• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಗಾರು ಮಳೆ; ರೈತರಲ್ಲಿ ಮೂಡಿದ ಆಶಾಕಿರಣ

May 29 2024, 12:48 AM IST
ಕೃಷಿ ಚಟುವಟಿಕೆ ಗರಿಗೆದರುತ್ತಿದ್ದು, ಇದಕ್ಕೆ ಪೂರಕವಾಗಿ ಕೃಷಿ ಇಲಾಖೆ ಕೂಡ ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ, ಗೊಬ್ಬರ, ಕೃಷಿ ಪರಿಕರ ಪೂರೈಸಲು ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ.

ಬಿರುಗಾಳಿ ಸಹಿತ ಮಳೆ: 104 ಮನೆಗಳ ಶೆಡ್, ಗುಡಿಸಲು ಹಾನಿ

May 29 2024, 12:48 AM IST
ಹುಣಸಗಿ ತಾಲೂಕಿನ ಭಾಗ್ಯ ನಗರದಲ್ಲಿ ಮನೆಯ ಮೇಲ್ಛಾವಣೆ ಕುಸಿತ ಸ್ಥಳಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

ಹಳೆಬೀಡಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ; ಹಲವೆಡೆ ಹಾನಿ

May 29 2024, 12:45 AM IST
ಹೊಯ್ಸಳೇಶ್ವರ ದೇವಾಲಯದ ಉದ್ಯಾನವನದಲ್ಲಿ ಕಾಡು ಜಾತಿಯ ದೊಡ್ಡ ಮರ ಕಾಂಪೌಂಡ್ ಮೇಲೆ ಬಿದ್ದು ಹಾನಿಯಾಗಿದೆ. ಕಾಂಪೌಂಡ್ ಪಕ್ಕದ ಮೂರು ಗೂಡಂಗಡಿಗಳು ಜಖಂಗೊಂಡಿವೆ.

ಮುಂಗಾರು ಮಳೆ : ಹವಾಮಾನ ಇಲಾಖೆ ಮುನ್ಸೂಚನೆ ಗಮನಿಸಿ!

May 28 2024, 01:13 AM IST
ದಕ್ಷಿಣ ಸೇರಿ ದೇಶದ ಬಹುತೇಕ ಕಡೆ ಉತ್ತಮ ಮುಂಗಾರು ಆಗಲಿದ್ದು, ಇನ್ನು 5 ದಿನದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ ಮಾಡುವ ಸಾಧ್ಯತೆಯಿದೆ

ಕುಷ್ಟಗಿಯಲ್ಲಿ ಉತ್ತಮ ಮಳೆ: ತುಂಬಿ ಹರಿದ ಚೆಕ್ ಡ್ಯಾಂಗಳು

May 28 2024, 01:09 AM IST
ಪಟ್ಟಣ ಸೇರಿದಂತೆ ತಾಲೂಕಿನ ದೋಟಿಹಾಳ, ತಾವರಗೇರಾ, ಕಿಲ್ಲಾರಟ್ಟಿಯ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದ್ದು, ಹನುಮಸಾಗರ ಹಾಗೂ ಹನುಮನಾಳ ವ್ಯಾಪ್ತಿಯ ಗ್ರಾಮಗಳಲ್ಲಿ ಸಾಧಾರಣ ಮಳೆಯಾಗಿದೆ.

ಕನಕಗಿರಿಯಲ್ಲಿ ಧಾರಾಕಾರ ಮಳೆ: ಕೊಚ್ಚಿ ಹೋದ ಸೇತುವೆ

May 28 2024, 01:08 AM IST
ಭಾನುವಾರು ರಾತ್ರಿ ಸುರಿದ ಮಳೆಗೆ ಪಟ್ಟಣದ ತ್ರಿವೇಣಿ ಸಂಗಮ ಹಾಗೂ ಸುತ್ತಮುತ್ತಲಿನ ಹಳ್ಳ-ಕೊಳ್ಳಗಳು ತುಂಬಿ ಹರಿದಿದ್ದು, ರೈತರು ಸಂತಸಗೊಂಡಿದ್ದಾರೆ.

ಮಳೆ ಹಾನಿ ಪರಿಹಾರ ಮೊತ್ತ ಶೀಘ್ರ ಪಾವತಿಸಿ

May 28 2024, 01:03 AM IST
ಮಳೆಯಿಂದ ಮನೆಗೆ ಹಾನಿ ಹಾಗೂ ಜಾನುವಾರು ಸಾವು ಪ್ರಕರಣದಲ್ಲಿ ಸಂಬಂಧಿಸಿದ ಮಾಲೀಕರಿಗೆ ಶೀಘ್ರವಾಗಿ ಪರಿಹಾರ ಮೊತ್ತ ಪಾವತಿಯಾಗುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.

ಮಳೆ ಅನಾಹುತ ತಪ್ಪಿಸಲು ವಿದ್ಯುತ್ ಸಹಕಾರಿ ಸಂಘ ಸಜ್ಜು

May 28 2024, 01:01 AM IST
ಸಹಕಾರಿ ತತ್ವದಡಿ ಗ್ರಾಹಕರಿಗೆ ವಿದ್ಯುತ್ ಪೂರೈಸುತ್ತಿರುವ ರಾಜ್ಯದ ಏಕೈಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘವು ಈ ವರ್ಷ ಮಳೆಯನ್ನು ಸಮರ್ಥವಾಗಿ ಎದುರಿಸಲು ಮುಂದಾಗಿದೆ. ಇದರೊಂದಿಗೆ ಸಂಭವನೀಯ ಮಳೆ ಅನಾಹುತ ತಪ್ಪಿಸಲು ಸಂಘವು ಸರ್ವ ಸನ್ನದ್ಧಗೊಂಡಿದೆ.

ಚಂಡಮಾರುತ ಎಫೆಕ್ಟ್‌: ರಾಜ್ಯದಲ್ಲಿ ತಗ್ಗಿದ ಮಳೆ - 3 ದಿನ ಕರಾವಳಿಯಲ್ಲಿ ಮಾತ್ರ ಮಳೆ

May 27 2024, 05:06 AM IST

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ.

ಮುಂಗಾರು ಪೂರ್ವ ಮಳೆ: ಹೊಲಗಳತ್ತ ರೈತರ ಚಿತ್ತ

May 27 2024, 01:05 AM IST
ಜಿಲ್ಲೆಯಲ್ಲಿ ಒಂದು ವಾರದಿಂದ ಅಲ್ಲಲ್ಲಿ ಜೋರಾಗಿಯೇ ಮಳೆಯಾಗುತ್ತಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಸತತವಾಗಿ ಸುರಿಯುತ್ತಿರುವ ಮಳೆ, ಮೋಡ ಕವಿದ ವಾತಾವರಣ ಸುಡು ಬಿಸಿಲಿನಿಂದಾಗಿ ಬಯಲು ಸೀಮೆಯಂತಾಗಿದ್ದ ಮಲೆನಾಡಿನ ಚಿತ್ರವನ್ನೇ ಬದಲಾಯಿಸಿದೆ. ಇನ್ನೂ ಜಿಲ್ಲೆಯಲ್ಲಿ ಮುಂಗಾರಿಗೂ ಮೊದಲೇ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ರೈತರು ಹೊಲ-ಗದ್ದೆಗಳತ್ತ ಮುಖ ಮಾಡುತ್ತಿದ್ದಾರೆ. ಬೇಸಿಗೆಯಲ್ಲಿ ಕಾದಿರುವ ಭೂಮಿಗೆ ಮಳೆ ಬೀಳುತ್ತಿದ್ದಂತೆ ಭೂಮಿ ಹದಗೊಳಿಸಿ, ಬಿತ್ತನೆಗೆ ಹಣಿ ಮಾಡುತ್ತಿದ್ದಾರೆ.
  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 102
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved