• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ, ಪ್ರವಾಹವನ್ನು ಗಂಭೀರವಾಗಿ ಪರಿಗಣಿಸಿ

Aug 04 2024, 01:22 AM IST
ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಮಳೆ ಆಗಬಹುದು, ಆದ್ದರಿಂದ ಅಧಿಕಾರಿಗಳು ನಮ್ಮ ತಾಲೂಕಿನಲ್ಲಿ ಮಳೆ ಕಡಿಮೆಯಿದೆ ಎಂದು ನಿರ್ಲಕ್ಷ್ಯ ಮಾಡಬೇಡಿ

ಮಳೆ ಹಾನಿ: ತಕ್ಷಣ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಸಚಿವ ಖಂಡ್ರೆ ಸೂಚನೆ

Aug 04 2024, 01:22 AM IST
ಮಳೆಯಿಂದ ಕುಸಿದ ಮನೆಗಳ ರಿಪೇರಿಗೆ ತಕ್ಷಣಕ್ಕೆ 50ಸಾವಿರ ರು. ಬಿಡುಗಡೆ ಮಾಡಬೇಕು. ಕಳೆದ ಮುಂಗಾರು ಅತಿವೃಷ್ಟಿಯಲ್ಲಿ ಹಾನಿ, ಸಾವಿರಾರು ರೈತರಿಗೆ ಪರಿಹಾರ ಸಿಕ್ಕಿಲ್ಲಗಿದನ್ನು ಪರಿಹರಿಸಬೇಕು ಎಂದು ಬೀದರ್‌ನಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಉಸ್ತುವಾರಿ ಸಚಿವ ಖಂಡ್ರೆ ಸೂಚನೆ ನೀಡಿದರು.

ಮುಂಗಾರು ಮಳೆ ಜೋರು ಬಿತ್ತನೆ ಕಾರ್ಯ ಚುರುಕು

Aug 04 2024, 01:22 AM IST
ಫಸಲ್ ಭೀಮಾ ಯೋಜನೆಯಡಿ ಈಗಾಗಲೇ ೨೦೨೪-೨೫ನೇ ಸಾಲಿನಲ್ಲಿ ೧೦೩೮೦ ರೈತರು ಶೇಂಗಾ, ಮುಸುಕಿನ ಜೋಳ, ರಾಗಿ ಸೇರಿದಂತೆ ವಿವಿಧ ಬೆಳೆಗಳಿಗೆ ವಿಮೆಯನ್ನು ಮಾಡಿಸಿದ್ದಾರೆ. ಬೆಳೆ ವಿಮೆ ಮಾಡಿಸಲು ಇಚ್ಛಿಸುವ ರೈತರು ಆ.೧೬ ಕೊನೆಯ ದಿನವಾಗಿದ್ದು ಸರ್ಕಾರದ ಸೌಲಭ್ಯವನ್ನು ಪಡೆಯಲು ರೈತರು ಮುಂದಾಗಬೇಕು.

ಮಳೆ ಕೊರತೆ, ಬಾಡುತ್ತಿರುವ ಬೆಳೆ

Aug 04 2024, 01:20 AM IST
ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದೆ. ಪಕ್ಕದಲ್ಲೇ ತುಂಗಭದ್ರಾ ಅಣೆಕಟ್ಟೆ ತುಂಬಿ, ಹೊಳೆಗೆ ನೀರು ಹರಿಸಲಾಗುತ್ತಿದೆ. ಆದರೆ ಕನಕಗಿರಿ ವ್ಯಾಪ್ತಿಯಲ್ಲಿ ಮಳೆ ಕೊರತೆಯಿಂದ ರೈತರು ಬೆಳೆದ ಬೆಳೆ ಈಗ ಬಾಡುತ್ತಿವೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಾಗಿದೆ.

ಚಳ್ಳಕೆರೆಯಲ್ಲಿ ಮಳೆ ಕುಂಠಿತ: ಬಿತ್ತನೆನೂ ಕಡಿಮೆ

Aug 04 2024, 01:18 AM IST
ಮಳೆ ಕೊರತೆ ಉಂಟಾಗಿ ರೈತರು ಬಿತ್ತನೆಯಿಂದ ದೂರ ಉಳಿದಿದ್ದಾರೆ. ಈ ಹಿನ್ನೆಲೆ ಸರ್ಕಾರ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಅತಿಕಡಿಮೆ ನೀರಿನ ವ್ಯವಸ್ಥೆಯಲ್ಲೇ ಉತ್ತಮ ಬೆಳೆ ಬೆಳೆಯುವಂತೆ ಸಲಹೆ ನೀಡಿದೆ.

ತುಂತುರು ಮಳೆ: ಇಂದು, ನಾಳೆ ಆರೆಂಜ್‌ ಆಲರ್ಟ್‌

Aug 04 2024, 01:18 AM IST
ಶುಕ್ರವಾರದ ಮಳೆಗೆ ಕಾಪು ತಾಲೂಕಿನ ಕುರ್ಕಾಲು ಗ್ರಾಮದಲ್ಲಿ ರತ್ನಾಕರ ಪೂಜಾರಿ ಎಂಬವರ ವಾಸ್ತವ್ಯದ ಮನೆಗೆ ಸಾಕಷ್ಟು ಹಾನಿಯಾಗಿದ್ದು, 1 ಲಕ್ಷ ರು.ಗೂ ಅಧಿಕ ನಷ್ಟವಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ-ಅಪಾರ ಹಾನಿ

Aug 04 2024, 01:17 AM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಗಿಂತ ಶೇ. 81ರಷ್ಟು ಅತ್ಯಧಿಕ ಮಳೆಯಾಗಿದ್ದು, ಜಿಲ್ಲೆಯಲ್ಲಿ ಜೂನ್‌ನಿಂದ ಇದುವರೆಗೆ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಯ ಪ್ರಮಾಣ 993.4 ಮಿಮೀ ಆಗಿದ್ದು, ಈ ಬಾರಿ 1798.2 ಮಿಮೀ ಮಳೆ ಬೀಳುವ ಮೂಲಕ ಶೇ. 81ರಷ್ಟು ಅತ್ಯಧಿಕ ಮಳೆ ದಾಖಲಾಗಿದೆ.

ಬಿಡುವು ನೀಡಿದ ಮಳೆ; ಕೃಷಿ ಚಟುವಟಿಕೆ ಬಿರುಸು

Aug 04 2024, 01:15 AM IST
ಅಫಜಲ್ಪುರ ತಾಲೂಕಿನ ತೊಗರಿ ಹೊಲಗದ್ದೆಗಳಲ್ಲೀಗ ಜೀವಕಳೆ ತುಂಬಿದೆ. ಈ ಬಾರಿ ಕಾಲಕಾಲಕ್ಕೆ ರೈತರು ಬಯಸಿದಂತೆಯೇ ಮಳೆಯಿಂದಾಗಿ ಇಡೀ ತಾಲೂಕಿನಲ್ಲಿ ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ.

ಮಳೆ ನಡುವೆ ಮೈತ್ರಿ ಮೈಸೂರು ಚಲೋ ಉತ್ಸಾಹ

Aug 04 2024, 01:15 AM IST
ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಹಮ್ಮಿಕೊಂಡಿರುವ ಎಂಟು ದಿನಗಳ ‘ಮೈಸೂರು ಚಲೋ’ ಪಾದಯಾತ್ರೆಯ ಮೊದಲ ದಿನವಾದ ಶನಿವಾರ ವರುಣನ ಸಿಂಚನದ ನಡುವೆಯೂ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ನ ಮುಖಂಡರು ಹಾಗೂ ಕಾರ್ಯಕರ್ತರು ಉತ್ಸಾಹದಿಂದ ಹೆಜ್ಜೆ ಹಾಕಿದರು.

ರಾಜ್ಯದಲ್ಲಿ ಮುಂಗಾರು ಆರಂಭದಿಂದ ಈವರೆಗೆ ಸುರಿದದ್ದು ಕಳೆದ ಮೂರು ದಶಕದಲ್ಲಿ ದಾಖಲೆ ಮಳೆ!

Aug 03 2024, 01:31 AM IST
ಕಳೆದ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರದಿಂದ ತತ್ತರಿಸಿದ್ದ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಆರಂಭದಿಂದ ಈವರೆಗೆ ಸುರಿದ ಮಳೆ ಸಾಮಾನ್ಯ ಮಳೆಯಲ್ಲ. ಇದು, ಕಳೆದ ಮೂರು ದಶಕದಲ್ಲಿ ಸುರಿದ ದಾಖಲೆಯ ಮಳೆಯಾಗಿದೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 102
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved