ಜಿಲ್ಲಾಧಿಕಾರಿಗಳೂ ಸೇರಿದಂತೆ ಜನಪ್ರತಿನಿಧಿಗಳು ತಮಿಳುನಾಡಿಗೆ ಹರಿದುಹೋಗುವ ನೀರನ್ನು ವೀಕ್ಷಣೆ ಮಾಡಿಕೊಂಡು ಕುಳಿತಿದ್ದಾರೆಯೇ ವಿನಃ ಖಾಲಿ ಬಿದ್ದಿರುವ ಕೆರೆಗಳ ಕಡೆಗೆ ತಿರುಗಿಯೂ ನೋಡುತ್ತಿಲ್ಲ.
66000 ಕ್ಯುಸೆಕ್ ನೀರನ್ನು ಘಟಪ್ರಭಾ ನದಿಗೆ ಹರಿಬಿಟ್ಟಿರುವುದರಿಂದ ಮತ್ತೆ ಘಟಪ್ರಭ ನದಿಗೆ ಪ್ರವಾಹ ಹೆಚ್ಚಳವಾಗಿದೆ. ಹೀಗಾಗಿ ನದಿ ಪಾತ್ರದ ಜನರು ಆತಂಕ ಪಡುವಂತಾಗಿದೆ.