• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಭಾರತದಲ್ಲಿ ಶೇ.14ರಷ್ಟು ಅಧಿಕ ಮುಂಗಾರು ಮಳೆ

Jul 02 2024, 01:45 AM IST
ನಿಗದಿತ ಮೇ 30ರಂದೇ ಕೇರಳದ ಕರಾವಳಿ ಮೂಲಕ ದೇಶವನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸುವಲ್ಲಿ ವಿಫಲವಾಗಿದೆ.

ಮಂಗ್ಳೂರು ವಿಮಾನ ನಿಲ್ದಾಣದ ಮಳೆ ನೀರು ಹರಿದು ನೆರೆ ಭೀತಿ: ಪ್ರತಿಭಟನೆ

Jul 02 2024, 01:34 AM IST
ವಿಮಾನ ನಿಲ್ದಾಣದ ಅವೈಜ್ಞಾನಿಕ ಚರಂಡಿ ಸಂಪರ್ಕದಿಂದ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ಗ್ರಾಮಸ್ಥರು ಸೇರಿ ಕೆಂಜಾರಿನಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ಮುಖ್ಯ ದ್ವಾರವನ್ನೇ ಬಂದ್‌ ಮಾಡಿ ಸೋಮವಾರ ಪ್ರತಿಭಟನೆ ನಡೆಸಿದ ವಿದ್ಯಮಾನ ನಡೆದಿದೆ.

ಕೊಡಗು ಜಿಲ್ಲೆಯಲ್ಲಿ ಬಿರುಸು ಪಡೆದ ಮಳೆ; ಕೃಷಿ ಚಟುವಟಿಕೆ ಚುರುಕು

Jul 02 2024, 01:31 AM IST
ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಕೃಷಿ ಚಟುವಟಿಕೆ ಗರಿಗೆದರಿದೆ. ಬತ್ತ ಸಸಿಮಡಿ ಕಾರ್ಯ ಆರಂಭವಾಗಿದೆ.

ಕರಾವಳಿ, ಮಲೆನಾಡು ಜಿಲ್ಲೆಗೆ 2 ದಿನ ಮಳೆ ಯೆಲ್ಲೋ ಅಲರ್ಟ್‌

Jul 01 2024, 01:54 AM IST
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

ಕರಾವಳಿಯಲ್ಲಿ ಉತ್ತಮ ಮಳೆ: ಇಂದು, ನಾಳೆ ಹಳದಿ ಅಲರ್ಟ್‌

Jul 01 2024, 01:46 AM IST
ಬಜಾಲ್‌ನ ಪಳ್ಳಕೆರೆ ಎಂಬಲ್ಲಿ ಬೃಹತ್‌ ತಡೆಗೋಡೆಯೊಂದು ಪಕ್ಕದ ಮನೆಗೆ ಕುಸಿಯುವ ಭೀತಿ ಎದುರಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ಸೂಕ್ತ ಕ್ರಮ ಕೈಗೊಂಡಿದ್ದಾರೆ.

ಮಡಿಕೇರಿಯ ಮಳೆ ಹಾನಿ ಪ್ರದೇಶಗಳಿಗೆ ಡಾ.ಮಂತರ್ ಗೌಡ ಭೇಟಿ, ಪರಿಶೀಲನೆ

Jun 30 2024, 12:50 AM IST
ಮಳೆ ಹಾನಿ ಪ್ರದೇಶಗಳಿಗೆ ಶಾಸಕರಾದ ಮಂತರ್‌ಗೌಡ ಭೇಟಿ ನೀಡಿ ಪರಿಶೀಲಿಸಿದರು. ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಉಡುಪಿ ಜಿಲ್ಲೆಯಲ್ಲಿ ಮಳೆ ಇಳಿಕೆ, ಆರೆಂಜ್ ಅಲರ್ಟ್‌

Jun 30 2024, 12:46 AM IST
ಹವಾಮಾನ ಇಲಾಖೆ ಇನ್ನೂ 2 - 3 ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆರೆಂಟ್ ಅಲರ್ಟ್‌ನ್ನು ಮುಂದುವರಿಸಲಾಗಿದೆ.

ಮಳೆ ನೀರು ಸರಾಗ ಹರಿವಿಗೆ ಚರಂಡಿ ಹೂಳೆತ್ತಿದ ನಿವೃತ್ತ ಯೋಧ

Jun 29 2024, 12:40 AM IST
ನಿವೃತ್ತ ಯೋಧ ನಾರಾಯಣ ರೈ ಅವರು ಹಾರೆ ಹಾಗೂ ಕತ್ತಿಯಿಂದ ಚರಂಡಿಯ ಹೂಳೆತ್ತಿ ಹಾಗೂ ಗಿಡ ಗಂಟಿಗಳನ್ನು ಸ್ವತಃ ತೆರವುಗೊಳಿಸಿ ಮಳೆ ನೀರು ಸರಾಗವಾಗಿ ಹಾದು ಹೋಗುವಂತೆ ಶ್ರಮದಾನ ಮಾಡಿದರು.

ಬಿರು ಬೇಸಿಗೆಯಿಂದ ತತ್ತರಿಸಿದ್ದ ದಿಲ್ಲೀಲಿ 88 ವರ್ಷದ ದಾಖಲೆ ಮಳೆ

Jun 29 2024, 12:38 AM IST
ಈವರೆಗೆ ಬಿಸಿಗಾಳಿ ಹಾಗೂ ಬಿರುಬೇಸಿಗೆಯಿಂದ ತತ್ತರಿಸಿದ್ದ ದಿಲ್ಲಿಗೆ ಶುಕ್ರವಾರ ಮುಂಗಾರು ಪ್ರವೇಶಿಸಿ ಮೊದಲ ದಿನವೇ 88 ವರ್ಷದಲ್ಲಿ ಕಂಡು ಕೇಳರಿಯದ ಮಳೆ ಸುರಿಸಿದೆ.

ಕಾಫಿನಾಡಲ್ಲಿ ಮುಂದುವರಿದ ಮಳೆ: ತಗ್ಗಿದ ಅಬ್ಬರ

Jun 29 2024, 12:32 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕಳೆದ 24 ಗಂಟೆಗಳಿಗೆ ಹೋಲಿಕೆ ಮಾಡಿದರೆ ಮೂಡಿಗೆರೆ ತಾಲೂಕು ಹೊರತುಪಡಿಸಿ ಮಲೆನಾಡಿನ ಎಲ್ಲಾ ತಾಲೂಕುಗಳಲ್ಲಿ ವರುಣನ ಆರ್ಭಟ ಕಡಿಮೆಯಾಗಿತ್ತು. ಬಯಲುಸೀಮೆ ತಾಲೂಕಿನಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣ ಮುಂದುವರಿದಿತ್ತು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 102
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved