• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್‌’

May 20 2025, 01:06 AM IST

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಮುಂದುವರಿದಿದ್ದು, ರಾಜಧಾನಿ ಬೆಂಗಳೂರು, ಚಿಕ್ಕಬಳ್ಳಾಪುರ, ಕಲಬುರಗಿ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದೆ.  

ಮಳೆ ಹಾನಿ ಪ್ರದೇಶದಲ್ಲಿ ಆಯುಕ್ತರ ತಲಾಶ್‌ : ರಸ್ತೆಯಲ್ಲಿ ಟ್ರ್ಯಾಕ್ಟರ್‌ನಲ್ಲಿ ಸುತ್ತಾಟ

May 19 2025, 07:04 AM IST

ನಗರದಲ್ಲಿ ಶನಿವಾರ ಭಾರೀ ಮಳೆ ಬಂದು ಹಾನಿಗೆ ಒಳಗಾದ ಪ್ರದೇಶಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅಧಿಕಾರಿಗಳೊಂದಿಗೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.

ಸಿರುಗುಪ್ಪ ತಾಲೂಕಿನಾದ್ಯಂತ ಉತ್ತಮ ಮಳೆ

May 19 2025, 02:55 AM IST
ತಾಲೂಕಿನಾದ್ಯಂತ ಶನಿವಾರ ತಡರಾತ್ರಿಯಲ್ಲಿ ಉತ್ತಮ ಮಳೆಯಾಗಿದೆ.

ಗಣಿ ಜಿಲ್ಲೆಯಲ್ಲಿ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆ

May 19 2025, 02:00 AM IST
ನಗರ ಸೇರಿದಂತೆ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಧಾರಾಕಾರ ಮಳೆ-ಗಾಳಿಗೆ ತಾಲೂಕಿನ ಗೊಲ್ಲರ ನಾಗೇನಹಳ್ಳಿ ಗ್ರಾಮದ 6 ಕುರಿಗಳು ಅಸು ನೀಗಿವೆ.

3 ದಿನ ಮಳೆ : 14 ಜಿಲ್ಲೆಗೆ ಆರೆಂಜ್‌ ಅಲರ್ಟ್‌

May 19 2025, 12:11 AM IST
ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ ಇನ್ನಷ್ಟು ಚುರುಕುಗೊಳ್ಳಲಿದ್ದು, 14 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಡಂಬಳ ಹೋಬಳಿಯಲ್ಲಿ ರಾತ್ರಿ ಇಡೀ ಧಾರಾಕಾರ ಮಳೆ

May 18 2025, 11:54 PM IST
ಡಂಬಳ ಸೇರಿ ಹೋಬಳಿಯ ಗ್ರಾಮಗಳಲ್ಲಿ ಭಾನುವಾರ ರಾತ್ರಿ ಇಡೀ ಧಾರಕಾರವಾಗಿ ಮಳೆ ಸುರಿದಿದೆ.

ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ

May 18 2025, 01:34 AM IST
ರಾಜ್ಯದಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಮುಂದುವರಿದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರವೂ ಮಳೆ ಸುರಿಯಿತು.

ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌

May 17 2025, 12:19 PM IST

ರಾಜ್ಯದಲ್ಲಿ ಮೇ 21ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ

ಗುಂಡ್ಲುಪೇಟೆಯಲ್ಲಿ ಭರ್ಜರಿ ಮಳೆ

May 17 2025, 02:37 AM IST
ಗುಂಡ್ಲುಪೇಟೆ ಊಟಿ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಸುರಿದ ಮಳೆಗೆ ಹೆದ್ದಾರಿಯಲ್ಲಿ ನೀರು ಹರಿಯುವ ದೃಶ್ಯ.

ಗದಗದಲ್ಲಿ ಗುಡುಗು, ಸಿಡಿಲು ಆರ್ಭಟದೊಂದಿಗೆ ರಭಸದ ಮಳೆ

May 17 2025, 01:16 AM IST
ಗದಗ ನಗರದಲ್ಲಿ ಶುಕ್ರವಾರ ಸಂಜೆ ಸಿಡಿಲು, ಗುಡುಗಿನ ಆರ್ಭಟದೊಂದಿಗೆ ಒಂದು ಗಂಟೆಗೂ ಅಧಿಕ ಕಾಲ ರಭಸದ ಮಳೆ ಸುರಿಯಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 119
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved