• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ಅಭಾವ: ಕಾಯಿ ಕಟ್ಟದ ಹೆಸರು ಬೆಳೆ, ರೈತರಲ್ಲಿ ನಿರಾಸೆ

Jul 19 2024, 12:47 AM IST
ಹೆಸರು ಬೆಳೆ ಅತೀ ಹೆಚ್ಚಿನ ಪ್ರಮಾಣದಲ್ಲಿ ತಾಲೂಕಿನಾದ್ಯಂತ ಬಿತ್ತನೆ ಆಗಿತ್ತು. ಆದರೆ ಸಕಾಲದಲ್ಲಿ ಮಳೆ ಕೊರತೆಯಿಂದ ಹೆಸರು ಬೆಳೆ ಹಸನಾಗಿ ಬೆಳೆದಿದ್ದರೂ ಸಹ ಕಾಯಿ ಕಟ್ಟಿಲ್ಲ. ಇದರಿಂದ ರೈತರಲ್ಲಿ ನಿರಾಸೆ ಭಾವ ಮೂಡಿದೆ.

ಕಳೆದ ಮೂರು ದಿನಗಳಿಂದ ಅರ್ಭಟಿಸುತ್ತಿರುವ ಮಳೆ: ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಬಂದ್‌

Jul 19 2024, 12:46 AM IST

ಕಳೆದ ಮೂರು ದಿನಗಳಿಂದ ಅರ್ಭಟಿಸುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರ ದೋಣಿಗಾಲ್ ಗ್ರಾಮದಿಂದ ಮಾರನಹಳ್ಳಿ ಗ್ರಾಮದವರಗಿನ 7 ಕಿ.ಮೀ. ರಸ್ತೆ ನರಕ ಸದೃಶವಾಗಿ ಬದಲಾಗಿದೆ.  

ಪುನರ್ವಸು ಮಳೆ ಅಬ್ಬರ : ಶಿವಮೊಗ್ಗ ನಗರದಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿ

Jul 18 2024, 01:43 AM IST
ಶಿವಮೊಗ್ಗ ನಗರದಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಬುಧವಾರ ಕೋರ್ಪಲಯ್ಯ ಛತ್ರ ಮಂಟಪದ ಬಳಿ ತುಂಗೆಗೆ ಬಾಗೀನ ಅರ್ಪಿಸಿದರು.

ಶೃಂಗೇರಿ ತಾಲೂಕಿನಲ್ಲಿ ನಿಲ್ಲದ ಮಳೆ ಆರ್ಭಟ: ಏರಿಳಿತ ಸ್ಥಿತಿಯಲ್ಲಿ ತುಂಗೆ ಪ್ರವಾಹ

Jul 18 2024, 01:38 AM IST
ಶೃಂಗೇರಿ, ತಾಲೂಕಿನಾದ್ಯಂತ ಮಳೆಯ ಆರ್ಭಟ ಮುಂದುವರಿದಿದ್ದು ಬುಧವಾರವೂ ಗಾಳಿ ಸಹಿತ ಭಾರಿ ಮಳೆ ಸುರಿಯಿತು. ಮಂಗಳವಾರ ಸಂಜೆ ಮಳೆ ಕೊಂಚ ಕಡಿಮೆಯಾಗಿದ್ದರೂ ತುಂಗಾ ನದಿಯಲ್ಲಿ ಉಂಟಾದ ಪ್ರವಾಹ ಬುಧವಾರ ಬೆಳಿಗ್ಗೆ ಇಳಿಮುಖ ಕಂಡಿತು. ಮಂಗಳೂರು ಶೃಂಗೇರಿ ಸಂಪರ್ಕ ನೆಮ್ಮಾರು ಬಳಿ ರಸ್ತೆಯಿಂದ ಪ್ರವಾಹ ಇಳಿಮುಖವಾಗಿ ಸಹಜ ಸ್ಥಿತಿಗೆ ಬಂದಿತ್ತು.

ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ: ನದಿಗಳಲ್ಲಿ ಮುಂದುವರಿದ ಪ್ರವಾಹ ಭೀತಿ

Jul 18 2024, 01:38 AM IST
ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಈ ಪ್ರದೇಶದ ನದಿಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಭಾರಿ ಮಳೆಗೆ ಕೊಡಗಿನ ತ್ರಿವೇಣಿ ಸಂಗಮ, ಕುಕ್ಕೆ ಸುಬ್ರಮಣ್ಯ, ನಂಜನಗೂಡಿನ ಸ್ನಾನಘಟ್ಟಗಳು ಜಲಾವೃತಗೊಂಡಿವೆ.

ಸಹ್ಯಾದ್ರಿ ಬೆಟ್ಟಗಳಲ್ಲಿ ಮಳೆ: ಉಕ್ಕಿದ ಕೃಷ್ಣಾ

Jul 18 2024, 01:37 AM IST
ಕಳೆದ ಒಂದೆರಡು ದಿನಗಳಲ್ಲಿ ಸಹ್ಯಾದ್ರಿ ಬೆಟ್ಟ ಪ್ರದೇಶದ ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿರುವುದರಿಂದ ಕೃಷ್ಣಾ ನದಿ ಇಕ್ಕೆಲಗಳಲ್ಲಿ ತುಂಬಿ ಹರಿಯುತ್ತಿರುವುದರಿಂದ ರೈತರ ಮೊಗದಲ್ಲಿ ಭಯಮಿಶ್ರಿತ ಮಂದಹಾಸ ಮೂಡಿದೆ.

ಕೊಂಚ ತಗ್ಗಿದ ಮಳೆ: ಮನೆ ಗೋಡೆ ಕುಸಿದು ಹಾನಿ

Jul 18 2024, 01:35 AM IST
ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಪುನರ್ವಸು ಮಳೆ ಅಬ್ಬರ ಬುಧವಾರ ಕೊಂಚ ಪ್ರಮಾಣದಲ್ಲಿ ತಗ್ಗಿದೆ.

ಇಳಿದ ಮಳೆ, ಸಂಚಾರಕ್ಕೆ ತೆರೆದುಕೊಳ್ಳದ ಹೆದ್ದಾರಿಗಳು

Jul 18 2024, 01:35 AM IST
ಶಿರೂರು ಗುಡ್ಡ ಕುಸಿದಲ್ಲಿ ಮಣ್ಣಿನಡಿ ಮಂಗಳವಾರ ನಾಲ್ಕು ಮೃತದೇಹಗಳು ದೊರೆತಿದ್ದು, ಬುಧವಾರ ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ ಮತ್ತು ರೋಷನ್‌ ನಾಯ್ಕ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.

ಮಲೆನಾಡಿನಲ್ಲಿ ಮುಂದುವರಿದ ಮಳೆ: ತಗ್ಗಿದ ಅಬ್ಬರ

Jul 18 2024, 01:35 AM IST
ಚಿಕ್ಕಮಗಳೂರು, ಮಲೆನಾಡಿನಲ್ಲಿ ಬುಧವಾರವೂ ಮಳೆ ಮುಂದುವರಿದರೂ ಅಬ್ಬರ ಮಾತ್ರ ತಗ್ಗಿತ್ತು. ತುಂಗಾ, ಭದ್ರಾ, ಹೇಮಾವತಿ ನದಿಗಳ ನೀರಿನ ಮಟ್ಟ ಸ್ವಲ್ಪ ಪ್ರಮಾಣದಲ್ಲಿ ಇಳಿಮುಖವಾಗಿತ್ತು. ಹಾಗಾಗಿ ಜಲಾವೃತವಾಗಿದ್ದ ರಸ್ತೆಗಳು ಸಹಜ ಸ್ಥಿತಿಗೆ ಮರಳಿವೆ.

ಸಮರ್ಪಕ ಮಳೆ: ರೈತನ ಮೊಗದಲ್ಲಿ ಮಂದಹಾಸ

Jul 18 2024, 01:34 AM IST
ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನಲ್ಲಿ ಕಳೆದ ವರ್ಷ ಮಳೆ ಬಾರದೆ ಬಿತ್ತನೆ ಮಾಡಿದ್ದ ಬೀಜ ಗೊಬ್ಬರ ಹಾಳಾಗಿ ಬೆಳೆ ಬಾರದೆ ಸಾಲದ ಸುಳಿಗೆ ಸಿಕ್ಕು ಕಂಗಾಲಾಗಿದ್ದ ರೈತಾಪಿ ವರ್ಗ ಪ್ರಸಕ್ತ ಸಾಲಿನಲ್ಲಿ ಸಮರ್ಪಕವಾಗಿ ಮಳೆ ಬಂದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 102
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved