• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಟ್ಕಳ ತಾಲೂಕಿನಾದ್ಯಂತ ಭಾರೀ ಗಾಳಿ ಮಳೆ : ತಗ್ಗು ಪ್ರದೇಶ ಜಲಾವೃತ ಹೊಳೆಯಾದ ರಂಗಿನಕಟ್ಟೆ, ವೃತ್ತದ ಹೆದ್ದಾರಿ

Aug 02 2024, 12:59 AM IST
ಭಟ್ಕಳ ತಾಲೂಕಿನಲ್ಲಿ ಗುರುವಾರ ಬೆಳಗ್ಗೆಯವರೆಗೆ 120 ಮಿಮೀ ಮಳೆಯಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯ ಜತೆಗೆ ಗಾಳಿಯೂ ಬೀಸುತ್ತಿರುವುದರಿಂದ ಗ್ರಾಮಾಂತರ ಭಾಗದಲ್ಲಿ ಅಡಕೆ, ತೆಂಗಿನ ಮರ ಸೇರಿದಂತೆ ವಿವಿಧ ಮರಗಳು ನೆಲಕ್ಕುರುಳಿದೆ.

ಬಂಟ್ವಾಳ ತಾಲೂಕಿನಲ್ಲಿ ಮುಂದುವರಿದ ಮಳೆ ಆರ್ಭಟ, ಅಪಾರ ಹಾನಿ

Aug 02 2024, 12:57 AM IST
ಅನೇಕ ಕಡೆ ಭೂಕುಸಿತದ ಆತಂಕಗಳು ಎದುರಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಲೆನಾಡ ಮಳೆ ಸಂತ್ರಸ್ತರಿಗೆ ಸ್ಪಂದಿಸದ ಸರ್ಕಾರ: ಜ್ಞಾನೇಂದ್ರ ಕಿಡಿ

Aug 02 2024, 12:54 AM IST
ಹೊಸನಗರ ತಾಲೂಕಿನ ಚಕ್ರಾ ಹಾಗೂ ಸಾವೇಹಕ್ಲು ಎರಡು ಜಲಾಶಯಗಳಿಗೆ ಶಾಸಕ ಆರಗ ಜ್ಞಾನೇಂದ್ರ ಬಾಗಿನ ಸಮರ್ಪಿಸಿದರು.

ಭಾರಿ ಮಳೆ: ಕಾರ್ಕಳ ನಗರದ ರಸ್ತೆಗಳಲ್ಲಿ ಕೃತಕ ನೆರೆ, ಸಂಚಾರ ಸ್ಥಗಿತ

Aug 02 2024, 12:52 AM IST
ನಗರ ವ್ಯಾಪ್ತಿಯ ಜೋಡುರಸ್ತೆ, ಗುಮ್ಮಟ ಬೆಟ್ಟ ರಸ್ತೆ, ಬಸ್‌ ನಿಲ್ದಾಣ, ಮಂಗಳೂರು ರಸ್ತೆಯಲ್ಲಿ ಎರಡು ಅಡಿ ಎತ್ತರ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.

ಕೊಡಗಿನಲ್ಲಿ ಬಿಡುವು ನೀಡಿ ಸುರಿದ ಮಳೆ: ಪ್ರವಾಹ ಇಳಿಮುಖ

Aug 02 2024, 12:51 AM IST
ಕೊಡಗು ಜಿಲ್ಲೆಯಾದ್ಯಂತ ಗುರುವಾರ ಬಿಡುವು ನೀಡಿ ಮಳೆ ಸುರಿದಿದೆ. ಮಳೆ ಕೊಂಚ ಇಳಿಮುಖವಾದ ಹಿನ್ನೆಲೆಯಲ್ಲಿ ಭಾಗಮಂಡಲದಲ್ಲಿ ಕೂಡ ಪ್ರವಾಹ ಕಡಿಮೆಯಾಗಿದೆ. ಕುಶಾಲನಗರ ಸಾಯಿ ಬಡಾವಣೆಯಲ್ಲಿ ಪ್ರವಾಹ ಇಳಿಮುಖವಾಗಿದೆ. ನಾಪೋಕ್ಲಿನ ಚೆರಿಯಪರಂಬುವಿನಲ್ಲಿ ಕೂಡ ಪ್ರವಾಹ ಇಳಿದಿದೆ.

ದಕ್ಷಿಣ ಭಾರತದಲ್ಲಿ ಜುಲೈನಲ್ಲಿ ವಾಡಿಕೆಗಿಂತ 36% ಅಧಿಕ ಮಳೆ! ಸೆಪ್ಟೆಂಬರಲ್ಲೂ ಹೆಚ್ಚು ಮಳೆ ಸಾಧ್ಯತೆ

Aug 02 2024, 12:49 AM IST

  ದೇಶದಲ್ಲಿ ಈ ಬಾರಿಯ ಮಳೆಗಾಲದ ಅವಧಿ ಅರ್ಧದಷ್ಟು ಕಳೆದಿದ್ದು, ದಕ್ಷಿಣ ಭಾರತದಲ್ಲಿ ಮತ್ತು ದೇಶದ ಇತರ ಹಲವು ಭಾಗಗಳಲ್ಲಿ ವಾಡಿಕೆಗಿಂತ  ಅಧಿಕ ಮಳೆ ಆಗಿದೆ ಆಗಸ್ಟ್‌, ಸೆಪ್ಟೆಂಬರಲ್ಲೂ ಹೆಚ್ಚು ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ಮಳೆ ನಿಂತ್ರೂ ಹೊನ್ನಾಳಿ, ಹರಿಹರದಲ್ಲಿ ನಿಲ್ಲದ ನೆರೆ

Aug 02 2024, 12:48 AM IST
ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಿಂದಾಗಿ ಮಧ್ಯ ಕರ್ನಾಟಕದ ಜೀವನದಿ ತುಂಗಭದ್ರಾ ನದಿ ನೆರೆ ಬಂದಿದ್ದು, ಜಿಲ್ಲೆಯಲ್ಲಿ ನದಿ ಹಾದು ಹೋಗಿರುವ ತಗ್ಗು ಪ್ರದೇಶಗಳು, ರಸ್ತೆಗಳು, ನದಿ ದಂಡೆ ಗ್ರಾಮಗಳವರೆಗೂ ತುಂಗಭದ್ರೆ ಚಾಚಿಕೊಂಡಿದ್ದಳು.

ಮತ್ತೆ ಅಬ್ಬರಿಸಿದ ಮಳೆ, ಮನೆಗಳು ಜಲಾವೃತ

Aug 02 2024, 12:48 AM IST
ಕದ್ರಾ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿದ್ದರಿಂದ ಕದ್ರಾ ಜಲಾಶಯದ ಎಲ್ಲ 10 ಗೇಟ್ ಗಳನ್ನು ತೆಗೆದು 67 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹಾಗೂ ನಿರಂತರವಾಗಿ ನೀರು ಹರಿಸಲಾಗುತ್ತಿದೆ. ಇದರಿಂದ ಕದ್ರಾ ಜಲಾಶಯದ ನದಿ ಪಾತ್ರ, ತಗ್ಗು ಪ್ರದೇಶ, ಮಲ್ಲಾಪುರ ಸೇರಿದಂತೆ ವಿವಿಧ ಗ್ರಾಮಗಳ ಜನರಲ್ಲಿ ಈಗ ಮುಳಗಡೆ ಭೀತಿ ಸೃಷ್ಟಿಯಾಗಿದೆ.

ಕೊಡಗಿನ ಮಳೆ ಹಾನಿ ಪ್ರದೇಶಗಳಿಗೆ ಮಾಜಿ ಉಪಮುಖ್ಯಮಂತ್ರಿ ಭೇಟಿ

Aug 02 2024, 12:48 AM IST
ಕೊಡಗಿನ ಮಳೆಹಾನಿ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ್‌ ನಾರಾಯಣ ಅವರು, ಕೂಡಲೇ ಸಂತ್ರಸ್ತರ ಬೇಡಿಕೆ ಈಡೇರಿಸಿ ಶಾಶ್ವತ ಪುನರ್ ವಸತಿ ಕಲ್ಪಿಸಲು ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದ್ದಾರೆ.

ರಾಮನಗರದಲ್ಲಿ ಸಾಧಾರಣ ಮಳೆ: ರೈತರ ಮೊಗದಲ್ಲಿ ಮಂದಹಾಸ

Aug 02 2024, 12:47 AM IST
ಮಳೆ ಕೊರತೆಯಿಂದಾಗಿ ಕಳೆದ ವರ್ಷ ರಾಮನಗರ ಜಿಲ್ಲೆಯ 5 ತಾಲೂಕುಗಳಲ್ಲಿ ಬರ ಆವರಿಸಿತ್ತು. ಆದರೆ, ಈ ಬಾರಿ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 102
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved