ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಳೆ: ಹೂ ಬೆಳೆಗಾರರಿಗೆ ಸಂಕಷ್ಟ
Oct 18 2024, 12:04 AM IST
ಜಿಲ್ಲೆಯಾದ್ಯಂತ ಸಾವಿರಾರು ಹೆಕ್ಟೇರ್ ನಲ್ಲಿ ರೈತರು ಗುಲಾಬಿ ಮತ್ತು ಸೇವಂತಿ ಹೂ ಬೆಳೆದಿದ್ದಾರೆ. ರಾಜ್ಯ ಮತ್ತು ಪಕ್ಕದ ರಾಜ್ಯಗಳೂ ಸೇರಿದಂತೆ ದೇಶಾದ್ಯಂತ ಹೂ ರಪ್ತು ಮಾಡಿ ನಿರಂತರ ಆದಾಯ ಗಳಿಸುತ್ತಿದ್ದರು. ಈಗ ಮಳೆಯಿಂದಾಗಿ ಹೂವು ಬೆಳೆದ ರೈತರು ಸಂಕಷ್ಟಕ್ಕೀಡಾಗಿದ್ದಾರೆ.
ಸೀಗೆ ಹುಣ್ಣಿಮೆಯ ಸಂಭ್ರಮ ಕಸಿದ ಮಳೆ!
Oct 18 2024, 12:03 AM IST
ಈ ಹುಣ್ಣಿಮೆಗೆ ಕಡಲೆ, ಗೋದಿ ಮೇಲೆದಿದ್ದು ಹಸಿರಾಗಿ ಕಾಣಬೇಕಿದ್ದ ಭೂಮಿ ತೇವಾಂಶದಿಂದ ಕೂಡಿದೆ. ಎಲ್ಲಿ ನೋಡಿದರಲ್ಲಿ ಹೊಲಗಳಲ್ಲಿ ನೀರು ನಿಂತಿದ್ದು, ಹಿಂಗಾರಿ ಬಿತ್ತನೆಯೇ ಆಗಿಲ್ಲ.
ಮಳೆ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸುತ್ತಿದ್ದೇವೆ: ಡಿ.ಕೆ.ಶಿವಕುಮಾರ್
Oct 17 2024, 01:32 AM IST
ಅನಿರೀಕ್ಷಿತವಾಗಿ ಸುರಿಯುತ್ತಿರುವ ಭಾರೀ ಮಳೆ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
2ನೇ ದಿನವೂ ಮಳೆ: ನಲುಗಿದ ಸಿಲಿಕಾನ್ಸಿಟಿ
Oct 17 2024, 12:57 AM IST
ಕಳೆದ ಮೂರು ದಿನಗಳಿಂದಲೂ ಬೆಂಗಳೂರು ನಗರದಾದ್ಯಂತ ಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡು ಪರದಾಡುವಂತಾಗಿದೆ.
ಕಡ್ಡಾಯ ಜಿಟಿಜಿಟಿ ಮಳೆ: ಜನಜೀವನ ಅಸ್ತವ್ಯಸ್ತ
Oct 17 2024, 12:57 AM IST
ಚಳ್ಳಕೆರೆ: ತಾಲ್ಲೂಕಿನಾದ್ಯಂತ ಬುಧವಾರ ಸುರಿದ ಜಿಟಿಜಿಟಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಯಿತು.
ನಾಳೆಗೆ.......ನಿರಂತರ ಮಳೆ: ಸಂಕಷ್ಟಕ್ಕೆ ಸಿಲುಕಿದ ಹೂ ಬೆಳೆಗಾರರು
Oct 17 2024, 12:56 AM IST
ನಗರ ಹೊರವಲಯದ ಕೆ.ವಿ.ಕ್ಯಾಂಪಸ್ ಬಳಿಯ ಹೂವಿನ ಮಾರುಕಟ್ಟೆಯಲ್ಲಿ ಮಳೆಯ ನಡುವೆಯೂ ಹೂವಿನ ವ್ಯಾಪಾರ ನಡೆಯುತ್ತಿದೆ. ಮಾರುಕಟ್ಟೆಗೆ ತಾವು ಬೆಳೆದ ಹೂಗಳೊಂದಿಗೆ ಆಗಮಿಸುತ್ತಿರುವ ರೈತರು, ಹೂಗಳ ಮಾರಾಟದಿಂದ ತಾವು ಅಂದುಕೊಂಡಷ್ಟು ಹಣ ಗಳಿಕೆಯಾಗದೇ ವಾಪಸ್ಸಾಗುತ್ತಿದ್ದಾರೆ.
ಹೊಸದುರ್ಗದಾದ್ಯಂತ ಉತ್ತಮ ಮಳೆ
Oct 17 2024, 12:53 AM IST
ಹೊಸದುರ್ಗ: ತಾಲೂಕಿನಾದ್ಯಂತ ಕಳೆದೆರೆಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸದ ಜೊತೆಗೆ ಬೇಸರವನ್ನು ಮೂಡಿಸಿದೆ.
ಮಳೆ ಹಾನಿ ಸಂಕಷ್ಟದಲ್ಲಿದ್ದವರಿಗೆ ಬಿಬಿಎಂಪಿ ನೀರು, ಹಾಲು, ಬ್ರೆಡ್
Oct 17 2024, 12:47 AM IST
ಮಳೆ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿರಾಶ್ರಿತರಿಗೆ ಹಾಲು, ಬ್ರೆಡ್ ವಿತರಿಸಿದರು.
ಕಲಬುರಗಿ: ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ
Oct 17 2024, 12:11 AM IST
ಜೋಳ, ಕಡಲೆ ಬಿತ್ತನೆಯಲ್ಲಿ ಮುಳುಗಿದ್ದ ರೈತರಿಗೆ ಅಡಚಣೆ. ಕೆಳ ಪ್ರದೇಶದಲ್ಲಿರುವ ತೊಗರಿ ಹೊಲಗದ್ದೆಗಳಿಗೂ ತೊಂದರೆ. ತೊಗರಿ ಫಸಲು ಕೂಡಾ ನಳನಳಿಸುತ್ತಿರುವಾಗಲೇ ಚಿತ್ತ ಮಳೆ ಜಿಲ್ಲಾದ್ಯಂತ 2 ದಿನದಿಂದ ಸುರಿಯತ್ತಿದೆ.
ತಮಿಳುನಾಡಲ್ಲಿ ಮಳೆ ಇಳಿಕೆ, ರಕ್ಷಣಾ ಕಾರ್ಯ ಚುರುಕು
Oct 17 2024, 12:05 AM IST
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡು, ದಕ್ಷಿಣ ಆಂಧ್ರಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.
< previous
1
...
17
18
19
20
21
22
23
24
25
...
101
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್