• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಲೂಕಿನಾದ್ಯಂತ ಉತ್ತಮ ಮಳೆ

Jun 08 2024, 12:31 AM IST
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ರಾತ್ರಿ ಉತ್ತಮ ಮಳೆಯಾಗಿದೆ. ಹೀಗಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಪಟ್ಟಣದ ಹಿರಿಯರಾದ ಬಸವರಾಜ ಹಾರಿವಾಳ ಅವರನ್ನು ಮಾತನಾಡಿಸಿದಾಗ, ನಿನ್ನೆ ರಾತ್ರಿ ಸುರಿದ ರೋಹಿಣಿ ಮಳೆಯು ಉತ್ತಮವಾಗಿದೆ. ಇದು ಬಿತ್ತನೆ ಮಾಡಲು ಬೇಕಾದ ಮಳೆ ನೀಡಿದೆ. ಇಂದು ಜೂ.೭ ರಂದು ಮೃಗಾ ಮಳೆ ಕೂಡುತ್ತದೆ. ಗುರುವಾರ ಮಧ್ಯಾಹ್ನವೂ ಪಟ್ಟಣ ಹೊರವಲಯದ ಸುತ್ತಮುತ್ತ ಮೃಗಾ ಮಳೆಯು ಆಗಿದೆ. ಇದರಿಂದಾಗಿ ಬಿತ್ತನೆ ಮಾಡಲು ಅಗತ್ಯ ತಯಾರಿ ಮಾಡಿಕೊಳ್ಳಲಾಗುವುದು ಎಂದರು.

ಹಿಂಗಾರು-ಮುಂಗಾರು ಮಳೆ ಉತ್ತಮ

Jun 08 2024, 12:30 AM IST
ಹಿಂಗಾರು-ಮುಂಗಾರು ಮಳೆ ಉತ್ತಮ. ಹತ್ತಿ, ತೊಗರಿ ಬೆಳೆ ಉತ್ತಮವಾಗಿ ಬೆಳೆಯುತ್ತದೆ. ಹಿಂಗಾರಿನಲ್ಲಿ ಜೋಳ ಮುಂದಾಗುತ್ತದೆ ಎಂದು ಇವಣಗಿ ಗ್ರಾಮದ ಆರಾಧ್ಯದೈವ ವರದಾನಿ ಲಕ್ಕಮ್ಮದೇವಿ ಜಾತ್ರಾಮಹೋತ್ಸವದಲ್ಲಿ ಪೂಜಾರಿಗಳು ಶಿವವಾಣಿ ನುಡಿದರು.

ಗಂಗಾವತಿಯಲ್ಲಿ ಧಾರಾಕಾರ ಮಳೆ: ಸಂಚಾರ ಅಸ್ತವ್ಯಸ್ತ

Jun 08 2024, 12:30 AM IST
ಗಂಗಾವತಿ ತಾಲೂಕಿನಾದ್ಯಂತ ಶುಕ್ರವಾರ ಧಾರಾಕಾರ ಮಳೆ ಸುರಿದಿದೆ. ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದಾಗಿ ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿದಿವೆ.

ಮಳೆ: ಹಳಿಗಳ ಪರಿಶೀಲನೆ, ದುರಸ್ತಿ ಆರಂಭಿಸಿದ ನೈಋತ್ಯ ರೈಲ್ವೆ

Jun 08 2024, 12:30 AM IST
ರೈಲ್ವೆ ಅಧಿಕಾರಿಗಳು, ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಪ್ರವಾಹ ಪೀಡಿತ ವೇಳೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ.

ಇಡೀ ರಾಜ್ಯ ವ್ಯಾಪಿಸಿದ ಮುಂಗಾರು: ಇಂದು ಭಾರೀ ಮಳೆ

Jun 07 2024, 11:23 AM IST

ವಾಡಿಕೆಗಿಂತ ನಾಲ್ಕು ದಿನ ಮೊದಲೇ ಇಡೀ ರಾಜ್ಯವನ್ನು ಮುಂಗಾರು ವ್ಯಾಪಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸುಮಾರು ಎರಡು ಗಂಟೆಗಳ ಕಾಲ ಸುರಿದ ಮಳೆ

Jun 07 2024, 12:31 AM IST
ಬೈಲಹೊಂಗಲ ಪಟ್ಟಣ ಸೇರಿದಂತೆ ತಾಲೂಕಿನ ಹಲವೆಡೆ ಗುರುವಾರ ಎರಡು ಗಂಟೆಗಳ ಕಾಲ ಮಳೆ ಸುರಿಯಿತು.

ಬೆಳೆಗೆ ಸಂಜೀವಿನಿ ಆದ ರೋಹಿಣಿ ಮಳೆ

Jun 07 2024, 12:31 AM IST
ಪ್ರಸಕ್ತ ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಈಗಾಗಲೇ ಹೆಸರು ಬಿತ್ತನೆ ಮಾಡಿದ ರೈತರಿಗೆ ವರವಾಗಿ ರೋಹಿಣಿ ಮಳೆ ಗುರುವಾರ ಸುರಿಯಿತು.

ಹಾವೇರಿ ಜಿಲ್ಲೆಯ ವಿವಿಧೆಡೆ ಭರ್ಜರಿ ಮಳೆ

Jun 07 2024, 12:31 AM IST
ಹಾವೇರಿ ಜಿಲ್ಲೆಯ ರಾಣಿಬೆನ್ನೂರು, ಬ್ಯಾಡಗಿ ಸೇರಿದಂತೆ ವಿವಿಧೆಡೆ ಗುರುವಾರ ಮಧ್ಯಾಹ್ನ ಭರ್ಜರಿ ಮಳೆ ಸುರಿದಿದೆ. ರಾಣಿಬೆನ್ನೂರು ನಗರದಲ್ಲಿ ಮಳೆ ನೀರು ಚರಂಡಿ ತುಂಬಿ ರಸ್ತೆ ಮೇಲೆಯೇ ಹರಿದಿದೆ. ಕೆಲವೆಡೆ ರಸ್ತೆ ಸಂಚಾರ ಸ್ಥಗಿತವಾಗಿತ್ತು.

ಮಳೆ ಬಂದ್ರೆ ಕೊಟ್ಟೂರು ಕೂಡ್ಲಿಗಿ ರಸ್ತೆ ಬಂದ್

Jun 07 2024, 12:30 AM IST
ಜನಪ್ರತಿನಿಧಿಗಳ ಈ ತೆರನಾದ ಅಲಕ್ಷ್ಯಕ್ಕೆ ಪಟ್ಟಣದ ಜನತೆ ಇದೀಗ ಆಕ್ರೋಶಗೊಂಡಿಂದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸರ್ಕಾರ ಮತ್ತು ಜನ ಪ್ರತಿನಿಧಿಗಳನ್ನು ತರಾಟೆ ತೆಗೆದುಕೊಳ್ಳುತ್ತಿದ್ದಾರೆ.

ಚಿಕ್ಕಮಗಳೂರಲ್ಲಿ ಭಾರೀ ಮಳೆ- ಹಲವು ಪ್ರದೇಶ ಜಲಾವೃತ

Jun 07 2024, 12:15 AM IST
ಗುರುವಾರ ಮಧ್ಯಾಹ್ನ ಸುರಿದ ಭಾರೀ ಮಳೆಗೆ ಚಿಕ್ಕಮಗಳೂರಿನ ಟೀಚರ್ಸ್‌ ಲೇಔಟ್‌ ಜನ ವಸತಿ ಪ್ರದೇಶಕ್ಕೆ ನುಗ್ಗಿರುವ ಮಳೆಯ ನೀರು.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 102
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved