, 11:50 PM IST
ಸಾಮಾನ್ಯವಾಗಿ ಜುಲೈ ತಿಂಗಳಿನಲ್ಲಿ ಆಶಾಢದ ಅನುಭವವಾಗುತ್ತದೆ. ಅಂದರೆ ಜಿಟಿಜಿಟಿ ಸುರಿಯುವ ಸೋನೆ ಮಳೆ, ಚುಮುಚುಮು ಚಳಿ, ಹೊರಗೆ ಕಾಲಿಟ್ಟರೆ ಕೆಸರು. ಆದರೆ ಇದೆಲ್ಲಾ ಅನುಭವ ಮೇ ತಿಂಗಳಲ್ಲೇ ಆಗುತ್ತಿದೆ. ಕಾರಣ ಹಠಾತ್ತಾಗಿ ಶುರುವಾಗಿರುವ ಸೋನೆ ಮಳೆ ಜುಲೈ ತಿಂಗಳ ಆಶಾಢದ ಅನುಭವವನ್ನು ಮೇ ತಿಂಗಳಲ್ಲೇ ಉಣಬಡಿಸುತ್ತಿದೆ. ಕೆರೆಕಟ್ಟೆಗಳೇ ಭರ್ತಿಯಾಗದೆ ಸೋನೆ ಮಳೆಯ ಜಿನುಗುವ ನೀರಿಗೆ ಭತ್ತ ನಾಟಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ಈ ವರ್ಷ ಬತ್ತದ ಉತ್ಪಾದನೆ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ.

ಬಿಟ್ಟೂ ಬಿಡದೆ ಸುರಿಯುತ್ತಿರುವ ಮಳೆ

May 20 2025, 11:45 PM IST
ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಮುಂಜಾನೆಯಿಂದಲೇ ಬಿಟ್ಟು ಬಿಡದೆ ಸುರಿದ ಮಳೆಯಿಂದಾಗಿ ಜನ ಹೈರಾಣಾಗಿದ್ದಾರೆ. ಕಳೆದ 2 ದಿನಗಳಲ್ಲಿ ತುಮಕೂರು ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ವರುಣ ಅಬ್ಬರಿಸಿದ್ದು, ತಗ್ಗುಪ್ರದೇಶಗಳು, ಕೆಲ ಬಡಾವಣೆಗಳ ರಸ್ತೆಗಳು, ತೋಟಗಳು ಜಲಾವೃತಗೊಂಡಿವೆ.

ಮಳೆ ಅವಾಂತರಕ್ಕೆ ಪರಿಹಾರ ಕಂಡುಕೊಳ್ಳಿ : ಸಿಎಂ ತಾಕೀತು

May 20 2025, 02:38 AM IST
ಭಾರೀ ಮಳೆಯಿಂದಾಗಿ ನಗರದಲ್ಲಿ ಸೃಷ್ಟಿಯಾಗಿರುವ ಅನಾಹುತಕ್ಕೆ ಸಿಲುಕಿರುವ ಜನರ ನೆರವಿಗೆ ಕೂಡಲೆ ಧಾವಿಸಬೇಕು, ಜನರ ಸಮಸ್ಯೆಯನ್ನು ನೀಗಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಬಿಎಂಪಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಇಂದು, ನಾಳೆ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ, ರೆಡ್ ಅಲರ್ಟ್

May 20 2025, 01:39 AM IST
ಮೇ 20, 21ರಂದು ಕರಾವಳಿಯಲ್ಲಿ ಗುಡುಗು, ಸಿಡಿಲು, ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಗೋಕರ್ಣದಲ್ಲಿ ಮಳೆ ಅಬ್ಬರ: ವಾತಾವರಣ ತುಸು ತಂಪು

May 20 2025, 01:28 AM IST
ಕಳೆದೆರಡು ದಿನಗಳಿಂದ ಮುಂಜಾನೆ ಮತ್ತು ಸಂಜೆ ವೇಳೆ ತುಂತುರು ಮಳೆಯಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ವ್ಯಾಪಕ ಮಳೆ

May 20 2025, 01:18 AM IST
ದೊಡ್ಡಬಳ್ಳಾಪುರ: ಕಳೆದ 24 ಗಂಟೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ 4 ತಾಲೂಕುಗಳಲ್ಲೂ ವ್ಯಾಪಕವಾಗಿ ಮಳೆಯಾಗಿದೆ. ರಾತ್ರಿಯಿಡೀ ಸುರಿದ ಮಳೆಯಿಂದ ಜನಜೀವನ ಬಾಧಿತವಾಗಿದ್ದು, ಕೆಲವೆಡೆ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿರುವ ಕುರಿತು ವರದಿಯಾಗಿದೆ.

ಕನಕಪುರದಲ್ಲಿ ಭಾರಿ ಮಳೆ: ಮನೆ ಕುಸಿತ

May 20 2025, 01:08 AM IST
ಕನಕಪುರ: ನಗರದಲ್ಲಿ ಭಾನುವಾರ ರಾತ್ರಿ ಸುರಿದ ಭಾರಿಮಳೆಗೆ ಕುಸಿದು ಬಿದ್ದ ಮನೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 119
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved