• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರಂತರ ಮಳೆ; ನೇತ್ರಾವತಿ, ಕುಮಾರಧಾರ ನದಿಗಳಲ್ಲಿ ನೀರಿನ ಹರಿವು ಏರಿಕೆ

May 23 2024, 01:00 AM IST
ಸುಬ್ರಹ್ಮಣ್ಯದಿಂದ ಹರಿದು ಬರುವ ಕುಮಾರಧಾರಾ ನದಿಯಲ್ಲಿಯೂ ನೀರಿನ ಹರಿಯುವಿಕೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಉಭಯ ನದಿಗಳು ಸಂಗಮಿಸುವ ಉಪ್ಪಿನಂಗಡಿಯ ಬಳಿಯ ನೇತ್ರಾವತಿ ನದಿಯು ಸಹಜ ಜೀವ ಕಳೆಯೊಂದಿಗೆ ಹರಿಯುತ್ತಿದೆ.

ಮಳೆ ಬಿರುಗಾಳಿಗೆ ಹಾರಿಹೋದ ಉರ್ದು ಶಾಲೆಯ ಛಾವಣಿ

May 23 2024, 01:00 AM IST
ಬಿರುಗಾಳಿಯಿಂದಾಗ ವಿದ್ಯುತ್‌ ಕಂಬಗಳು, ದೊಡ್ಡ-ದೊಡ್ಡ ಮರಗಳು ಉರುಳಿ ಬಿದ್ದು, ಅಪಾರ ಪ್ರಮಾಣದ ಹಾನಿ

ಮಳೆ ಬೆನ್ನಲ್ಲೇ ಬಿತ್ತನೆ ಬೀಜಕ್ಕೆ ಮುಗಿಬಿದ್ದ ಹಾವೇರಿ ರೈತರು

May 22 2024, 01:19 AM IST
ರೈತ ಸಂಪರ್ಕ ಕೇಂದ್ರದಲ್ಲಿ ಬೀಜ ಖರೀದಿಗೆ ಉದ್ದದ ಕ್ಯೂ ಕಂಡುಬರುತ್ತಿದ್ದು, ಬರಗಾಲದಿಂದ ಕಂಗೆಟ್ಟಿದ್ದ ರೈತರಿಂದ ಬಿತ್ತನೆಗೆ ಸಿದ್ಧತೆ ನಡೆದಿದೆ.

ಮಳೆ ಹಾನಿ ಪ್ರದೇಶಕ್ಕೆ ಪಾಲಿಕೆ ಆಯುಕ್ತ ಭೇಟಿ; ಪರಿಶೀಲನೆ

May 22 2024, 12:58 AM IST
ಚುನಾವಣಾ ನೀತಿ ಸಂಹಿತೆ ಮುಕ್ತಾಯಗೊಂಡ ಬಳಿಕ ಇನ್ನಿತರ ಕಾಮಗಾರಿ ಕೈಗೆತ್ತಿಕೊಂಡು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಪಾಲಿಕೆ ಆಯುಕ್ತರು ಹೇಳಿದ್ದಾರೆ.

ಕೃತಿಕಾ ಮಳೆ ವಿಶ್ವಾಸ, ರೈತರಲ್ಲಿ ಮಂದಹಾಸ

May 22 2024, 12:56 AM IST
ಕನ್ನಡಪ್ರಭ ವಾರ್ತೆ ಗುಳೇದಗುಡ್ಡಕಳೆದ ಬಾರಿಯ ಭೀಕರ ಬರದಿಂದ ಕಂಗೆಟ್ಟಿರುವ ರೈತರಿಗೆ ಈ ಬಾರಿ ಮುಂಗಾರು ಮಳೆ ಭರವಸೆ ಮೂಡಿಸಿದೆ. ವಾಡಿಕೆಗಿಂತ ಮುಂಚೆಯೇ ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಇದೀಗ ಗುಳೇದಗುಡ್ಡ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಸುರಿದ ಭಾರೀ ವರ್ಷಧಾರೆ ರೈತರಲ್ಲಿ ಮಂದಹಾಸ ಮೂಡಿಸಿದೆ. ಈ ಕೃತಿಕಾ ಮಳೆಯ ಭರವಸೆಯಲ್ಲಿಯೇ ರೈತರು ಕೂಡ ಹುರುಪಿನಿಂದ ಮುಂಗಾರು ಬಿತ್ತನೆಗೆ ಸಿದ್ಧತೆ ನಡೆಸಿದ್ದಾರೆ.

ಚಿತ್ರದುರ್ಗದಾದ್ಯಂತ ಮಳೆ ಆರ್ಭಟ; ವಿವಿ ಸಾಗರ ಜಲಾಶಯಕ್ಕೆ ಒಂದು ಟಿಎಂಸಿ ನೀರು

May 22 2024, 12:50 AM IST
ಚಿತ್ರದುರ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಹೊಸದುರ್ಗದಲ್ಲಿ ಹೆದ್ದಾರಿಯೇ ಕೊಚ್ಚಿ ಹೋಗಿದೆ. ಇನ್ನು, ಚಳ್ಳಕೆರೆಯಲ್ಲಿ ಸಿಡಿಲೆರಗಿ ಕಾರ್ಮಿಕ ಮಹಿಳೆಯೊಬ್ಬ ಸಾವನ್ನಪ್ಪಿದ್ದು, ಅಲ್ಲಿ ಮನೆ ಹಾನಿ ಹಾಗೂ ಫಸಲಿಗೂ ಸಂಚಕಾರ ತಂದಿದೆ.

ಸಾಣೂರು: ವಿವಿಧ ಕಡೆ ಮಳೆ ನೀರು ನುಗ್ಗಿ ಕೃತಕ ನೆರೆ

May 22 2024, 12:50 AM IST
ಕಾಮಗಾರಿ ದುರವಸ್ಥೆಯಿಂದ ಸಾಣೂರು ಗ್ರಾಮದ ವಿವಿಧ ಕಡೆಗಳಲ್ಲಿ ಮಳೆ ನೀರು ನುಗ್ಗಿದೆ. ಕೃತಕ ನೆರೆ ಅವಾಂತರ ಸೃಷ್ಟಿಸಿದೆ.

ಭರವಸೆ ಮೂಡಿಸಿದ ಮಳೆ; ಭೂಮಿಗೆ ಬಿತ್ತು ಬೆಳೆ

May 22 2024, 12:49 AM IST
ದೇವದುರ್ಗ ಹಾಗೂ ಅರಕೇರಾ ತಾಲೂಕುಗಳಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ

ಕೊಟ್ಟೂರಲ್ಲಿ ರೈತರಿಗೆ ಭರವಸೆ ಮೂಡಿಸಿದ ಮಳೆ

May 22 2024, 12:49 AM IST
ಕೊಟ್ಟೂರು ತಾಲೂಕಿನಲ್ಲಿ ಕಳೆದ ಮೂರುನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಈ ಬಾರಿ ಉತ್ತಮ ಬೆಳೆ ಬರಬಹುದು ಎಂಬ ನಿರೀಕ್ಷೆ ಮೂಡಿದೆ.

ಮುಂದುವರೆದ ಮಳೆ ಮನೆ, ವಾಣಿಜ್ಯ ಮಳಿಗೆಗೆ ನುಗ್ಗಿದ ನೀರು

May 22 2024, 12:48 AM IST
ಹಲವು ತಿಂಗಳುಗಳಿಂದ ಮಳೆ ಇಲ್ಲದೆ ಬಿಸಿಲಿನಿಂದ ಬಸವಳಿದಿದ್ದ ಜನತೆಗೆ ಭಾನುವಾರ ಸಂಜೆ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆ ನಗರದ ಹಲವು ಮನೆ, ಹಾಗೂ ವಾಣಿಜ್ಯ ಮಳಿಗೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 102
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved