• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಧಾರಾಕಾರ ಮಳೆ

Sep 02 2024, 02:03 AM IST
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಂಧ್ರ, ತೆಲಂಗಾಣ, ಒಡಿಶಾದಲ್ಲಿ ಚಂಡಮಾರುತ್ತ ಎದ್ದಿದ್ದು, ಕಲ್ಯಾಣ ಕರ್ನಾಟಕದಾದ್ಯಂತ ಮಳೆ ಹೆಚ್ಚಾಗಿ ಕೆಲ ಪ್ರದೇಶಗಳು ಹಾಗೂ ಮನೆಗಳು ಜಲಾವೃತಗೊಂಡಿವೆ.

ಧಾರಾಕಾರ ಮಳೆ: ನೆಲಕ್ಕುರುಳಿದ ವಿದ್ಯುತ್‌ ಕಂಬ

Sep 01 2024, 01:59 AM IST
ರೈತರು ಹೊಲದಲ್ಲಿ ಹೆಸರು ರಾಶಿ ಭರದಿಂದ ನಡೆಸುತ್ತಿದ್ದಾರೆ. ಆದರೆ ಪದೇ ಪದೇ ಸುರಿಯುತ್ತಿರುವ ಮಳೆ ಕಾಟದಿಂದಾಗಿ ಹೆಸರು ಬೆಳೆ ತಾಡಪತ್ರಿಯಿಂದ ಮುಚ್ಚಿ ಹಾಕಿದ್ದಾರೆ. ಹೆಸರು ಕಾಯಿ ಮಳೆಯಿಂದ ನನೆದು ಮೊಳಕೆಯೊಡೆಯುತ್ತಿವೆ ಖುಷಿಯಿಂದ ಬಿತ್ತನೆ ಮಾಡಿ ಖುಷಿಪಟ್ಟ ರೈತರು ಇದೀಗ ಆತಂಕವನ್ನು ಎದುರಿಸಬೇಕಾಗಿದೆ.

ಕಲಬುರಗಿ ಜಿಲ್ಲಾದ್ಯಂತ ಹುಬ್ಬ ಮಳೆ ಹಬ್ಬ

Sep 01 2024, 01:46 AM IST
ವಾಡಿ ಪಟ್ಟಣದಲ್ಲಿ ನಿನ್ನೆ ರಾತ್ರಿಯಿಂದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಶುಕ್ರವಾರ ವಾರ ದಿನ ಪೂರ್ತಿ ಮೋಡ ಕವಿದ ವಾತಾವರಣದಿಂದ ಕೊಡಿತ್ತು. ರಾತ್ರಿ ಒಂಬತ್ತು ಗಂಟೆಯಿಂದ ಮಳೆಯ ಆರ್ಭಟ ಶುರುವಗಿದ್ದು ಶನಿವಾರವೂ ಮುಂದುವರಿದಿದೆ.

ಬರಗಾಲದ ನಂತರ ಈ ಸಾರಿ ಭರ್ಜರಿ ಮಳೆ : ಈರುಳ್ಳಿಗೆ ರೋಗ - ಬೆಳೆಹಾನಿ, ಗ್ರಾಹಕರ ಜೇಬಿಗೆ ಭಾರ

Aug 31 2024, 01:44 AM IST
ಬರಗಾಲದ ನಂತರ ಈ ಸಾರಿ ಭರ್ಜರಿ ಮಳೆ ಆಗಿದೆ. ಹೀಗಾಗಿ ಅಲ್ಲಲ್ಲಿ ಬೆಳೆಹಾನಿ ಆಗಿದೆ. ಜೊತೆಗೆ ಈ ಭಾಗದಲ್ಲಿ ಅತಿವೃಷ್ಟಿಗೆ ಪ್ರಸಕ್ತ ವರ್ಷ ಈರುಳ್ಳಿ ಬೆಳೆ ರೋಗ ಬಾಧೆ ತಗುಲಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಈರುಳ್ಳಿ ಅಭಾವ ಉಂಟಾಗಿ ಬೆಲೆ ಕೂಡ ಏರಿಕೆಯಾಗಿದೆ.

ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆ : ಮತ್ತೆ ಏರಿಕೆಯಾಯ್ತು ಕೃಷ್ಣಾ ನೀರಿನ ಮಟ್ಟ

Aug 30 2024, 02:01 AM IST

  ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆ ಮತ್ತು ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ನೀರು ಬಿಡುಗಡೆ ಮಾಡುತ್ತಿರುವುದರಿಂದ ಗುರುವಾರ ವೇದಗಂಗಾ ಮತ್ತು ದೂದಗಂಗಾ ಒಂದು ಅಡಿ ಮತ್ತು ಕೃಷ್ಣಾ ನದಿಯ ನೀರಿನಮಟ್ಟ ಎರಡು ಅಡಿ ಏರಿಕೆಯಾಗಿದೆ.

