• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಿ20 ವಿಶ್ವಕಪ್‌: ಭಾರತ vs ಇಂಗ್ಲೆಂಡ್‌ ಸೆಮೀಸ್‌ಗೆ ಮಳೆ ಭೀತಿ!

Jun 26 2024, 12:34 AM IST
ಭಾರತ-ಇಂಗ್ಲೆಂಡ್‌ ಪಂದ್ಯಕ್ಕೆ ಶುರುವಾಗಿದೆ ಮಳೆ ಭೀತಿ. ಪಂದ್ಯ ವಾಶೌಟ್‌ ಆದರೆ ಫೈನಲ್‌ ಪ್ರವೇಶಿಸುತ್ತೆ ಭಾರತ. ಇಂಗ್ಲೆಂಡ್‌ ಪಾಳಯದಲ್ಲಿ ಶುರುವಾಗಿದೆ ಭಯ.

ಬಿರುಗಾಳಿ ಸಹಿತ ಮಳೆ: ನೆಲಕ್ಕುರುಳಿದ ವಿದ್ಯುತ್ ಕಂಬ

Jun 21 2024, 01:11 AM IST
ಬಿರುಗಾಳಿ ಸಹಿತ ಮಳೆಗೆ ಮರವೊಂದು ವಿದ್ಯುತ್ ಲೈನ್ ಮೇಲೆ ಬಿದ್ದ ಪರಿಣಾಮ 4 ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಘಟನೆ ನಗರದಲ್ಲಿ ಗುರುವಾರ ಸಂಜೆ ನಡೆದಿದೆ.

ಹಿರೇಕೆರೂರಿನಲ್ಲಿ ಮಳೆ ಕೊರತೆ, ಬಾಡುತ್ತಿರುವ ಗೋವಿನಜೋಳ ಬೆಳೆ

Jun 21 2024, 01:09 AM IST
ಹಿರೇಕೆರೂರು ತಾಲೂಕಿನಾದ್ಯಂತ ಕಳೆದ ೧೫ ದಿನದಿಂದ ಮಳೆಯಾಗದೇ ಕೃಷಿ ಚಟುವಟಿಕೆ ಸ್ಥಗಿತಗೊಂಡಿವೆ. ಆದರೆ ಈಗಾಗಲೇ ಬಿತ್ತನೆ ಮಾಡಿದ ರೈತರು ಗೋಳಾಡುತ್ತಿದ್ದು, ಗೋವಿನ ಜೋಳದ ಬೆಳೆಯು ಮಳೆ ಇಲ್ಲದೆ ಬಿಸಿಲಿಗೆ ಬಾಡ ತೊಡಗಿದೆ.

ಮಳೆ ಹಾನಿಗೆ ಗರಿಷ್ಟ ಪರಿಹಾರ ನಿಗದಿಗೆ ಶಾಸಕ ಗುರ್ಮೆ ಸೂಚನೆ

Jun 21 2024, 01:01 AM IST
ಮಳೆಯಿಂದಾಗಬಹುದಾದ ವಿಪತ್ತುಗಳ ನಿರ್ವಹಣೆಯ ಬಗ್ಗೆ ಕಾಪು ವಿಧಾನಸಭಾ ವ್ಯಾಪ್ತಿಯ ಇಲಾಖಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ ನಡೆಸಿದರು.

ಮಳೆ - ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ

Jun 20 2024, 01:01 AM IST
ಕುಡಿಯುವ ನೀರು, ಬೆಳೆ ಪರಿಹಾರ ಸಮಸ್ಯೆ ನಿವಾರಣೆ, ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಆರಂಭದಲ್ಲೇ ಕ್ಷೀಣಿಸಿದ ಮುಂಗಾರು ಮಳೆ : ರೈತರಲ್ಲಿ ತೀವ್ರ ನಿರಾಸೆ

Jun 18 2024, 12:47 AM IST
ಜೂನ್‌ ತಿಂಗಳ ಆರಂಭದಲ್ಲಿ ಶೇ. 22ರಷ್ಟು ಮಳೆ ಕೊರತೆ ಉಂಟಾಗಿದೆ. ರೈತರು ತೀವ್ರ ನಿರಾಸೆಗೆ ಒಳಗಾಗಿದ್ದಾರೆ.

ಜಿಲ್ಲೆಯ ಮಲೆನಾಡಿನ ಹಲವೆಡೆ ಮಳೆ

Jun 18 2024, 12:46 AM IST
ಚಿಕ್ಕಮಗಳೂರು, ಕೆಲವು ದಿನಗಳಿಂದ ಬಿಡುವು ನೀಡಿದ್ದ ಮುಂಗಾರು ಮಳೆ ಸೋಮವಾರ ಜಿಲ್ಲೆಯ ಹಲವೆಡೆ ಮತ್ತೆ ಕಾಣಿಸಿಕೊಂಡಿತು. ಚಿಕ್ಕಮಗಳೂರು, ಮೂಡಿಗೆರೆ ಹಾಗೂ ಕಳಸ ತಾಲೂಕಿನ ಹಲವೆಡೆ ಮಳೆಯಾಗಿದ್ದು, ಇನ್ನುಳಿದ ತಾಲೂಕುಗಳಲ್ಲಿ ಬೆಳಿಗ್ಗೆ ಬಿಸಿಲು, ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಇತ್ತು.

ನಿಂತ ಮಳೆ ನೀರು ತೆರವಿಗೆ ಮುಂದಾದ ನಗರಸಭೆ

Jun 17 2024, 01:41 AM IST
ಕಳೆದ ಕೆಲವು ದಿನಗಳಿಂದ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ನಗರದ ವಿವಿಧೆಡೆ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿತ್ತು. ಅಂತಹ ಸ್ಥಳಗಳಿಗೆ ಪೌರಾಯುಕ್ತ ಗಣೇಶ ಪಾಟೀಲ ಹಾಗೂ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮಳೆ ನೀರು ತೆರವಿಗೆ ಕಾರ್ಯ ಕೈಗೊಂಡರು.

ಟಿ20 ವಿಶ್ವಕಪ್‌: ಸೂಪರ್‌-8 ಹಂತದ ಎಲ್ಲ ಪಂದ್ಯಗಳಿಗೂ ಮಳೆ ಭೀತಿ!

Jun 17 2024, 01:38 AM IST
ಸೂಪರ್‌-8 ಹಂತದ ಎಲ್ಲಾ 12 ಪಂದ್ಯಗಳಿಗೂ ಕಾದಿದೆಯೇ ಮಳೆ ಭೀತಿ? ಹೌದು ಎನ್ನುತ್ತಿದೆ ಹವಾಮಾನ ಇಲಾಖೆ ವರದಿ. ಭಾರತ-ಆಸ್ಟ್ರೇಲಿಯಾ ಪಂದ್ಯ ವಾಶೌಟ್‌ ಆಗುವ ಸಾಧ್ಯತೆ ಇದೆಯಂತೆ.

ಮಳೆ ಹಾನಿ ಸ್ಥಳಕ್ಕೆ ಎಂಎಲ್ಸಿ ಭೀಮರಾವ ಪಾಟೀಲ್ ಭೇಟಿ

Jun 17 2024, 01:37 AM IST
ಚಿಟ್ಟಗುಪ್ಪಾ ತಾಲೂಕಿನ ಉಡಬಾಳ ಹಾಗೂ ಮುಸ್ತರಿ ಗ್ರಾಮಕ್ಕೆ ಸಂಕರ್ಪ ಸೇತುವೆ ಹಾಗೂ ರಸ್ತೆ ಭಾರಿ ಮಳೆಗೆ ಗ್ರಾಮಗಳ ಸಂಪರ್ಕ ಕಡಿತಗೊಂಡಿರುವುದನ್ನು ಎಂಎಲ್ಸಿ ಭೀಮರಾವ ಪಾಟೀಲ್ ವಿಕ್ಷಿಸಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 102
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved