• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಿಧೆಡೆ ಭಾರೀ ಮಳೆ, ತುಂಬಿದ ಸಣ್ಣಪುಟ್ಟ ಕೆರೆಗಳು..!

May 22 2024, 12:47 AM IST
ಕಳೆದ ಒಂದು ವಾರದಿಂದ ನಿತ್ಯ ರಾತ್ರಿ ವೇಳೆ ಸುರಿಯುತ್ತಿರುವ ಮಳೆಯಿಂದ ಕೆ.ಆರ್.ಪೇಟೆ ತಾಲೂಕಿನ ಬಹುತೇಕ ಗ್ರಾಮಗಳ ಹಳ್ಳ, ಕೊಳ್ಳಗಳಲ್ಲಿ ನೀರು ಹರಿಯುತ್ತಿದ್ದು, ಸಣ್ಣಪುಟ್ಟ ಕೆರೆಗಳಲ್ಲಿ ಅಲ್ಪಸ್ವಲ್ಪ ನೀರು ತುಂಬಿಕೊಂಡಿವೆ. ಭೀಕರ ಬರಗಾಲದಿಂದ ನಲುಗಿದ್ದ ತಾಲೂಕಿನ ರೈತ ಸಮುದಾಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಂತಸದ ನಗೆ ಮೂಡಿಸಿದೆ.

ಕರಾವಳಿಯಲ್ಲಿ ಮುಂದುವರಿದ ಗುಡುಗು ಮಳೆ, 24ರ ವರೆಗೆ ಯೆಲ್ಲೋ ಅಲರ್ಟ್‌

May 22 2024, 12:45 AM IST
ಬುಧವಾರ ಕೂಡ ಕರಾವಳಿ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೇ 23ರವರೆಗೆ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಮಳೆ ಅವಾಂತರ: ಕಾಫಿನಾಡಲ್ಲಿ ಈವರೆಗೆ 3 ಪ್ರಾಣ ಹಾನಿ

May 22 2024, 12:45 AM IST
ಚಿಕ್ಕಮಗಳೂರು, ಹಿಂಗಾರು ಮಳೆ ಆರಂಭದಲ್ಲಿ ವಿಳಂಭವಾಗಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಹಣ್ಣು ತರಕಾರಿ ದರ ಗಗನಕ್ಕೆ ಮುಖ ಮಾಡಿತ್ತು. ಬಿತ್ತನೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ರೈತರು ಹಿಂದೇಟು ಹಾಕಿದ್ದರು.

ಮಳೆ ಸಮಯದಲ್ಲಿ ಮರದ ಕೆಳಗೆ ನಿಲ್ಲಬೇಡಿ: ರಾಠೋಡ

May 22 2024, 12:45 AM IST
ಚಿಂಚಚೋಳಿ ತಾಲೂಕಿನ ೯ ಗ್ರಾಪಂಗಳಲ್ಲಿ ಬರುವ ೨೨ ಗ್ರಾಮಗಳು ಪ್ರತಿ ವರ್ಷ ಮಳೆಗಾಲದಲ್ಇ ಬರುವ ಪ್ರವಾಹದಿಂದ ತೊಂದರೆ ಅನುಭವಿಸುವ ಪ್ರವಾಹ ಪೀಡಿತ ಗ್ರಾಮಗಳಾಗಿವೆ.

ಉತ್ತಮ ಮಳೆ, ಹಾವೇರಿಯಲ್ಲಿ ಗೊಬ್ಬರಕ್ಕಾಗಿ ಮುಗಿಬಿದ್ದ ರೈತರು

May 22 2024, 12:45 AM IST
ಕಳೆದ ವರ್ಷ ಹಾವೇರಿ ಜಿಲ್ಲೆಯ ಅನ್ನದಾತರು ಮಳೆ ಇಲ್ಲದೆ ತೀವ್ರ ಬರಗಾಲದಿಂದ ಕಂಗಾಲಗಿದ್ದರು. ಅದರೆ ಈಗ ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗಿದೆ. ಹೀಗಾಗಿ ಬಿತ್ತನೆ ಬೀಜಕ್ಕಾಗಿ ಮುಗಿಬಿದ್ದ ಘಟನೆ ಮಂಗಳವಾರ ಹಾವೇರಿಯ ರೈತ ಸಂಪರ್ಕ ಕೇಂದ್ರ ಮುಂದೆ ನಡೆದಿದೆ.

ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಲ್ಲಿ ಡಿಸಿಎಂ ರೌಂಡ್ಸ್‌

May 21 2024, 02:12 AM IST
ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಕೊಡಗಿನಲ್ಲಿ ಮುಂದುವರೆದ ಮಳೆ

May 21 2024, 12:44 AM IST
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಕಳೆದ 24ಗಂಟೆ ಅವಧಿಯಲ್ಲಿ ಸರಾಸರಿ 17. 21 ಮಿ.ಮೀ. ಮಳೆಯಾಗಿದೆ.

ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ, 2 ಸಾವು

May 21 2024, 12:42 AM IST
ಕೊಡಗು, ಮಲೆನಾಡು, ಕರಾವಳಿ ಸೇರಿ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಮಳೆ ಸಂಬಂಧಿ ದುರ್ಘಟನೆಗಳಲ್ಲಿ ಸೋಮವಾರ ಇಬ್ಬರು ಮೃತಪಟ್ಟಿದ್ದಾರೆ.

ಮುಂಗಾರು ಪೂರ್ವ ಮಳೆ ವಿಪತ್ತು ನಿರ್ವಹಣೆಗೆ ಕಾರ್ಯತಂತ್ರ

May 21 2024, 12:38 AM IST

ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಪ್ರದೇಶಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಿ ನೀರು ಪೂರೈಸಲು ಮೊದಲ ಆದ್ಯತೆ ನೀಡಲಾಗಿದೆ. ಅವಶ್ಯವಿದ್ದಲ್ಲಿ ಖಾಸಗಿ ಟ್ಯಾಂಕರ್ ಗಳ ಮೂಲಕ ನೀರನ್ನು ಪೂರೈಸಲು ಕ್ರಮ ವಹಿಸಿ. ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಜಿಲ್ಲಾಡಳಿತ ಗಮನಕ್ಕೆ ತರಬೇಕು.

ಮಳೆ ನೀರಿಗೆ ಕೊಚ್ಚಿಹೋದ ಬೈಕ್‌: ಪೊಲೀಸರಿಂದ ಬದುಕುಳಿದ ಜೀವ

May 21 2024, 12:37 AM IST
ಅಬ್ಬಲಗೆರೆಯಿಂದ ಮುಂದೆ ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯೊಂದರ ಬಳಿ ಭಾರೀ ಮಳೆಯಿಂದ ರಸ್ತೆ ಮೇಲೆಯೇ ನೀರು ಹರಿಯುತ್ತಿತ್ತು. ಗುಡ್ಡದ ಮೇಲೆ ಬಿದ್ದ ಮಳೆಯ ನೀರು ರಸ್ತೆ ಕ್ರಾಸ್‌ ಮಾಡಿ ತಗ್ಗು ಪ್ರದೇಶಗಳಿಗೆ ನುಗ್ಗಿದೆ. ಈ ವೇಳೆ ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುವ ಪ್ರದೀಪ್‌ ಎಂಬವರು ತಮ್ಮ ಬೈಕ್‌ನಲ್ಲಿ ನ್ಯಾಮತಿಯ ದೊಡ್ಡೆತ್ತಿನಳ್ಳಿಯ ಕಡೆಗೆ ಹೊರಟಿದ್ದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 102
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved