• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆ ಮುಂದುವರಿದಲ್ಲಿ ಈ ವರ್ಷವೂ ಪ್ರವಾಹ ಗ್ಯಾರಂಟಿ

May 26 2025, 11:58 PM IST
ಹೊಳೆನರಸೀಪುರ ತಾಲೂಕಿನಲ್ಲಿ ಕಳೆದ ೨೪ ಗಂಟೆಯಲ್ಲಿ ವಾಡಿಕೆಯಂತೆ ೧೫.೪೦ ಮಿ.ಮೀ. ಮಳೆಯಾಗಬೇಕಿತ್ತು, ಆದರೆ ೧೦೩.೮೦ ಮಿ.ಮೀ. ಮಳೆಯಾಗಿದ್ದು, ೬.೭೪ ಪಟ್ಟು ಹೆಚ್ಚು ಮಳೆಯಾಗಿದೆ ಜತೆಗೆ ಸೋಮವಾರ ಮುಂಜಾನೆ ೬ ಗಂಟೆಗೆ ಹೇಮಾವತಿ ಜಲಾಶಯದಲ್ಲಿ ನೀರಿನ ಮಟ್ಟ ೨೮೯೯.೯೦ (೨೮೮೦.೩೧) ಅಡಿಗಳು ಇದ್ದು, ಗರಿಷ್ಠ ಮಟ್ಟ ೨೯೨೨.೦೦ ಅಡಿಗಳಾಗಿದ್ದು, ಇದೇ ರೀತಿ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ್ದಲ್ಲಿ ಈ ವರ್ಷವೂ ಪ್ರವಾಹ ಗ್ಯಾರಂಟಿ, ಆದ್ದರಿಂದ ತಾಲೂಕು ಆಡಳಿತ ಮುಂಜಾಗ್ರತೆ ಕ್ರಮಗಳಿಗೆ ಆದ್ಯತೆ ನೀಡಬೇಕಿದೆ.

ಭಾರಿ ಮಳೆ: ಸುಂಟಿಕೊಪ್ಪ ಸಂತೆಗೆ ನುಗ್ಗಿದ ನೀರು

May 26 2025, 01:07 AM IST
ಸುಂಟಿಕೊಪ್ಪ ಹೋಬಳಿ ಮಳೆಗೆ ನಲುಗಿ ಹೋಗಿದೆ. ಭಾರಿ ಮಳೆಗೆ ಮಾರುಕಟ್ಟೆ ನರಕ ಸದೃಶವಾಯಿತು.

ದಿಲ್ಲಿಯಲ್ಲಿ ಭಾರಿ ಮಳೆ : 200 ವಿಮಾನ ಸಂಚಾರ ವ್ಯತ್ಯಯ

May 26 2025, 12:31 AM IST
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ವರುಣನ ಅಬ್ಬರದಿಂದಾಗಿ ಸುಮಾರು 200 ವಿಮಾನಗಳ ಸಂಚಾರ ವ್ಯತ್ಯಯವಾಗಿದೆ.

ರಾಜ್ಯದಲ್ಲಿ ಮುಂಗಾರು ಆರ್ಭಟ : 6 ಜಿಲ್ಲೆಗಳಲ್ಲಿ ಭಾರಿ ಮಳೆ ರೆಡ್‌ ಅಲರ್ಟ್‌

May 26 2025, 12:19 AM IST
15 ದಿನ ಮೊದಲೇ ರಾಜ್ಯ ಪ್ರವೇಶಿಸಿರುವ ಮುಂಗಾರು ಮಾರುತ ಮಲೆನಾಡು, ಕರಾವಳಿ ಭಾಗದಲ್ಲಿ ಭಾನುವಾರ ಆರ್ಭಟ ಆರಂಭಿಸಿದೆ. ಪರಿಣಾಮವಾಗಿ 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಭಾರಿ ಮಳೆ: ಕಾರ್ಕಳ, ಹೆಬ್ರಿಯಲ್ಲಿ ಉಕ್ಕಿ ಹರಿದ ನದಿಗಳು

May 26 2025, 12:04 AM IST
ಕಾರ್ಕಳ ತಾಲೂಕಿನ ಪ್ರಮುಖ ನದಿಯಾದ ಸ್ವರ್ಣ ನದಿಯ ಉಪನದಿಗಳಾದ ಮಂಜಲ್ತಾರ್, ಸೂರಂಟೆ ನದಿ, ನಡುಹಳ್ಳ, ಹಪ್ಪನಡ್ಕ, ಹೆಗ್ಡೆಬೆಟ್ಟು ಚೌಕಿ ನದಿಗಳಲ್ಲೂ ನೀರಿನ‌ಮಟ್ಟ ಏರಿಕೆಯಾಗಿದೆ. ಮಾಳದ ಕಡಾರಿ, ಕೆರುವಾಶೆ, ಮುಂಡ್ಲಿ ಡ್ಯಾಂ ಹಾಗೂ ಏತನೀರಾವರಿ ಯೋಜನೆಯ ಅಣೆಕಟ್ಟಿನ ಮೂರು ಗೇಟುಗಳನ್ನು ತೆರೆಯಲಾಗಿದ್ದು, ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ.

ಕೊಡಗು ಜಿಲ್ಲಾದ್ಯಂತ ಭಾರಿ ಗಾಳಿ ಮಳೆ: ಜನ ಜೀವನ ತತ್ತರ

May 26 2025, 12:00 AM IST
ಜಿಲ್ಲಾದ್ಯಂತ ಭಾನುವಾರ ಕೂಡ ಗಾಳಿ ಸಹಿತ ಮಳೆಯಾಗಿದೆ. ಮುಂಗಾರು ಮಳೆಗೆ ಜನರು ತತ್ತರಿಸಿದ್ದಾರೆ.

ಜಿಲ್ಲೆಯಾದ್ಯಂತ ಭಾರೀ ಮಳೆ, ಗಾಳಿ: ಮರ ಬಿದ್ದು ಓರ್ವ ಸಾವು

May 25 2025, 11:57 PM IST
ಚಿಕ್ಕಮಗಳೂರು, ಮಳೆಯ ಆರ್ಭಟಕ್ಕೆ ಕಾಫಿ ನಾಡು ತತ್ತರಿಸುತ್ತಿದೆ. ಬಲವಾಗಿ ಬೀಸುತ್ತಿರುವ ಗಾಳಿಗೆ ಮರ, ವಿದ್ಯುತ್‌ ಕಂಬಗಳು ಧರೆ ಗುರುಳುತ್ತಿವೆ. ಮಲೆನಾಡಿನ ಮಂದಿ ಮನೆಯಿಂದ ಹೊರಗೆ ಬರಲು ಭಯಭೀತರಾಗಿದ್ದಾರೆ. ಭಾನುವಾರ ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಆಟೋ ಚಾಲನೆ ಮಾಡುತ್ತಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರಸ್ತೆ ಕಾಣದೆ ಎರಡು ಕಾರುಗಳು ಸಮೀಪದ ಹಳ್ಳ ಹಾಗೂ ಉಪ ನದಿಗೆ ಬಿದ್ದಿವೆ.

ಗಾಳಿ ಸಹಿತ ಬಿರುಸಿನ ಮಳೆ

May 25 2025, 03:02 AM IST
ಹೋಬಳಿ ವ್ಯಾಪ್ತಿ ಬಿರುಸಿನ ಮಳೆಯಾಗಿದೆ. ಹಲವೆಡೆ ವಿದ್ಯುತ್‌ ಕಡಿತ ಉಂಟಾಗಿದೆ.

ಹದವಾದ ಮಳೆ, ಬಿತ್ತನೆ ತವಕದಲ್ಲಿ ನರಗುಂದ ತಾಲೂಕಿನ ರೈತರು

May 25 2025, 02:25 AM IST
ನರಗುಂದ ತಾಲೂಕಿನಲ್ಲಿ ಮುಂಗಾರು ಪೂರ್ವದ ಮಳೆ ಹದವಾಗಿ ಸುರಿದಿದ್ದು, ಉಳುಮೆ ಮಾಡಲು ರೈತರಿಗೆ ಅನುಕೂಲವಾಗಿದೆ. ಜೂ. 25ರಂದು ಪ್ರಾರಂಭವಾಗುವ ರೋಹಿಣಿ ಮಳೆ ಮೇಲೆ ನಿರೀಕ್ಷೆ ಇದ್ದು, ರೈತರು ಮುಂಗಾರು ಬೀಜಗಳ ಬಿತ್ತನೆ ತವಕದಲ್ಲಿದ್ದಾರೆ.

ಮಳೆ: ತುಂಗಾ ಜಲಾಶಯದಿಂದ ನೀರು ಬಿಡುವ ಸಾಧ್ಯತೆ

May 25 2025, 01:57 AM IST
ತುಂಗಾ ನದಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಶಿವಮೊಗ್ಗ ಸಮೀಪದ ಗಾಜನೂರಿನ ತುಂಗಾ ಜಲಾಶಯ ಬಹುತೇಕ ಭರ್ತಿಯಾಗಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 118
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved