ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆ ಮತ್ತು ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ನೀರು ಬಿಡುಗಡೆ ಮಾಡುತ್ತಿರುವುದರಿಂದ ಗುರುವಾರ ವೇದಗಂಗಾ ಮತ್ತು ದೂದಗಂಗಾ ಒಂದು ಅಡಿ ಮತ್ತು ಕೃಷ್ಣಾ ನದಿಯ ನೀರಿನಮಟ್ಟ ಎರಡು ಅಡಿ ಏರಿಕೆಯಾಗಿದೆ.