ಮಳೆ ಹಾನಿಕುರಿತು ಕೂಡಲೇ ಪ್ರಸ್ತಾವ ಸಲ್ಲಿಸಿ: ಶಾಸಕ

Aug 30 2024, 01:04 AM IST
ಕಲಬುರಗಿ ಜಿಲ್ಲಾಧಿಕಾರಿಗಳು ನೈಸರ್ಗಿಕ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ₹೨ ಕೋಟಿ ಪರಿಹಾರವನ್ನು ನೀಡುತ್ತಿದ್ದಾರೆ. ಅಧಿಕಾರಿಗಳು ತಮ್ಮ ಇಲಾಖೆಯಿಂದ ಹಾನಿಗೊಂಡಿರುವ ಕಾಮಗಾರಿಗಳ ವರದಿಯನ್ನು ನೀಡಿದರೆ ಪ್ರಸ್ತಾವನೆ ಸಲ್ಲಿಸಲು ಅನುಕೂಲವಾಗಲಿದೆ ಎಂದು ಶಾಸಕ ಡಾ. ಅವಿನಾಶ ಜಾಧವ್ ಹೇಳಿದರು.

ತರೀಕೆರೆ, ಶೃಂಗೇರಿಯಲ್ಲಿ ಧಾರಾಕಾರ ಮಳೆ

Aug 30 2024, 01:00 AM IST
ತರೀಕೆರೆ: ಕಳೆದ ನಾಲ್ಕೈದು ದಿವಸಗಳಿಂದ ದಟ್ಟ ಮೋಡ, ಬಿಸಿಲು ಮತ್ತು ಸೆಕೆ ವಾತಾವರಣದಿಂದ ಕೂಡಿದ್ದ ಪಟ್ಟಣದಲ್ಲಿ ಗುರುವಾರ ಬೆಳಗಿನಿಂದ ಮೋಡ ಕವಿದಿದ್ದು, ಸಾಯಂಕಾಲ 3-30 ರಿಂದ ಮುಕ್ಗಾಲು ಗಂಟೆಗೂ ಹೆಚ್ಚು ಸಮಯ ಧಾರಾಕಾರವಾಗಿ ಮಳೆ ಸುರಿಯಿತು.

ಮಳೆ ಹೆಚ್ಚಳದಿಂದ ಈರುಳ್ಳಿ ಹಾನಿ ಪರಿಣಾಮ : ಚಿಲ್ಲರೆ ಮಾರುಕಟ್ಟೆಯಲ್ಲಿ ದರ 60ಕ್ಕೆ, ಬೆಳ್ಳುಳ್ಳಿ ಕೇಜಿಗೆ ₹400

Aug 29 2024, 02:06 AM IST
ಈರುಳ್ಳಿ ಬೆಳೆ ಮಳೆಗೆ ಸಿಲುಕಿ ಸಮಸ್ಯೆಗೆ ಸಿಲುಕಿದ ಬೆನ್ನಲ್ಲೇ ನಗರದಲ್ಲಿ ಗ್ರಾಹಕರಿಗೆ ಈರುಳ್ಳಿ ಕಣ್ಣೀರು ತರಿಸುತ್ತಿದೆ.

ಮಡಿಕೇರಿ ಸಹಿತ ಕೊಡಗಿನ ವಿವಿಧೆಡೆ ಮಳೆ ಚುರುಕು

Aug 29 2024, 12:49 AM IST
ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲುಕಿನಲ್ಲಿ ಭಾರಿ ಮಳೆಯಾಗಿದೆ. ಬಿಟ್ಟು ಬಿಟ್ಟು ಸುರಿಯುತ್ತಿರುವ ಭಾರಿ ಮಳೆಗೆ ಕದನೂರು ಹೊಳೆ ತುಂಬಿ ಹರಿಯುತ್ತಿದೆ. ನದಿ ಪ್ರವಾಹದಿಂದ ತಗ್ಗು ಪ್ರದೇಶದ ಹೊಲಗದ್ದೆಗಳಿಗೆ ಹೊಳೆ ನೀರು ನುಗ್ಗಿ ಸಂಪೂರ್ಣ ಗದ್ದೆಗಳು ಸಂಪೂರ್ಣ ಜಲಾವೃತವಾಗಿವೆ.

ಮುಸಲಧಾರೆ ಮಳೆ, ಜನಜೀವನ ಅಸ್ತವ್ಯಸ್ತ

Aug 26 2024, 01:43 AM IST
ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ತಾಲೂಕಿನ ನದಿ, ಸೇತುವೆಗಳು ಉಕ್ಕಿ ಹರಿಯುತ್ತಿದ್ದು, ತಾಲೂಕಿನ 20ಕ್ಕೂ ಅಧಿಕ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ,
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 102
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved