• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರಂತರ ಮಳೆ, ಬೆಳೆಗೆ ರೋಗ

Jul 29 2024, 12:45 AM IST
ಜೂನ್‌ ಎರಡನೇ ವಾರದಲ್ಲಿ ಬಿತ್ತನೆ ಮಾಡಿದ ಹೆಸರುಕಾಳು ಬೆಳೆಗೆ ಮುಟಿಗಿ ರೋಗ ಸಹ ಆವರಿಸುತ್ತಿದ್ದು, ಪೋಷಕಾಂಶಗಳ ಕೊರತೆಯಿಂದ ಬೆಳೆಗಳಿಗೆ ರೋಗ ಹೆಚ್ಚಾಗುತ್ತಿದೆ. ಬೆಳವಣಿಗೆ ಸೇರಿದಂತೆ ಇಳುವರಿ ಕುಂಠಿತವಾಗುವ ಸಾಧ್ಯತೆ ಇದೆ.

ಮಳೆ ಇಳಿಮುಖ: ಗಾಳಿಗೆ ಹಲವೆಡೆ ಹಾನಿ

Jul 29 2024, 12:45 AM IST
ಕೊಡಗು ಜಿಲ್ಲೆಯಲ್ಲಿ ಮಳೆ ಪ್ರಮಾಣ ಇಳಿಮುಖಗೊಂಡಿದೆ. ಮಳೆ ನಿಂತರೂ ಕಾವೇರಿ ನದಿ ನೀರು ಹರಿವಿನ ಪ್ರಮಾಣ ತಗ್ಗಿಲ್ಲ.

ರಾಜ್ಯದಲ್ಲಿ ಮಳೆ ಆರ್ಭಟಕ್ಕೆ 5 ಬಲಿ : ಕೊಡಗು, ಮಲೆನಾಡು, ಘಟ್ಟದಲ್ಲಿ ಭಾರಿ ಮಳೆ ಮುಂದುವರಿಕೆ

Jul 28 2024, 11:46 AM IST

ಕೊಡಗು, ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮಳೆ ಸಂಬಂಧಿ ದುರ್ಘಟನೆಗಳಲ್ಲಿ ಶನಿವಾರ ಐವರು ಮೃತಪಟ್ಟಿದ್ದಾರೆ.

ಸೋಮವಾರಪೇಟೆ: ಮಳೆ ತೀವ್ರತೆ ಕಡಿಮೆ

Jul 28 2024, 02:12 AM IST
ತಾಲೂಕಿನಾದ್ಯಂತ ಮಳೆ ತೀವ್ರತೆ ಕಡಿಮೆಯಾಗಿದೆ. ಕಕ್ಕೆಹೊಳೆಯಲ್ಲಿ ನೀರು ಹರಿದು ಮನೆಯಲ್ಲಿ ಅಪಾರ ವಸ್ತುಗಳು ಹಾನಿಯಾಗಿದೆ.

ಶೃಂಗೇರಿ: ಮಳೆ ತಗ್ಗಿದರೂ ನಿಲ್ಲದ ಗಾಳಿ ಆರ್ಭಟ,

Jul 28 2024, 02:06 AM IST
ಶೃಂಗೇರಿ, ತಾಲೂಕಿನಾದ್ಯಂತ ಶುಕ್ರವಾರ ಅಬ್ಬರಿಸಿದ ಪುಷ್ಯ ಮಳೆಯಿಂದಾಗಿ ರಾತ್ರಿ ತುಂಗಾ ನದಿಯಲ್ಲಿ ಪ್ರವಾಹ ಉಂಟಾಗಿ ಗಾಂಧಿ ಮೈದಾನ ಸಂಪೂರ್ಣ ಜಲಾವೃತಗೊಂಡಿತ್ತು. ಮಂಗಳೂರು ಶೃಂಗೇರಿ ರಾಷ್ಟ್ರೀಯ ಹೆದ್ದಾರಿ 169 ರ ನೆಮ್ಮಾರು ಕುರಾದಮನೆ ಬಳಿ ತುಂಗಾ ನದಿ ಪ್ರವಾಹ ರಸ್ತೆಯ ಮೇಲೆ ಹರಿದು ಸಂಪರ್ಕ ಕಡಿತಗೊಂಡಿತ್ತು. ನೆಮ್ಮಾರು ಹೊಳೆಹದ್ದು ಸಂಪರ್ಕ ಕಲ್ಪಿಸುವ ತೂಗು ಸೇತುವೆ ಅರ್ಧ ಮುಳುಗಡೆಯಾದರೆ, ಮಾಣಿ ಬೈಲು ಕಿಗ್ಗಾ ಸಿರಿಮನೆ ಸಂಪರ್ಕ ರಸ್ತೆ ಕಡಿತಗೊಂಡು ಬೆಳಿಗ್ಗೆ ಪ್ರವಾಹ ಇಳಿಮುಖವಾಗಿ ಸಂಚಾರ ಪುನರ್ ಆರಂಭಗೊಂಡಿತು.

ಹಾಸನದಲ್ಲಿ ಮಳೆ ನಿಂತು ಎಲ್ಲೆಲ್ಲೂ ಬಿಸಿಲು

Jul 28 2024, 02:03 AM IST
ಜೂನ್ ತಿಂಗಳಿನಿಂದ ಜುಲೈ ತಿಂಗಳ ಕೊನೆವಾರದವರೆಗೂ ಹೆಚ್ಚಿನ ಮಳೆ ಹಗಲು ರಾತ್ರಿ ಸುರಿದಿದ್ದರಿಂದ ಬಹುತೇಕ ಕೆರೆಕಟ್ಟೆಗಳು ತುಂಬಿ ಹೋಗಿ ಒಂದು ಕಡೆ ಸಂತೋಷವಾದರೇ ಇನ್ನೊಂದು ಕಡೆ ಶಾಲಾ-ಕಾಲೇಜು ಮಕ್ಕಳಿಗೆ, ಸಣ್ಣ ಸಣ್ಣ ವ್ಯಾಪಾರಸ್ಥರಿಗೆ ಹಾಗೂ ಕೆಲಸಕ್ಕೆ ಹೋಗುವ ಕಾರ್ಮಿಕರಿಗೆ ಸಮಸ್ಯೆ ಆಗಿತ್ತು.ಕಳೆದ ಒಂದೂವರೆ ತಿಂಗಳಿನಿಂದಲೂ ಸತತವಾಗಿ ಬಾರಿ ಮಳೆ ಬಂದು ತತ್ತರಿಸಿ ಹೋಗಿದ್ದ ಜನತೆಗೆ ಶನಿವಾರ ಸೂರ್ಯನ ಆಗಮನದಿಂದ ಸಲ್ಪ ನಿಟ್ಟುಸಿರು ಬಿಟ್ಟಿದ್ದು, ಎಂದಿನಂತೆ ಜನತೆ ತಮ್ಮ ದಿನನಿತ್ಯದ ಚಟುವಟಿಕೆಯಲ್ಲಿ ತೊಡಗಿದ್ದರು.

ಉಡುಪಿ ಜಿಲ್ಲೆ: ಮಳೆ ಕ್ಷೀಣ, ಗಾಳಿಗೆ 67 ಮನೆ, 12 ಕೊಟ್ಟಿಗೆಗೆ ಹಾನಿ

Jul 28 2024, 02:02 AM IST
ಶುಕ್ರವಾರ ಹಗಲು ಮತ್ತು ರಾತ್ರಿ ಗಾಳಿ ಮಳ‍ೆಗೆ ಜಿಲ್ಲೆಯಲ್ಲಿ ಮತ್ತೆ 67 ಮನೆ ಮತ್ತು 12 ಜಾನುವಾರು ಕೊಟ್ಟಿಗೆಗಳಿಗೆ ಲಕ್ಷಾಂತರ ರು. ಹಾನಿಯಾಗಿದೆ. 9 ಕೃಷಿಕರ ತೋಟಗಳಿಗೂ ಹಾನಿಯಾಗಿದೆ. ಬ್ರಹ್ಮಾವರ ತಾಲೂಕಿನಲ್ಲಿ ಗಾಳಿಮಳೆಯ ಆರ್ಭಟ ಜೋರಾಗಿದ್ದು, ಇಲ್ಲಿನ 29 ಮನೆಗಳಿಗೆ ಹಾನಿಯಾಗಿ ಒಟ್ಟು 6.37 ಲಕ್ಷ ರು.ಗಳಷ್ಟು ನಷ್ಟವಾಗಿದೆ.

ಕೊಡಗಿನಲ್ಲಿ ಮಳೆ ಇಳಿಮುಖ: ಭಾರಿ ಗಾಳಿಗೆ ಬಿದ್ದ ಮರಗಳು

Jul 28 2024, 02:01 AM IST
ಕೊಡಗು ಜಿಲ್ಲೆಯಲ್ಲಿ ಶನಿವಾರ ಮಳೆ ಪ್ರಮಾಣ ಇಳಿಮುಖವಾಗಿದೆ. ಭಾರಿ ಗಾಳಿಯಿಂದಾಗಿ ಹಲವು ಮರಗಳು ಧರೆಗುಳಿದಿದೆ.

ಮಳೆ ಅವಾಂತರ: ಶಿವಮೊಗ್ಗದಲ್ಲಿ ಪ್ರವಾಹ ಭೀತಿ

Jul 28 2024, 02:01 AM IST
ತುಂಗಾ ಜಲಾಶಯದಿಂದ 80 ಸಾವಿರ ಕ್ಯುಸೆಕ್‌ ನೀರು ನದಿಗೆ ಹರಿಸಿದರೆ ನದಿಪಾತ್ರದಲ್ಲಿ ಪ್ರವಾಹದ ಸ್ಥಿತಿ ತಲೆದೋರಿದೆ.

ಲಿಂಗದಹಳ್ಳಿಯಾದ್ಯಂತ ಮಳೆ: ರೈತರಿಗೆ ಗಾಯದ ಮೇಲೆ ಬರೆ

Jul 27 2024, 12:55 AM IST
ತರೀಕೆರೆ, ಲಿಂಗದಹಳ್ಳಿ ಹೋಬಳಿಯಾದ್ಯಂತ ಬಿಟ್ಟು ಬಿಡದೇ ಸುರಿಯುತ್ತಿರುವ ಗಾಳಿ ಮಳೆಯಿಂದ ಈ ಭಾಗದಲ್ಲಿ ರೈತರು ಬೆಳೆದಿರುವ ಆಲೂಗಡ್ಡೆ, ಬಟಾಣಿ, ಜೋಳ, ಶೇಂಗಾ ಸೇರಿದಂತೆ ಅಲ್ಪಕಾಲದ ಬೆಳೆಗಳೆಲ್ಲವೂ ಕೊಳೆಯುವ ಹಂತದಲ್ಲಿದ್ದು, ಧೀರ್ಘಕಾಲದ ತೋಟದ ಬೆಳೆಗಳಾದ ಅಡಕೆ, ಕಾಫಿ, ಕಾಳು ಮೆಣಸು ಮುಂತಾದ ಬೆಳೆಗಳಿಗೂ ಕಂಟಕವಾಗಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 102
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved