• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಮಳೆ ಅಬ್ಬರ ಇಳಿಕೆ, ಪ್ರವಾಹ ಮುಂದುವರಿಕೆ

Jul 07 2024, 01:21 AM IST
ಕಳೆದೆರಡು ದಿನಗಳಿಗೆ ಹೋಲಿಸಿದರೆ ಕರಾವಳಿ, ಕೊಡಗು ಮಲೆನಾಡು ಭಾಗದಲ್ಲಿ ಶನಿವಾರ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿತ್ತು. ಆದರೆ, ಪ್ರವಾಹ ಪರಿಸ್ಥಿತಿ ಮುಂದುವರಿದಿದೆ.

ಮಳೆ ರಜೆ ಘೋಷಣೆಯಲ್ಲಿ ತಾರತಮ್ಯ: ವಿದ್ಯಾರ್ಥಿ ವಲಯದಲ್ಲಿ ಅಸಮಾಧಾನ

Jul 07 2024, 01:20 AM IST
ಮಳೆ,‌ ಗಾಳಿ, ನೆರೆಯಂತಹ‌ ಪ್ರಾಕೃತಿಕ ವಿಕೋಪ‌ದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅಪಾಯಕ್ಕೆ ಸಿಲುಕಬಾರದು ಎನ್ನುವ ಕಾರಣಕ್ಕಾಗಿ ಮುಂಜಾಗ್ರತೆಯಿಂದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡುವ ಪದ್ಧತಿ ಜಾರಿಯಲ್ಲಿದೆ. ಆದರೆ ಜಿಲ್ಲಾಡಳಿತ ರಜೆ ಘೋಷಣೆ ಮಾಡುವ ಸಂದರ್ಭದಲ್ಲಿ ಆಯ್ದ ಸ್ತರದ ವಿದ್ಯಾರ್ಥಿಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸುತ್ತಿದ್ದು, ಉಳಿದ ವಿದ್ಯಾರ್ಥಿಗಳ ಬಗ್ಗೆ ಮಲತಾಯಿ ಧೋರಣೆ ತೋರಿಸಲಾಗುತ್ತಿದೆ.

ಭಟ್ಕಳದಲ್ಲಿ ನಿಲ್ಲದ ಮಳೆ, ಹಲವು ಮನೆಗಳಿಗೆ ಹಾನಿ

Jul 07 2024, 01:18 AM IST
ಭಟ್ಕಳ ತಾಲೂಕಿನಲ್ಲಿ ಶನಿವಾರವೂ ಭಾರೀ ಮಳೆ ಮುಂದುವರಿದಿದ್ದು, ಮನೆಗಳಿಗೆ ಹಾನಿಯಾಗಿದೆ. ಶನಿವಾರ ಬೆಳಗ್ಗೆ ವರೆಗೆ 120.6 ಮಿಮೀ ಮಳೆಯಾಗಿದೆ. ಶುಕ್ರವಾರ ರಾತ್ರಿಯಿಂದ ಬೆಳಗಿನ ಜಾವದ ವರೆಗೆ ಸುರಿದ ಭಾರೀ ಮಳೆಗೆ ಪಟ್ಟಣದ ರಂಗೀಕಟ್ಟೆ ರಾಷ್ಟ್ರೀಯ ಹೆದ್ದಾರಿ ಮತ್ತು ಸಂಶುದ್ದೀನ್ ವೃತ್ತ ಹೊಳೆಯಾಗಿ ವಾಹನ ಸವಾರರು ಪರದಾಡುವಂತಾಯಿತು.

ಬಂಟ್ವಾಳದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ, ಮರ ಬಿದ್ದು ಮನೆಗಳಿಗೆ ಹಾನಿ

Jul 07 2024, 01:16 AM IST
ನೇತ್ರಾವತಿ ನದಿ ನೀರಿನ ಮಟ್ಟ ಶನಿವಾರ ಬೆಳಗ್ಗೆ ೩.೬ ಮೀಟರ್‌ ಇದ್ದುದು, ಸಂಜೆಯ ವೇಳೆಗೆ ೩.೬ ಮೀಟರ್‌ಗೆ ಏರಿದೆ ಎಂದು ಬಂಟ್ವಾಳ ತಹಸೀಲ್ದಾರರ ಪ್ರಕಟಣೆ ತಿಳಿಸಿದೆ.

ಉಡುಪಿ: ಜಿಲ್ಲೆಯಲ್ಲಿ ಉತ್ತಮ ಮಳೆ

Jul 06 2024, 12:54 AM IST
ಬೈಂದೂರು ಮತ್ತು ಕುಂದಾಪುರ ತಾಲೂಕುಗಳ ಸೌಪರ್ಣಿಕಾ, ವಾರಾಹಿ, ಸೀತಾ ನದಿಗಳು ದಡ ಹರಿದಿದ್ದು, ತಗ್ಗು ಬಯಲು ಪ್ರದೇಶಗಳು ಜಲಾವೃತಗೊಂಡಿದ್ದವು. ಆದರೆ ಶುಕ್ರವಾರ ಪ್ರವಾಹ ಕಡಿಮೆಯಾಗಿತ್ತು.

ಬಂಟ್ವಾಳ ತಾಲೂಕಿನಲ್ಲಿ ಮಳೆ ಆರ್ಭಟಕ್ಕೆ ವ್ಯಾಪಕ ಹಾನಿ

Jul 06 2024, 12:48 AM IST
ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣ ತೀರಾ ದುಸ್ಥಿತಿಗೆ ತಲುಪಿದ್ದು, ವಾಹನ ಸವಾರರು ಕಲ್ಲಡ್ಕ ದಾಟಲು ಹರಸಾಹಸ ಪಡುತ್ತಿದ್ದಾರೆ. ಕಲ್ಲಡ್ಕ ಪೇಟೆಯ ಪ್ರಯಾಣ ಘಾಟಿ ರಸ್ತೆಯ ಪ್ರಯಾಣದ ಅನುಭವ ನೀಡುತ್ತಿದೆ.

ಶೃಂಗೇರಿ ತಗ್ಗಿದ ಪ್ರವಾಹ: ಮುಂದುವರಿದ ಮಳೆ

Jul 06 2024, 12:45 AM IST
ಶೃಂಗೇರಿ: ತಾಲೂಕಿನಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ತುಂಗಾ ನದಿಯಲ್ಲಿ ಪ್ರವಾಹ ತಗ್ಗಿದ್ದು, ತಗ್ಗು ಪ್ರದೇಶಗಳೆಲ್ಲ ಇನ್ನೂ ಮುಳುಗಡೆಯಾಗಿಯೇ ಇದೆ. ಗುರುವಾರ ಪ್ರವಾಹದಿಂದ ಜಲಾವೃತಗೊಂಡಿದ್ದ ಭಾರತೀ ಬೀದಿ ಹಾಗೂ ಕೆವಿಆರ್‌ ವೃತ್ತ ಸಂಪರ್ಕ ಬೈಪಾಸ್‌ ರಸ್ತೆಯಿಂದ ನೀರು ಇಳಿದಿದ್ದು ಶುಕ್ರವಾರ ರಸ್ತೆ ಸಂಪರ್ಕ ಪುನರ್ ಆರಂಭ ಗೊಂಡು ಸಹಜ ಸ್ಥಿತಿಯಲ್ಲಿತ್ತು.

ಕೊಡಗು, ಕರಾವಳಿ, ಮಲೆನಾಡಲ್ಲಿ ಮಳೆ

Jul 05 2024, 08:41 AM IST

ಕೊಡಗು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ.

ಭಾರಿ ಮಳೆ: ಕುಸಿಯುವ ಭೀತಿಯಲ್ಲಿ ಬೆಳ್ಕಲ್ ಶಾಲಾ ಸಂಪರ್ಕ ಸೇತುವೆ!

Jul 05 2024, 12:54 AM IST
ಪಶ್ಚಿಮ ಘಟ್ಟ ಪ್ರದೇಶಗಳಿಂದ ಹರಿದು ಬಂದ ನೀರಿನ ರಭಸಕ್ಕೆ, ಸೇತುವೆಯ ಅಡಿಪಾಯ ಕೊಚ್ಚಿ ಹೋಗಿದ್ದು, ಕಂಬಗಳು ವಾಲಿಕೊಂಡಿವೆ. ಸೇತುವೆಯ ಮೇಲ್ಭಾಗದಲ್ಲಿಯೂ ಅನೇಕ ಕಡೆ ಬಿರುಕು ಬಿಟ್ಟಿದೆ.

ಮಲೆನಾಡು, ಕರಾವಳೀಲಿ ಮಳೆ ಆರ್ಭಟ : 100 ಅಡಿ ತಲುಪಿದ ಕೆಆರ್‌ಎಸ್‌ ನೀರಿನಮಟ್ಟ

Jul 05 2024, 12:53 AM IST

ಕೊಡಗು ಹೊರತುಪಡಿಸಿ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಬುಧವಾರ ರಾತ್ರಿಯಿಂದೀಚೆಗೆ ತಗ್ಗುಪ್ರದೇಶಗಳಿಗೆ ನದಿ ನೀರು ನುಗ್ಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. 

  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 102
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved