• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ 11 ಜಿಲ್ಲೆಗಳಲ್ಲಿ ಭಾರೀ ಮಳೆ? ರೆಡ್‌ ಅಲರ್ಟ್‌

Jun 10 2025, 10:48 AM IST

ಕೆಲ ದಿನಗಳಿಂದ ಕ್ಷೀಣಿಸಿದ್ದ ಮುಂಗಾರು ಮಳೆ ಸೋಮವಾರದಿಂದ ರಾಜ್ಯಾದ್ಯಂತ ಆರಂಭವಾಗಿದೆ.

ರಾಜ್ಯದ 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೃಗಶಿರಾ ಮಳೆ : ಇಬ್ಬರ ಬಲಿ

Jun 10 2025, 09:57 AM IST

ರಾಜ್ಯದ 16ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೃಗಶಿರಾ ಮಳೆ ಸುರಿಯುತ್ತಿದ್ದು, ಮಳೆ ಸಂಬಂಧಿ ಅವಘಡಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ವಿವಿಧೆಡೆ ಮಳೆಗೆ ಮನೆಗಳು ಕುಸಿದಿವೆ.

ಮಳೆ ಬಂದರೆ ಆಟದ ಮೈದಾನ ಜಲಾವೃತ

Jun 10 2025, 02:31 AM IST
ಮಳೆ ಬಂದಾಗ ಶಾಲೆಯಲ್ಲಿ ಪ್ರಾರ್ಥನೆಗೂ ಸ್ಥಳಾವಕಾಶವೂ ಇಲ್ಲ. ಹೀಗಾಗಿ ಕೊಠಡಿಯೊಳಗೆ ಪ್ರಾರ್ಥನೆ ಸಲ್ಲಿಸಬೇಕಾದ ಅನಿವಾರ್ಯ ಶಿಕ್ಷಕರಿಗೆ ಎದುರಾಗಿದೆ. ಶಾಲಾ ಆವರಣದೊಳಗೆ ನುಗ್ಗುವ ನೀರನ್ನು ತಡೆಹಿಡಿಯಬೇಕು. ಇಲ್ಲದಿದ್ದರೆ ಈ ವರ್ಷವೂ ಮಕ್ಕಳು ಮಳೆಗಾಲ ಮುಗಿಯುವ ವರೆಗೂ ಕೊಠಡಿಯೊಳಗೆ ಕಾಲ ಕಳೆಯಬೇಕಾಗುತ್ತದೆ.

ಹದಭರಿತ ಮಳೆ: ಬಿತ್ತನೆ ಜೋರು, ಶಿಗ್ಗಾಂವಿ ತಾಲೂಕಿನಲ್ಲಿ ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ

Jun 09 2025, 12:31 AM IST
ತಾಲೂಕಿನಾದ್ಯಂತ ಮೇ ತಿಂಗಳಿನಲ್ಲಿ ವಾಡಿಕೆಯ ೬೮ ಮಿಮೀ ಮಳೆ ಆಗಬೇಕಿತ್ತು, ೧೨೬ ಮಿಮೀ ಮಳೆ ಬಿದ್ದಿದೆ. ವರುಣನ ಕೃಪೆಯಿಂದ ರೈತರು ಖುಷಿಯಾಗಿದ್ದಾರೆ. ಬಿತ್ತನೆ ಕಾರ್ಯ ಜೋರಾಗಿದ್ದು, ಕೆಲ ದಿನಗಳಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಳ್ಳಲಿದೆ.

ಲಕ್ಷ್ಮೇಶ್ವರದಲ್ಲಿ ಅಬ್ಬರಿಸಿದ ಮಳೆ, ರಸ್ತೆಯಲ್ಲಿ ಹರಿದ ಚರಂಡಿ ನೀರು

Jun 09 2025, 12:27 AM IST
ಲಕ್ಷ್ಮೇಶ್ವರ ಪಟ್ಟಣದಲ್ಲಿ ಭಾನುವಾರ ಮಧ್ಯಾಹ್ನ ಅಬ್ಬರಿಸಿದ ಮೃಗಶಿರಾ ಮಳೆ ನೀರು ರಸ್ತೆಯ ಮೇಲೆ 2-3 ಅಡಿ ಹರಿಯುವ ಮೂಲಕ ಹಲವಾರು ಆವಾಂತರ ಸೃಷ್ಟಿ ಮಾಡಿದೆ.

11ರಿಂದ ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ

Jun 07 2025, 10:00 AM IST

ರಾಜ್ಯದಲ್ಲಿ ಕ್ಷೀಣಿಸಿರುವ ಮುಂಗಾರು ಜೂ.11 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

೧೬೧೬ ಸರ್ಕಾರಿ ಬಾವಿ, ಕೊಳವೆ ಬಾವಿಗಳಲ್ಲಿ ೪೪ಕ್ಕೆ ಮಾತ್ರ ಮಳೆ ಕೊಯ್ಲು!

Jun 07 2025, 01:06 AM IST
ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಗೊಳಿಸಲು ಮಳೆನೀರು ಕೊಯ್ಲನ್ನು ಅಳವಡಿಸಿಕೊಳ್ಳುವುದು ಅತ್ಯವಶ್ಯ. ಆದ್ದರಿಂದ ಸರ್ಕಾರದ ಎಲ್ಲಾ ತೆರೆದ ಹಾಗೂ ಕೊಳವೆ ಬಾವಿಗಳಿಗೆ ಮಳೆ ನೀರು ಕೊಯ್ಲು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅವಧಿಗೂ ಮುನ್ನವೇ ವಾಡಿಕೆಗಿಂತಲೂ ಹೆಚ್ಚು ಮಳೆ

Jun 04 2025, 12:57 AM IST
ಈ ಬಾರಿ ಅವಧಿಗೂ ಮುನ್ನವೇ ವಾಡಿಕೆಗಿಂತಲೂ ಹೆಚ್ಚು ಪ್ರಮಾಣದಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರು ಮಳೆಯಾಗಿರುವುದರಿಂದ ಕಳೆದ ಮೇ 23ರಂದು ಹೇಮಾವತಿ ಜಲಾಶಯದಿಂದ ನಾಲೆಗಳ ಮೂಲಕ ಹರಿದು ಬಂದ ನೀರು ಮೇ 26ರ ಬೆಳಗ್ಗೆ ತಾಲೂಕಿನ ಗಡಿಭಾಗ ಪ್ರವೇಶಿಸಿ ಹಲವು ಕೆರೆ ಕಟ್ಟೆಗಳತ್ತ ಮುಖ ಮಾಡಿ ಹರಿಯುತ್ತಿದೆ.

ಭಟ್ಕಳದಲ್ಲಿ ಮಳೆ ನೀರಿನಿಂದ ತೊಂದರೆಯಾಗುವ ಪ್ರದೇಶಕ್ಕೆ ಶಿವಕುಮಾರ ಭೇಟಿ

Jun 02 2025, 12:05 AM IST
ಸುರಿಯುತ್ತಿರುವ ಭಾರೀ ಮಳೆಗೆ ಮಣ್ಕುಳಿ, ಶಂಸುದ್ದೀನ್ ಸರ್ಕಲ್ ಹಾಗೂ ರಂಗೀಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ನಿಂತು ತೊಂದರೆಯಾಗುತ್ತಿದೆ.

ರಾಜ್ಯದಲ್ಲಿ ಕಳೆದೊಂದು ತಿಂಗಳಲ್ಲಿ ದಾಖಲೆಯ ಸುರಿ‘ಮಳೆ’!

Jun 01 2025, 11:56 PM IST
ರಾಜ್ಯದಲ್ಲಿ ಕಳೆದೊಂದು ತಿಂಗಳಲ್ಲಿ ಸುರಿದ ಮಳೆ ಸಾಮಾನ್ಯ ಮಳೆಯಲ್ಲ. ಹಿಂದಿನ ಸಾಲು ಸಾಲು ದಾಖಲೆಗಳನ್ನು ಪುಡಿಗೈದು ಹೊಸ ದಾಖಲೆಗಳ ಸರಮಾಲೆ ಸೃಷ್ಟಿಸಿದ ಮಹಾಮಳೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 118
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved